ಕೆಂಪು ಕೋಟೆಯಲ್ಲಿ ಬಾವುಟ ಹಾರಿಸಿದ್ದು ಬಿಜೆಪಿ ಕಾರ್ಯಕರ್ತರೇ: ಐವನ್ ಡಿಸೋಜ
Team Udayavani, Jan 30, 2021, 12:39 PM IST
ಮಂಗಳೂರು: ದೆಹಲಿಯಲ್ಲಿ ರೈತರ ಪ್ರತಿಭಟನೆ ವೇಳೆ ಕೆಂಪು ಕೋಟೆಗೆ ದಾಳಿ ಮಾಡಲಾಯಿತು. ಈ ವೇಳೆ ಬಿಜೆಪಿಯ ಕಾರ್ಯಕರ್ತರೇ ನಮ್ಮ ದೇಶದ ಬಾವುಟವನ್ನು ಕೆಳಗಿಳಿಸಿ, ಬೇರೆ ಬಾವುಟವನ್ನು ಹಾರಿಸಿದ್ದಾರೆ. ಇದನ್ನು ಬಿಜೆಪಿಯೂ ನೋಡಿದೆ ಎಂದು ಕಾಂಗ್ರೆಸ್ ನಾಯಕ ಐವನ್ ಹೇಳಿದ್ದಾರೆ.
ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಗಾಂಧೀಜಿ ಪುಣ್ಯ ತಿಥಿ ಆಚರಣೆ ವೇಳೆ ಮಾತನಾಡಿ, ಬಿಜೆಪಿ ಇದನ್ನು ಆಚರಣೆ ಮಾಡುವುದಿಲ್ಲ. ಆದರೆ ಕಾಂಗ್ರೆಸ್ ತಿಥಿ ಆಚರಣೆ ಮಾಡುವ ಪಕ್ಷ ಎಂದು ದೂರುತ್ತಾರೆ ಎಂದರು.
ಇದನ್ನೂ ಓದಿ:ಬಲಾ ಬೊಲ್ಲ.. ಬಲಾ ಕಾಟಿ… ಮತ್ತೆ ಮೊಳಗಲು ಸಿದ್ದವಾಗಿದೆ ಕಂಬಳದ ಕಹಳೆ
ಗಾಂಧೀಜಿ ರೈತ ಪರ ದೇಶ ಮತ್ತು ಗ್ರಾಮ ಅಭಿವೃದ್ಧಿಗಾಗಿ ಹೋರಾಡಿದವರು. ಆದರೆ ಈಗ ಬಿಜೆಪಿ ಅವೆಲ್ಲವನ್ನು ಮುರಿದು ಹಾಕುತ್ತಿದೆ ಎಂದು ಬಿಜೆಪಿ ವಿರುದ್ಧ ಐವನ್ ಕಿಡಿಕಾರಿದರು.
ಇದನ್ನೂ ಓದಿ: ಜಮ್ಮು-ಕಾಶ್ಮೀರ-ಗುಂಡಿನ ಕಾಳಗ: ಎಕೆ 47 ರೈಫಲ್ಸ್ ಜೊತೆ ಇಬ್ಬರು ಉಗ್ರರು ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ