ಅಭಿವೃದ್ಧಿಯತ್ತ ಚಿತ್ರಾಪುರ ಕಡಲತೀರ

4 ಕೋ.ರೂ.ವೆಚದಲ್ಲಿ ವಿವಿಧ ಕಾಮಗಾರಿ

Team Udayavani, Oct 9, 2022, 11:49 AM IST

9

ಸುರತ್ಕಲ್‌: ಪ್ರವಾಸೋದ್ಯಮ ಕೇಂದ್ರವಾದ ಚಿತ್ರಾಪುರ ಕಡಲ ತೀರ ಅಭಿವೃದ್ಧಿಯತ್ತ ಸಾಗಿದ್ದು, ಕರಾವಳಿಯ ಪ್ರತಿಷ್ಠಿತ ಪಣಂಬೂರು ಬೀಚ್‌ನ ಅನತಿ ದೂರದಲ್ಲಿರುವ ಬೀಚ್‌ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಹತ್ತಿರದಲ್ಲಿದೆ.

ಅಂದಾಜು 4 ಕೋ.ರೂ. ವೆಚ್ಚದಲ್ಲಿ ಹೆದ್ದಾರಿಯಿಂದ ಬೀಚ್‌ಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ವಿಸ್ತರಣೆ, ಕಾಂಕ್ರೀಟ್‌ ಕಾಮಗಾರಿ, ತಡೆಗೋಡೆ ಮತ್ತಿತರ ಕೆಲಸ ಕಾರ್ಯ, ಬೀದಿ ದೀಪದ ಅಳವಡಿಕೆ ನಡೆಯಲಿದೆ.

ಮೀನುಗಾರಿಕೆಗೆ ಅನುಕೂಲ

ಈ ಕಡಲತೀರ ನಾಡದೋಣಿ ಮೀನು ಗಾರಿಕೆಗೂ ಅನುಕೂಲ ಕಲ್ಪಿಸಿದೆ. ಕಡಲಿನ ಉದ್ದಕ್ಕೂ ಮೀನುಗಾರಿಕೆ ರಸ್ತೆಯಿದ್ದು, ಈ ರಸ್ತೆಯ ಮೂಲಕ ಸಮುದ್ರ ತೀರದ ಉದ್ದಕ್ಕೂ ಸುರತ್ಕಲ್‌ವರೆಗೆ ಪ್ರಯಾಣಿಸಬಹುದಾಗಿದೆ.

ಬೀಚ್‌ ಟೂರಿಸಂಗೆ ಹೊಸ ಕೇಂದ್ರವಾಗಿ ಸೇರ್ಪಡೆ

ಸಮುದ್ರ ತೀರದ ಉದ್ದಕ್ಕೂ ಹಸುರು, ತೆಂಗಿನ ಮರಗಳ ಸಾಲು ಸಾಲು, ಉತ್ತಮ ಗಾಳಿ ಮನಸ್ಸಿಗೆ ಮುದ ನೀಡುತ್ತವೆ. ಮೂಲಸೌಕರ್ಯ ಅಭಿವೃದ್ಧಿಯ ಬಳಿಕ ಪುಣ್ಯಕ್ಷೇತ್ರ ಪ್ರವಾಸೋದ್ಯಮ ಹಾಗೂ ಬೀಚ್‌ ಟೂರಿಸಂಗೆ ಹೊಸ ಕೇಂದ್ರವಾಗಿ ಸೇರ್ಪಡೆ ಆಗುವುದರಲ್ಲಿ ಸಂಶಯವಿಲ್ಲ. ಸಿಆರ್‌ಝಡ್‌ವಲಯದ ಸರಳೀಕರಣದ ಬಳಿಕ ರಾಜ್ಯದ ಪ್ರವಾಸೋದ್ಯಮ ಇಲಾಖೆ ಹೊಸ ಪ್ರವಾಸಿ ಸ್ಥಳಗಳನ್ನು ಗುರುತಿಸುವಲ್ಲಿ ಗಮನ ಹರಿಸಲಿದೆ.

ರೆಸಾರ್ಟ್‌, ಹೊಟೇಲ್‌ ಮತ್ತಿತರ ವ್ಯವಸ್ಥೆಗಳು ಸಮೀಪದಲ್ಲೇ ಇದ್ದರೆ, ಭವಿಷ್ಯದಲ್ಲಿ ಸಿಆರ್‌ಝಡ್‌ ಸರಳೀಕರಣದಿಂದ ಹೋಮ್‌ ಸ್ಟೇ ಸೌಲಭ್ಯ ಪ್ರವರ್ಧಮಾನಕ್ಕೆ ಬರುವ ಸಾಧ್ಯತೆಯಿದೆ. ಇಲ್ಲಿನ ಬೀಚ್‌ನ ಉದ್ದಕ್ಕೂ ಪಾರ್ಕಿಂಗ್‌, ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಸೂರ್ಯಾಸ್ತ ವೀಕ್ಷಣೆಗೆ ಬೇಕಾದ ಸೌಲಭ್ಯ ಕಲ್ಪಿಸಿದಲ್ಲಿ ಪಣಂಬೂರು, ಸುರತ್ಕಲ್‌ ಬೀಚ್‌ಗೆ ಪರ್ಯಾಯವಾಗಿ ಚಿತ್ರಾಪುರ ಬೀಚ್‌ ಪ್ರವಾಸಿಗರ ಆಕರ್ಷಕವಾ ಗಿ ಹೊರಹೊಮ್ಮಲಿದೆ.

ದೇವಸ್ಥಾನ ಅಭಿವೃದ್ಧಿ

ಸ್ಥಳೀಯವಾಗಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನವೂ ಅಂದಾಜು 8 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿದ್ದು, ರಾಜ್ಯದ ಗಮನ ಸೆಳೆಯಲು ಸಿದ್ಧಗೊಳ್ಳುತ್ತಿದೆ. ಸಮುದ್ರಾಭಿಮುಖವಾಗಿ ಇಲ್ಲಿನ ಜಲದುರ್ಗೆ ವಿರಾಜಮಾನಳಾಗಿದ್ದಾಳೆ.

ಬೀಚ್‌ ಟೂರಿಸಂಗೆ ಹೆಚ್ಚಿನ ಆದ್ಯತೆ: ಸಿಆರ್‌ಝೆಡ್‌ ಕಾಯಿದೆಯಲ್ಲಿ ತಿದ್ದುಪಡಿ ಮಾಡಿದ್ದರಿಂದ ಬೀಚ್‌ ಟೂರಿಸಂಗೆ ಹೆಚ್ಚಿನ ಆದ್ಯತೆ ಸಿಗಲಿದೆ. ಬೀಚ್‌ ತೀರದಲ್ಲಿ ವಾಸಿಸುವ ಹಲವಾರು ಕುಟುಂಬಗಳಿಗೂ ಸ್ವಾವಲಂಬಿ ಜೀವನ ನಡೆಸಲು ಪ್ರವಾಸೋದ್ಯಮ ಸಹಕಾರಿಯಾಗಲಿದೆ. ತಣ್ಣೀರುಬಾವಿ ಬ್ಲೂ ಫ್ಲ್ಯಾಗ್‌ ಬೀಚ್‌ ಅಭಿವೃದ್ಧಿಯ ಜತೆಗೆ ಇತರ ಬೀಚ್‌ಗಳನ್ನು ಸ್ಥಳೀಯವಾಗಿ ಆಕರ್ಷಣೆಯ ಕೇಂದ್ರವಾಗಿ ಮಾಡಲಾಗುವುದು. –ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.