ಇನ್ನೂ ನಿರ್ಮಾಣವಾಗಿಲ್ಲ ಬಸ್‌ ನಿಲ್ದಾಣ

ಶೌಚಾಲಯ ಸಹಿತ ಮೂಲ ಸೌಕರ್ಯ ಇಲ್ಲದೆ ಕಾರ್ಮಿಕ ವರ್ಗಕ್ಕೆ ಸಮಸ್ಯೆ

Team Udayavani, Jul 29, 2022, 4:50 PM IST

15

ಬೈಕಂಪಾಡಿ: ರಾಜ್ಯದ ಎರಡನೆಯ ಅತೀ ದೊಡ್ಡ ಕೈಗಾರಿಕಾ ವಲಯ ಇರುವ ಬೈಕಂಪಾಡಿ ಜಂಕ್ಷನ್‌, ಕೈಗಾರಿಕಾ ರಸ್ತೆ ಮುಂಭಾಗ ಬಸ್‌ ನಿಲ್ದಾಣವಿಲ್ಲದೆ ಕಾರ್ಮಿಕರು ಬಸ್‌ಗಾಗಿ ತಾಸುಗಟ್ಟಲೆ ನಿಂತೇ ಕಾಯಬೇಕಾದ ಸ್ಥಿತಿಯಿದೆ.

ರಾಷ್ಟ್ರೀಯ ಹೆದ್ದಾರಿ ಆದ ಬಳಿಕ ಇಲ್ಲಿ ಸುಸಜ್ಜಿತ ಬಸ್‌ ನಿಲ್ದಾಣ ನಿರ್ಮಾಣ ಮಾಡುವಲ್ಲಿ ಸಂಪೂರ್ಣ ಎಡವಿದೆ. ಮಂಗಳೂರು ಮಹಾನಗರ ಪಾಲಿಕೆಯೂ ಸ್ಥಳಾವಕಾಶದ ಕೊರತೆಯಿಂದ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿಲ್ಲ. ಮಳೆ, ಬಿಸಿಲಿಗೆ ರಸ್ತೆ ಬದಿ ಕಾಯುತ್ತಾ ನಿಲ್ಲುವ ಕಾರ್ಮಿಕ ಬವಣೆಗೆ ಇದುವರೆಗೆ ಯಾವುದೇ ಸ್ಪಂದನೆ ದೊರಕಿಲ್ಲ.

ಹೀಗಾಗಿ ಎಲ್ಲೆಂದರಲ್ಲಿ ಬಸ್‌ಗಳನ್ನು ದಿಢೀರ್‌ ಆಗಿ ನಿಲ್ಲಿಸಲಾಗುತ್ತಿದ್ದು, ಇತರ ವಾಹನ ಚಾಲಕರಿಗೂ ಇದರಿಂದ ಗೊಂದಲವಾಗುತ್ತಿದೆ. ಬೈಕಂಪಾಡಿ ಜಂಕ್ಷನ್‌ ಹಾಗೂ ಕೈಗಾರಿಕಾ ಪ್ರಾಂಗಣಕ್ಕೆ ಹೋಗುವ ದೀಪಕ್‌ ಪೆಟ್ರೋಲ್‌ ಬಂಕ್‌ ಮುಂಭಾಗ ಒಟ್ಟು ಎರಡು ಸುಸಜ್ಜಿತ ಬಸ್‌ ನಿಲ್ದಾಣ, ಕುಡಿಯುವ ನೀರಿನ ಸೌಲಭ್ಯ ಅಗತ್ಯವಿದೆ.

ಈ ಭಾಗದಲ್ಲಿ ಕೈಗಾರಿಕಾ ಪ್ರಾಂಗಣ ಹಾಗೂ ಸುತ್ತಮುತ್ತ ಲಾರಿಗಳ ಚಾಲಕರ ಸಮೂಹ ನಿತ್ಯವೂ ಇದ್ದು ಸೂಕ್ತ ಸಾರ್ವಜನಿಕ ಶೌಚಾಲಯದ ಕೊರತೆಯೂ ಕಾಡುತ್ತಿದೆ. ಬಹಿರ್ದೆಸೆಗಾಗಿ ಇಲ್ಲಿನ ರೈಲು ಹಳಿಯ ಸುತ್ತಮುತ್ತ ಇರುವ ಪೊದೆಗಂಟಿಗಳನ್ನು ಅವಲಂಬಿಸಬೇಕಾಗಿದೆ. ಬೈಕಂಪಾಡಿ ಜಂಕ್ಷನ್‌ ನಲ್ಲಿ ನವಮಂಗಳೂರು ಬಂದರಿನ 30 ಸೆಂಟ್ಸ್‌ ಜಾಗವಿದ್ದು ಇಲ್ಲಿ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅವಕಾಶವಿದೆ. ಈ ಜಾಗವನ್ನು ಸಮತಟ್ಟುಗೊಳಿಸಿ ಮಂಗಳೂರು ಮಹಾನಗರ ಪಾಲಿಕೆ ಬಸ್‌ ನಿಲ್ದಾಣವನ್ನ ನಿರ್ಮಿಸಬಹುದಾಗಿದೆ. ಬಂದರು ಈಗಾಗಲೇ ಬಸ್‌ ನಿಲ್ದಾಣಕ್ಕೆ ಈ ಜಾಗವನ್ನು ಮೀಸಲಿರಿಸಿದೆ.

ಬೈಕಂಪಾಡಿ ಜಂಕ್ಷನ್‌ನಲ್ಲಿ ಸರ್ವಿಸ್‌ ರಸ್ತೆ ಇಲ್ಲ . ಹೀಗಾಗಿ ಜನರು ಹೆದ್ದಾರಿ ಬದಿಯೇ ನಡೆದಾಡುವಂಥಾಗಿದ್ದು ದಿನನಿತ್ಯ ಸಣ್ಣಪುಟ್ಟ ಅಪಘಾತಗಳ ಸರಮಾಲೆ ನಡೆಯುತ್ತಿದೆ. ಪಾದಾಚಾರಿ ದಾಟುವಿಕೆ, ಮಳೆ, ಗಾಳಿಗೆ ರಕ್ಷಣೆಯನ್ನು ಒದಗಿಸುವಂತಹ ಬಸ್‌ ನಿಲ್ದಾಣ ನಿರ್ಮಿಸುವ ಬಗ್ಗೆ ಸಾರ್ವಜನಿಕರ ಬೇಡಿಕೆಯಿದೆ. ಈ ಬಗ್ಗೆ ಶಾಸಕರು ಹಾಗೂ ಆಯುಕ್ತರಲ್ಲಿ ಚರ್ಚಿಸುತ್ತೇನೆ. –ಸುಮಿತ್ರ ಕರಿಯ, ಸ್ಥಳೀಯ ಮನಪಾ ಸದಸ್ಯರು

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.