ರಾಮಕೃಷ್ಣ ಮಿಷನ್‌ನಿಂದ ಉದಯವಾಣಿ ಕಚೇರಿಯಲ್ಲಿ ‘ಸ್ವಚ್ಛತಾ ಸಂಪರ್ಕ’ಅಭಿಯಾನ


Team Udayavani, Jul 20, 2019, 5:00 AM IST

p-22

ಮಹಾನಗರ: ಮಂಗಳಾದೇವಿ ರಾಮಕೃಷ್ಣ ಮಿಷನ್‌ ಆಶ್ರಯದಲ್ಲಿ ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಂಗಳೂರಿನ ಉದಯವಾಣಿ ಕಚೇರಿಯಲ್ಲಿ ಸ್ವಚ್ಛತಾ ಸಂಪರ್ಕ ಅಭಿಯಾನದ 173ನೇ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಸ್ವಚ್ಛ ಮಂಗಳೂರು ಅಭಿಯಾನದ ಪ್ರಧಾನ ಸಂಯೋಜಕ ಉಮಾನಾಥ ಕೋಟೆಕಾರ್‌ ಮಾತನಾಡಿ, ಸ್ವಚ್ಛತೆಯು ನಿತ್ಯ ನಿರಂತರ ಆಗಬೇಕು. ಪ್ರತಿಯೊಬ್ಬರಲ್ಲಿಯೂ ಸ್ವಚ್ಛತೆಯ ಬಗ್ಗೆ ಕಾಳಜಿ ಮೂಡಬೇಕು. ಎಲ್ಲ ಕೆಲಸವನ್ನು ಪಾಲಿಕೆಯೇ ಮಾಡಬೇಕು ಎನ್ನುವುದು ತಪ್ಪು. ಬದಲಾಗಿ ನಾವು ಕೂಡ ಅದರ ಜತೆ ಕೈಜೋಡಿಸಬೇಕು ಎಂದರು.

ರಾಮಕೃಷ್ಣ ಮಠವು 5 ವರ್ಷಗಳಿಂದ ಶ್ರಮದಾನ ಮುಖೇನ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು, ಬಳಿಕ ಸ್ವಚ್ಛತಾ ಸಂಪರ್ಕ ಅಭಿಯಾನ, ಸ್ವಚ್ಛ ಮನಸ್ಸು, ಸ್ವಚ್ಛ ಸೋಚ್, ಸ್ವಚ್ಛ ಗ್ರಾಮ ಅಭಿಯಾನ ಕಾರ್ಯಕ್ರಮಗಳು ನಡೆಸುತ್ತಿದೆ. ಪ್ರತಿಯೊಬ್ಬರೂ ಸೇವಾ ಚಟುವಟಿಕೆಗಳಲ್ಲಿ ಕೈಜೋಡಿಸಿದರೆ ಸ್ವಚ್ಛ ಮಂಗಳೂರು ನಿರ್ಮಾಣ ಮಾಡಲು ಸಾಧ್ಯವಿದೆ ಎಂದರು.

ಸ್ವಚ್ಛ ಸಂಪರ್ಕ ಅಭಿಯಾನದ ಸಂಯೋಜಕ ಸಚಿನ್‌ ಶೆಟ್ಟಿ ಅವರು ಮಣ್ಣಿನ ಮಡಿಕೆಯ ಗೊಬ್ಬರ ತಯಾರಿಕಾ ವಿಧಾನದ ಬಗ್ಗೆ ಮಾತನಾಡಿ, ಕಸಿ ಕಸವನ್ನು ಪಾಲಿಕೆ ಗಾಡಿಗೆ ನೀಡದೆ ನಿಮ್ಮ ಮನೆಯಲ್ಲಿಯೇ ಮೂರು ಮಡಕೆಯ ವಿಧಾನದ ಮೂಲಕ ಸುಲಭವಾಗಿ ನಿರ್ವಹಿಸಿ ಗೊಬ್ಬರವನ್ನಾಗಿ ಪರಿವರ್ತಿಸಬಹುದು ಎಂದರು.

ಈ ವಿಧಾನ ಕೂಡ ಸುಲಭವಾಗಿದ್ದು, ಅಡುಗೆ ಮನೆಯ ತ್ಯಾಜ್ಯವನ್ನು ಕಸದ ಬುಟ್ಟಿಗೆ ಹಾಕುವಂತೆ ಮೇಲಿನ ಮಡಕೆಗೆ ಹಾಕಬೇಕು. ಬಳಿಕ ಅದರ ಮೇಲೊಂದಷ್ಟು ತೆಂಗಿನ ನಾರಿನ ಹುಡಿ ಹಾಕಿದರೆ ಸಾಕಾಗುತ್ತದೆ. ಹೀಗೆ ದಿನನಿತ್ಯ ಮಾಡುತ್ತಾ ಹೋಗಬೇಕು. ಸುಮಾರು ಐದಾರು ಜನರಿರುವ ಕುಟುಂಬಕ್ಕೆ ಮೊದಲ ಮಡಕೆ ತುಂಬುವುದಕ್ಕೆ 20ರಿಂದ 30 ದಿನ ಬೇಕಾಗುತ್ತದೆ. ಬಳಿಕ ತುಂಬಿದ ಮಡಕೆಯನ್ನು ಮಧ್ಯದಲ್ಲಿಟ್ಟು ಮಧ್ಯದ ಮಡಕೆಯನ್ನು ಮೇಲಿಡಬೇಕು. ಅನಂತರ ಮೇಲಿನ ಮಡಕೆಯಲ್ಲಿ ಕಸ ತುಂಬುತ್ತಾ ಹೋಗಬೇಕು. ಅದು ತುಂಬುವ ಹೊತ್ತಿಗೆ ಮಧ್ಯದ ಮಡಕೆಯಲ್ಲಿರುವ ತ್ಯಾಜ್ಯ ಉತ್ತಮ ಗುಣಮಟ್ಟದ ಗೊಬ್ಬರವಾಗುತ್ತದೆ ಎಂದರು.

ಉದಯವಾಣಿ ಮಂಗಳೂರು ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರ್‌ ಮಾತನಾಡಿದರು.

ಉದಯವಾಣಿ ಕಚೇರಿ ಸಿಬಂದಿ ವರ್ಗ ಉಪಸ್ಥಿತರಿದ್ದರು. ವರದಿಗಾರರಾದ ಧನ್ಯಾ ಬಾಳೆಕಜೆ ನಿರೂಪಿಸಿ, ಸ್ವಾಗತಿಸಿದರು. ಉದಯವಾಣಿ ಮಂಗಳೂರು ಸುದ್ದಿ ವಿಭಾಗದ ಡೆಪ್ಯೂಟಿ ಬ್ಯೂರೋ ಚೀಫ್‌ ಸುರೇಶ್‌ ಪುದುವೆಟ್ಟು ವಂದಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.