ಬಾವಿಯಲ್ಲಿ ಯುವಕನ ಶವ ಪತ್ತೆ
Team Udayavani, Oct 11, 2019, 10:17 AM IST
ಉಲ್ಲಾಳ: ಪಿಲಾರು ಲಕ್ಷ್ಮೀ ಗುಡ್ಡೆ ಮನೆಯೊಂದರ ಬಾವಿಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಮೃತ ಯುವಕನನ್ನು ಚರಣ್ ರಾಜ್ (25) ಎಂದು ಗುರುತಿಸಲಾಗಿದೆ.
ತೋಟದ ಬಾವಿಗೆ ಬಿದ್ದು ಕುಂಪಲ ಆಶ್ರಯ ಕಾಲೊನಿ ನಿವಾಸಿ ಚರಣ್ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಚರಣ್ ಮೃತದೇಹ ಇಂದು ಬೆಳಿಗ್ಗೆ ಪಿಲಾರು ಲಕ್ಷ್ಮೀಗುಡ್ಡೆಯ ಶ್ರೀಧರ್ ಆಳ್ವ ಎಂಬವರ ತೋಟದ ಬಾವಿಯಲ್ಲಿ ಪತ್ತೆಯಾಗಿತ್ತು. ಕಾಲು ಜಾರಿ ಬಿದ್ದಿರುವುದೋ, ಆತ್ಮಹತ್ಯೆ ಅಥವಾ ಕೊಲೆಯೋ ಎನ್ನುವ ಕುರಿತು ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ
ಉಳ್ಳಾಲ ಠಾಣಾ ವ್ಯಾಪ್ತಿಯ ಪಿಲಾರಿನಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ