ದಕ್ಷಿಣ ಕನ್ನಡ ಜಿಲ್ಲೆಗೆ ತಲುಪಿದ ಕೋವಿಡ್ ಲಸಿಕೆ
Team Udayavani, Jan 14, 2021, 9:27 AM IST
ಮಂಗಳೂರು: ಬಹುನಿರೀಕ್ಷಿತ ಕೋವಿಡ್ ಲಸಿಕೆ ದಕ್ಷಿಣ ಕನ್ನಡ ಜಿಲ್ಲಾಆರೋಗ್ಯ ಕಚೇರಿ ಗುರುವಾರ ಬೆಳಗ್ಗೆ ತಲುಪಿದೆ.
ಮಂಗಳೂರು ಪ್ರಾದೇಶಿಕ ಲಸಿಕಾ ಸಂಗ್ರಹಣಾ ಕೇಂದ್ರವಾದ ಕಾರಣಕ್ಕೆ ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇಲ್ಲಿಂದ ಲಸಿಕೆ ಸಾಗಾಟವಾಗಲಿದೆ.
ಬೆಂಗಳೂರಿನಿಂದ ಹೊರಟ ಆರೋಗ್ಯ ಇಲಾಖೆಯ ವಾಹನ ಮೈಸೂರು ಜಿಲ್ಲೆಗೆ ತಲುಪಿ ಈ ಬಳಿಕ ಮಂಗಳೂರಿಗೆ ಮುಂಜಾನೆ ಹೊತ್ತು ತಲುಪಿದೆ.
ಇದನ್ನೂ ಓದಿ:ಸಂಕ್ರಾಂತಿ ನಂತರ ಫಸ್ಟ್ ಪಿಯು ಶುರು? ಶೀಘ್ರವೇ ಸರ್ಕಾರದಿಂದ ಆದೇಶ ಸಂಭವ
ಕೋವಿಡ್ ಲಸಿಕೆಗೆ ಈಗಾಗಲೇ 40,000 ಕ್ಕೂ ಮಿಕ್ಕಿ ಕೋವಿಡ್ ವಾರಿಯರ್ಸ್ ನೋಂದಣಿ ಮಾಡಿಕೊಂಡಿದ್ದಾರೆ.
ಜ.16 ರಂದು ಜಿಲ್ಲಾ ಮಟ್ಟದಲ್ಲಿ ಇದರ ಉದ್ಘಾಟನೆ ಜತೆಗೆ ಈ ಬಳಿಕ ನಿರಂತರ ಲಸಿಕೆಯನ್ನು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಕಾರ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…