ಪಾವಂಜೆ ಸೇತುವೆ ಬಳಿ ನಂದಿನಿ ನದಿಗೆ ಜಾರಿದ ಕಾರು: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Team Udayavani, Jan 5, 2021, 11:50 AM IST
ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ಸೇತುವೆ ಬಳಿಯ ನದಿ ತೀರದ ರಸ್ತೆಯಲ್ಲಿ ಸಂಚರಿಸುತಿದ್ದ ಕಾರು ಹಠಾತ್ತನೆ ನಂದಿನಿ ನದಿಗೆ ಜಾರಿ, ಮುಳುಗಿದ ಘಟನೆ ಮಂಗಳವಾರ ನಡೆದಿದೆ. ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಈರ್ವರು ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದೆ.
ಕೃಷ್ಣಾಪುರ ಕಾಟಿಪಳ್ಳದ ನಿವಾಸಿ ಅಶ್ರಫ್ ಮತ್ತು ಆತನ ಸ್ನೇಹಿತನೊಂದಿಗೆ ಪಾವಂಜೆ ಬಳಿಯ ಅರಾಂದ್ ಎಂಬ ಸ್ಥಳಕ್ಕೆ ತೆರಳಿ ವಾಪಾಸ್ಸು ಬರುವ ಹೊತ್ತಿಗೆ ಹಠಾತ್ತನೆ ರಸ್ತೆ ಪಕ್ಕದ ನಂದಿನಿ ನದಿಗೆ ಕಾರು ಜಾರಿ ನದಿಯಲ್ಲಿ ಮುಳುಗುತ್ತಿರುವಾಗಲೆ ಅಶ್ರಫ್ ಮತ್ತು ಅವರ ಸ್ನೇಹಿತ ಕಾರ್ ನಿಂದ ಹೊರಬಂದು ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ.
ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಸಹಾಯದಿಂದ ಕ್ರೇನ್ ಮೂಲಕ ಕಾರನ್ನು ನದಿಯಿಂದ ಮೇಲೆಕ್ಕೆತ್ತಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…