ಗುದನಾಳದಲ್ಲಿ 1ಕೆಜಿ ಚಿನ್ನ! ; ಕಸ್ಟಮ್ಸ್ ಅಧಿಕಾರಿಗಳಿಂದ ವಶ
ಮಂಗಳೂರಿನಲ್ಲಿ ಮತ್ತೆ ಮತ್ತೆ ಸಿಕ್ಕಿ ಬೀಳುತ್ತಿರುವ ಚಿನ್ನ ಅಕ್ರಮ ಸಾಗಾಣಿಕೆದಾರರು
Team Udayavani, Jun 27, 2022, 6:40 PM IST
ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜೂನ್ 26 ರಂದು ಮತ್ತೊಂದು ಭಾರಿ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು, ಕಾಸರಗೋಡು ಮೂಲದ ಪುರುಷ ಪ್ರಯಾಣಿಕನಿಂದ ಬರೋಬ್ಬರಿ 1.163 ಕೆಜಿ ತೂಕದ 24 ಕ್ಯಾರೆಟ್ ಶುದ್ಧತೆಯ 60.24 ಲಕ್ಷ ರೂ.ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಯಾಣಿಕನು ದುಬೈನಿಂದ ಇಂಡಿಗೋ ವಿಮಾನದಲ್ಲಿ ಜೂನ್ 26 ರಂದು ಬಂದಿಳಿದಿದ್ದು, ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್ನೊಂದಿಗೆ ಬೆರೆಸಿ 4 ಅಂಡಾಕಾರದ ಪ್ಯಾಕೆಟ್ಗಳಾಗಿ ಮಾಡಿ ಗುದನಾಳದಲ್ಲಿ ಮರೆಮಾದಿಟ್ಟಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಕ್ತಿಯನ್ನು ಬಂಧಿಸಲಾಗಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ