ಬಜಪೆ: ಶ್ರೀ ಕ್ಷೇತ್ರ ಪೆರಾರದಲ್ಲಿ “ಬಂಟಕಂಬ ಅನುಜ್ಞಾ ವಿಧಿ’

ರಾಣಿ ವಿಕ್ಟೋರಿಯ ಅವರ ಮುದ್ರೆ ಇರುವ ಇಸವಿ 1897ನೇ ಇಸವಿಯ ಬೆಳ್ಳಿ ನಾಣ್ಯ ಪತ್ತೆಯಾಗಿದೆ.

Team Udayavani, Jan 16, 2023, 10:25 AM IST

ಬಜಪೆ: ಶ್ರೀ ಕ್ಷೇತ್ರ ಪೆರಾರದಲ್ಲಿ “ಬಂಟಕಂಬ ಅನುಜ್ಞಾ ವಿಧಿ’

ಬಜಪೆ: ಶ್ರೀ ಕ್ಷೇತ್ರ ಪೆರಾರದ ಶ್ರೀ ಬ್ರಹ್ಮ ದೇವರು, ಇಷ್ಟ ದೇವತಾ ಬಲವಾಂಡಿ, ವ್ಯಾಘ್ರಚಾಮುಂಡಿ ದೈವಸ್ಥಾನದ ಛತ್ರದರಸು ಚಾವಡಿ ಬಂಟಕಂಬ ರಾಜಾಂಗಣ, ಪಿಲಿ ಚಂಡಿ ದೈವಸ್ಥಾನದ ಪುನಃ ನಿರ್ಮಾಣ ಗೊಳ್ಳುತ್ತಿದ್ದು, ಪವಿತ್ರ ಬಂಟಕಂಬದ ಪ್ರತಿಷ್ಠಾ ವಿಧಿ ವಿಧಾನಗಳಿಗೆ ಪೂರಕವಾಗಿ ರವಿವಾರ ಕುಡುಪು ಶ್ರೀ ಕೃಷ್ಣರಾಜ ತಂತ್ರಿಯವರ ಪೌರೋಹಿತ್ಯದಲ್ಲಿ ಹಾಗೂ ಕದಳಿ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಯೋಗಿ ನಿರ್ಮಲನಾಥ ಮಹಾ ರಾಜ್‌ ಇವರ ಆಶೀರ್ವಾದದೊಂದಿಗೆ ಕದ್ರಿ ಜೋಗಿ ಮಠದ ಶ್ರೀ ಕಾಳಭೈರವೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉಮೇಶ್‌ನಾಥ ಜೋಗಿಯವರ ಉಪಸ್ಥಿತಿಯಲ್ಲಿ “ಬಂಟಕಂಬ ಅನುಜ್ಞಾವಿಧಿ’ ಕಾರ್ಯ ನಡೆಯಿತು.

ಬೆಳಗ್ಗೆ ಶ್ರೀ ಕ್ಷೇತ್ರ ಪೆರಾರ ದೈವಸ್ಥಾನದಲ್ಲಿ ಪ್ರಾರ್ಥನೆ ಬಳಿಕ ಛತ್ರದರಸು ಚಾವಡಿ ಬಂಟಕಂಬ ರಾಜಾಂಗಣದಲ್ಲಿ ಕುಡುಪು ಶ್ರೀ ಕೃಷ್ಣರಾಜ ತಂತ್ರಿಯವರ ಪೌರೋಹಿತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಹಳೆಯ ಬಂಟಕಂಬದ ತೆರವು ಕಾರ್ಯ ನಡೆದವು. ಬಳಿಕ ನೂತನ ಬಂಟಕಂಬದ ತೈಲಾಧೀವಾಸಕ್ಕೆ ವ್ಯವಸ್ಥೆ ಮಾಡಲಾಯಿತು. ಅನಂತರ ಶುದ್ಧ ಎಳ್ಳೆಣ್ಣೆಯ ಸೇವೆಯನ್ನು ಕೈಗೊಳ್ಳಲಾಯಿತು.

ನೂತನ ಬಂಟಕಂಬ:
ಹೆಗಲುಕೊಟ್ಟ ಶಾಸಕ ಮರದ ಕೆತ್ತನೆ ಮಾಡುವ ಸ್ಥಳದಿಂದ ತೈಲಾಧಿವಾಸಕ್ಕೆ ಬಂಟಕಂಬವನ್ನು ಹೊತ್ತು ತರಲು ಶಾಸಕ ಡಾ| ಭರತ್‌ ಶೆಟ್ಟಿ ಅವರು ತಾವೂ ಹೆಗಲು ನೀಡಿ, ಸಹಕರಿಸಿದರು. ಹಳೆಯ ಬೆಳ್ಳಿ ನಾಣ್ಯ ಪತ್ತೆ ಹಳೆಯ ಬಂಟಕಂಬ ತೆರವು ಸಂದರ್ಭ ಅದರ ಅಡಿಯಲ್ಲಿ ರಾಣಿ ವಿಕ್ಟೋರಿಯ ಅವರ ಮುದ್ರೆ ಇರುವ ಇಸವಿ 1897ನೇ ಇಸವಿಯ ಬೆಳ್ಳಿ ನಾಣ್ಯ ಪತ್ತೆಯಾಗಿದೆ.

ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಡಾ| ಭರತ್‌ ಶೆಟ್ಟಿ ವೈ. ಶ್ರೀ ಕ್ಷೇತ್ರದ ಪೆರ್ಗಡೆಯವರಾದ ಗಂಗಾಧರ ರೈ ಮುಂಡಬೆಟ್ಟುಗುತ್ತು, ಮಧ್ಯಸ್ಥರಾದ
ಪ್ರತಾಪ್‌ಚಂದ್ರ ಶೆಟ್ಟಿ ಬ್ರಾಣಬೆಟ್ಟು ಗುತ್ತು, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಕೊಳಕೆಬೈಲು ಶಿವಾಜಿ ಶೆಟ್ಟಿ, ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಸಾಯೀಶ್‌ ಚೌಟ
ತಲೇಕಳ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ಕೃಷ್ಣ ಅಮೀನ್‌, ಕಾರ್ಯದರ್ಶಿ ಸುರೇಶ್‌ ಅಂಚನ್‌, ಪಿಲಿಚಾಂಡಿ ಮುಕ್ಕಾಲ್ದಿ ಕಾಮೇಶ್‌ ಶೆಟ್ಟಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಡಾ| ಮೋಹನ್‌ ದಾಸ್‌ ರೈ, ಪ್ರತೋಷ್‌ ಮಲ್ಲಿ, ಓಂಪ್ರಕಾಶ್‌ ಶೆಟ್ಟಿ, ಹರೀಶ್‌ ಶೆಟ್ಟಿ, ಶೇಖರ್‌ ಸಫಲಿಗ, ರಮೇಶ್‌ ಅಮೀನ್‌, ವಿದ್ಯಾ ಜೋಗಿ, ಮುಂಡಬೆಟ್ಟು ಗುತ್ತು,ಬ್ರಾಣಬೆಟ್ಟು ಗುತ್ತು, ತಿದ್ಯಮುಂಡಬೆಟ್ಟುಗುತ್ತು, ಪಾಲ್ದೋಡಿಗುತ್ತು, ಅಳಕೆಗುತ್ತು, ಕೊಳಕೆಬೈಲು ಗುತ್ತು, ಪರಾರಿ ಗುತ್ತು, ಗೋಳಿದಡಿಗುತ್ತು, ಮೈರೋಡಿ ಗುತ್ತು, ನಡಿಗುತ್ತು, ಬೆಟ್ಟುಗುತ್ತು, ಉಳ್ಯಗುತ್ತು, ಸಾಸ್ತಾವು ಗುತ್ತು, ಕಬೆತ್ತಿಗುತ್ತು,ತನ್ಯಗುತ್ತು, ಪೇರೂರುಗುತ್ತು, ಅರ್ಚಕರು, ವಿಲೇದಾರರು ಉಪಸ್ಥಿತರಿದ್ದರು.

ಪಂಚ ಲೋಹ ಮಿಶ್ರಿತ ನಾಲಗೆ ಪತ್ತೆ
ಹಳೆಯ ಬಂಟಕಂಬದ ಅಡಿಯಲ್ಲಿ ಪಂಚ ಲೋಹದ ನಾಲಗೆ ಪತ್ತೆಯಾಗಿದ್ದು,ಇದು ತುಳುನಾಡಿನ ಪುರಾತನ ನಾಲ್ಕು ಜಾಗೃತ ನ್ಯಾಯಪೀಠಗಳಲ್ಲಿ ಒಂದಾಗಿರುವುದಕ್ಕೆ ಹಾಗೂ ವಾಕ್‌ ದೋಷ ಪರಿಹಾರಕ್ಕೆ ಇದು ಸಾಕ್ಷಿಯಾಗಿದೆ ಎಂಬ ಅಭಿಪ್ರಾಯವಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.