ಮಂಗಳೂರು ರಥಬೀಧಿಯಲ್ಲಿ ನೆಲಕ್ಕುರುಳಿದ ಬೃಹತ್ ಅಶ್ವಥ ಮರ: ವಾಹನಗಳಿಗೆ ಹಾನಿ
Team Udayavani, Jan 24, 2021, 11:19 AM IST
ಮಂಗಳೂರು: ನಗರದ ರಥಬೀದಿಯ ವೆಂಕಟರಮಣ ದೇವಾಲಯದ ಬಳಿಯ ಬೃಹತ್ ಅಶ್ವಥ ಮರ ಇದ್ದಕ್ಕಿದ್ದಂತೆ ಇಂದು ಬೆಳಗ್ಗೆ ನೆಲಕ್ಕುರುಳಿದೆ.
ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ದೇವಸ್ಥಾನದ ಎದುರಿನ ಸುಮಾರು ನೂರು ವರ್ಷ ಹಳೆಯ ಅಶ್ವತ್ಥ ಮರ ಬುಡದಿಂದ ಮುರಿದು ಬಿದ್ದಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಒಂದು ಜೆಸಿಬಿ, ಕಾರು, ನೀರಿನ ಟ್ಯಾಂಕರ್ ಗೆ ಹಾನಿಯಾಗಿದೆ.
ಇದನ್ನೂ ಓದಿ:ಪಾದಾಚಾರಿಗೆ ಅಪರಿಚತ ವಾಹನ ಢಿಕ್ಕಿಯಾಗಿ ಪರಾರಿ: ವೃದ್ದ ಸ್ಥಳದಲ್ಲೇ ಸಾವು
ಇಂದು ಮುಂಜಾವ ರಥಬೀದಿ ದೇವಸ್ಥಾನದ ಎದುರಿನ ಸುಮಾರು ನೂರು ವರ್ಷ ಹಳೆಯ ಅಶ್ವತ್ಥ ಮರ ಬುಡದಿಂದ ಮುರಿದು ಬಿದ್ದಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಒಂದು ಜೆಸಿಬಿ, ಕಾರು, ನೀರಿನ ಟ್ಯಾಂಕರ್ ಗೆ ಹಾನಿಯಾಗಿದೆ.
ಮಂಗಳೂರಿನ ರಥಬೀದಿಯ ಪ್ರಮುಖ ಆಕರ್ಷಣೆ ಹಾಗೂ ಜನರ ಪೂಜ್ಯ ಭಾವನೆಯ ಕೇಂದ್ರವಾಗಿ ಈ ಬೃಹತ್ ಮರ ಗುರುತಾಗಿತ್ತು. ದೇವಾಲಯದ ಉತ್ಸವ ಸಂದರ್ಭದಲ್ಲಿ ವಿವಿಧ ಕೈಂಕರ್ಯಗಳಿಗೂ ಈ ಮರ ಸಾಕ್ಷಿಯಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ