ಕಚ್ಚಾ ತೈಲ ಬೆಲೆ ಇಳಿಕೆ: ಭಾರತದಿಂದ ಸಂಗ್ರಹ


Team Udayavani, Apr 20, 2020, 5:33 AM IST

ಕಚ್ಚಾ ತೈಲ ಬೆಲೆ ಇಳಿಕೆ: ಭಾರತದಿಂದ ಸಂಗ್ರಹ

ಸುರತ್ಕಲ್‌: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿದ್ದು ಭಾರತ ಇದೀಗ ಎಂಆರ್‌ಪಿಎಲ್‌, ಬಿಪಿಸಿಎಲ್‌, ಐಒಸಿಎಲ್‌,ಮುಂತಾದ ಕಂಪೆನಿಗಳ ಮೂಲಕ ಖರೀದಿಸಿ ಮಂಗಳೂರಿನ ತೈಲಾಗಾರ ಮತ್ತು ಪೆಟ್ರೋ ಕೆಮಿಕಲ್ಸ್‌ (ಐಎಸ್‌ಪಿಆರ್‌ಎಲ್‌) ಅಧೀನದಲ್ಲಿರುವ ಭೂಗತ ಕೇಂದ್ರ ಗಳಲ್ಲಿ ಸಂಗ್ರಹದಲ್ಲಿ ತೊಡಗಿದೆ.

3 ಮಿಲಿಯ ಬ್ಯಾರಲ್‌ನಷ್ಟು ಕಚ್ಚಾ ತೈಲ ಆಮದಾಗಿದ್ದು ಎನ್‌ಎಂಪಿಟಿಯಿಂದ 17 ಕಿ.ಮೀ. ದೂರದಲ್ಲಿ ಸಾಗರ ಮಧ್ಯದಲ್ಲಿರುವ ಸಿಂಗಲ್‌ ಪಾಯಿಂಟ್‌ ಮೂರಿಂಗ್‌(ಎಸ್‌ಪಿಎಂ) ವ್ಯವಸ್ಥೆ ಮೂಲಕ ಮಂಗಳೂರಿನ ಪೆರ್ಮುದೆ,ಪಾದೂರಿನಲ್ಲಿರುವ ಭೂಗತ
ಸಂಗ್ರಹಾಗಾರಗಳಲ್ಲಿ, ತಮಿಳು ನಾಡಿನ ವಿಶಾಖಪಟ್ಟಣದಲ್ಲಿರುವ ಭೂಗತ ಸಂಗ್ರಹ ಕೇಂದ್ರದಲ್ಲಿಯೂ ತುಂಬಿಸಿಡ ಲಾಗುತ್ತಿದೆ.

ಪೆರ್ಮುದೆಯಲ್ಲಿ 1.5 ಮಿಲಿಯ ಮೆಟ್ರಿಕ್‌ ಟನ್‌ ಮತ್ತು ಪಾದೂರಿನಲ್ಲಿ 2.5 ಮಿ.ಮೆ. ಟನ್‌ ಕಚ್ಚಾ ತೈಲ ಸಂಗ್ರಹ ಮಾಡಬಹುದಾಗಿದೆ.

ಮೇ ವರೆಗೆ ತೈಲ ಟ್ಯಾಂಕರ್‌ ಮೂಲಕ ಭಾರತಕ್ಕೆ ಸೌದಿ ಅರೇಬಿಯಾ, ಇರಾಕ್‌ ಸಹಿತ ಮಧ್ಯಪ್ರಾಚ್ಯ ದೇಶಗಳಿಂದ ಭಾರೀ ಪ್ರಮಾಣದಲ್ಲಿ ಕಚ್ಚಾ ತೈಲ ಬರಲಿದೆ. ದರ ಇಳಿಕೆಯ ಲಾಭ ಮತ್ತು ಭವಿಷ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಕೊರತೆಯಾಗದಂತೆ ಸರಕಾರ ಈ ಹೆಜ್ಜೆಯನ್ನಿಟ್ಟಿದೆ. ಎಂಆರ್‌ಪಿಎಲ್‌ ಸಂಸ್ಥೆಯು ಇದರಲ್ಲಿ ಪ್ರಮುಖ ಪಾತ್ರವಹಿಸಿದೆ.

ಎಂಆರ್‌ಪಿಎಲ್‌ 3 ಮಿಲಿಯ ಬ್ಯಾರೆಲ್‌ ಕಚ್ಚಾ ತೈಲ ಆಮದು ಮಾಡಿಕೊಂಡು ಸಂಗ್ರಹ ಮಾಡುತ್ತಿದೆ. ಇಂಧನ ಪೂರೈಕೆಯಲ್ಲಿ ಕೊರತೆಯಾಗದಂತೆ ಎಂಆರ್‌ಪಿಎಲ್‌ ಶ್ರಮಿಸುತ್ತಿದೆ. ಶೇ. 50ರಷ್ಟು ಸಾಮರ್ಥ್ಯದಲ್ಲಿ ಘಟಕ ಕಾರ್ಯನಿರ್ವಹಿಸುತ್ತಿದೆ.
-ಎಂ.ವೆಂಕಟೇಶ್‌, ವ್ಯವಸ್ಥಾಪಕ ನಿರ್ದೇಶಕರು, ಎಂಆರ್‌ಪಿಎಲ್‌

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.