‘ಜೀವ ವೈವಿಧ್ಯಗಳ ಅಧ್ಯಯನ ವಿದ್ಯಾರ್ಥಿಗಳಿಗೆ ಅಗತ್ಯ’


Team Udayavani, May 26, 2018, 12:32 PM IST

26-may-11.jpg

ಮಂಗಳಗಂಗೋತ್ರಿ: ಪ್ರಕೃತಿ ಅಧ್ಯಯನದೊಂದಿಗೆ ಜೀವ ವೈವಿಧ್ಯಗಳ ಚಲನೆ, ಸಾಂದ್ರತೆಗಳನ್ನು ಗುರುತಿಸಲು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಅಗತ್ಯ ಇದೆ ಎಂದು ಇಂಡಿಯನ್‌ ಅಕಾಡೆಮಿ ಆಫ್‌ ಸೈನ್ಸಸ್‌ನ ಸಂದರ್ಶಕ ಪ್ರಾಧ್ಯಾಪಕ ಪ್ರೊ| ಎಚ್‌ .ಎ. ರಂಗನಾಥ್‌ ಅಭಿಪ್ರಾಯಪಟ್ಟರು.

ಮಂಗಳೂರು ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟ್‌ ಸಭಾಂಗಣದಲ್ಲಿ ಮಂಗಳಗಂಗೋತ್ರಿ ಕ್ಯಾಂಪಸ್‌ನಲ್ಲಿ ಜೀವ ವೈವಿಧ್ಯ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಜೀವ ವಿಜ್ಞಾನ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ವೇಗವಾಗಿ ಮುಂದುವರಿಯುತ್ತಿದೆ. ಇಂದು ನಾವು ಜೀವನದ ಆಣಿÌಕ ಆಧಾರದ ಕುರಿತು ವಿಚಾರ ವಿನಿಮಯ ಮಾಡುತ್ತೇವೆ.ಆದರೆ ಜೀವ ವೈವಿಧ್ಯ ಸೇರಿದಂತೆ, ವನ್ಯಜೀವಿಗಳನ್ನು ನಿರ್ಲಕ್ಷಿಸಬಾರದು. ಈ ನಿಟ್ಟಿನಲ್ಲಿ ಲ್ಯಾಬ್‌ ಆಧಾರಿತ ಅಧ್ಯಯನದೊಂದಿಗೆ ಪರಿಸರ ಅಧ್ಯಯನಕ್ಕೂ ಆದ್ಯತೆ ನೀಡಬೇಕು. ಮಂಗಳೂರು ವಿವಿ ಕ್ಯಾಂಪಸ್‌ನಂತೆ ಮುಂದಿನ ಹಂತದಲ್ಲಿ ವಿವಿ ವ್ಯಾಪ್ತಿಯ ದಕ್ಷಿಣ ಕನ್ನಡ, ಕೊಡಗು ಮತ್ತು ಉಡುಪಿ ಜಿಲ್ಲೆಗಳಲ್ಲಿ ಬರುವ ಜೀವ ವೈವಿಧ್ಯಗಳ ದಾಖಲೆಯನ್ನು ನಡೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಎಂದರು.

ಇ-ಬುಕ್‌ ಮತ್ತು ವೆಬ್‌ಸೈಟ್‌ಗೆ ಚಾಲನೆ ನೀಡಿದ ಇನ್‌ಸ್ಟಿಟ್ಯೂಟ್‌ ಆಫ್‌ ವುಡ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ ಬೆಂಗಳೂರಿನ ಸಂಶೋಧನ ವಿಭಾಗದ ಗ್ರೂಪ್‌ ಕೋ-ಆರ್ಡಿನೇಟರ್‌ ಎನ್‌. ಮೋಹನ್‌ ಕರ್ಣಟ್‌ ಮಾತನಾಡಿ, ಅಭಿವೃದ್ಧಿ, ನಗರೀಕರಣ, ಕೈಗಾರೀಕರಣದ ಹೆಸರಿನಲ್ಲಿ ನಾವು ಅನೇಕ ಜೀವ ವೈವಿಧ್ಯಗಳನ್ನು ಕಳೆದುಕೊಂಡಿದ್ದೇವೆ. ಪ್ರಕೃತಿಯ ಮತ್ತು ನೈಸರ್ಗಿಕ ಸಂಪನ್ಮೂಲಗಳ ಶೋಷಣೆಯಿಂದಾಗಿ ಜೀವ ವೈವಿಧ್ಯಗಳು ಅಳಿವಿನಂಚಿನಲ್ಲಿದ್ದು, ಈ ನಿಟ್ಟಿನಲ್ಲಿ ಸಂರಕ್ಷಣೆಯ ದೃಷ್ಟಿಯಲ್ಲಿ ಜೀವ ವೈವಿಧ್ಯತೆಯ ದಾಖಲೀಕರಣ ಉತ್ತಮ ಕಾರ್ಯಕ್ರಮವಾಗಿದ್ದು, ಮಂಗಳೂರು ವಿವಿಯಲ್ಲಿ ಈ ಯೋಜನೆ ನಡೆಸುತ್ತಿ ರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ ಪ್ರೊ| ಕೆ. ಬೈರಪ್ಪ ಮಾತನಾಡಿ, ಅತ್ಯಂತ ಕ್ಷಿಪ್ರ ಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿರುವ ಈ ಕಾಲಘಟ್ಟದಲ್ಲಿ ಜೀವ ವೈವಿಧ್ಯಗಳ ಅಧ್ಯಯನದೊಂದಿಗೆ ತುರ್ತುಸ್ಥಿತಿಯಲ್ಲಿ ಅದರ ದಾಖಲೀಕರಣದ ಅಗತ್ಯವಿದೆ ಎಂದರು. ಮಂಗಳೂರು ವಿವಿ ಕುಲಸಚಿವ ಪ್ರೊ| ಬಿ.ಎಸ್‌. ನಾಗೇಂದ್ರ ಪ್ರಸಾದ್‌ ಸ್ವಾಗತಿಸಿ, ಸಂಯೋಜಕ ಡಾ| ಪ್ರಶಾಂತ್‌ ನಾಯಕ್‌ ಪ್ರಾಸ್ತಾವನೆಗೈದರು. ಪ್ರೊ| ರಾಜು ಕೃಷ್ಣ ಸಿ. ಕಾರ್ಯಕ್ರಮ ಸಂಯೋಜಿಸಿದ್ದರು. ಡಾ| ಎಂ.ಎಸ್‌. ಮುಸ್ತಾಕ್‌ ವಂದಿಸಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.