35 ದೇಶ, 30,000 ಕಿ.ಮೀ. ಸುತ್ತಾಟ ! ಕೇರಳದಿಂದ ಲಂಡನ್‌ಗೆ ಸೈಕಲ್‌ ಯಾತ್ರೆ


Team Udayavani, Sep 5, 2022, 10:28 AM IST

2

ಮಹಾನಗರ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಸೈಕಲ್‌ ರೈಡರ್‌ ಫಯೀಸ್‌ ಅಶ್ರಫ್‌ ಅಲಿ ಅವರು ಕೇರಳದ ತಿರುವನಂತಪುರದಿಂದ ಲಂಡನ್‌ವರೆಗೆ ಏಕಾಂಗಿ ಸೈಕಲ್‌ ಯಾತ್ರೆ ಕೈಗೊಂಡಿದ್ದಾರೆ. ಅವರು ಶನಿವಾರ ಮಂಗಳೂರು ತಲುಪಿದ್ದು, ಇಲ್ಲಿನ ನಾಗರಿಕರು ಅವರನ್ನು ಸ್ವಾಗತಿಸಿ, ಬರಮಾಡಿಕೊಂಡರು.

ಫಯೀಸ್‌ ಅಶ್ರಫ್‌ ಅಲಿ ಅವರು ಅಂತಾರಾಷ್ಟ್ರೀಯ ಸೈಕಲ್‌ ರೈಡರ್‌ ಆಗಿದ್ದು, ತನ್ನ ಯಾತ್ರೆಯನ್ನು ಆಗಸ್ಟ್‌ 15ರಂದು ತಿರುವನಂತಪುರದಿಂದ ಆರಂಭಿಸಿದ್ದಾರೆ. ಒಟ್ಟು 450 ದಿನಗಳ ಸೈಕಲ್‌ ಯಾತ್ರೆ ಅವರದ್ದು. ಈ ವೇಳೆ ಎರಡು ಖಂಡ, 35 ದೇಶ ಸುತ್ತಲಿದ್ದಾರೆ. ಒಟ್ಟು 450 ದಿನಗಳಲ್ಲಿ ಸುಮಾರು 30,000 ಕಿ.ಮೀ ಯಾತ್ರೆ ಕೈಗೊಳ್ಳುವ ಗುರಿ ಹೊಂದಿದ್ದಾರೆ. ಕೇರಳ ಮೂಲಕ ಫಯೀಸ್‌ ಅವರು ವೃತ್ತಿಯಲ್ಲಿ ಎಂಜಿನಿಯರ್‌ ಆಗಿದ್ದು, ಬಾಲ್ಯದಿಂದಲೇ ಸೈಕಲ್‌ ಯಾತ್ರೆಯತ್ತ ಆಕರ್ಷಿತರಾಗಿದ್ದರು.

ವಿವಿಧ ದೇಶ ಸುತ್ತಾಟ

ಫಯೀಸ್‌ ಅವರು ಅಮೆರಿಕ ಮೂಲಕ ಸರ್ಲಾ ಡಿಸ್ಕ್ ಟ್ರಕ್ಕರ್‌ ಸೈಕಲ್‌ನಲ್ಲಿ ಯಾತ್ರೆ ಆರಂಭಿಸಿದ್ದಾರೆ. ತಿರುವನಂತಪುರದಿಂದ ಮುಂಬಯಿವರೆಗೆ ಸೈಕಲ್‌ನಲ್ಲಿ ಪ್ರಯಾಣಿಸಿ ಅಲ್ಲಿಂದ ಒಮಾನ್‌ಗೆ ವಿಮಾನದಲ್ಲಿ ತೆರಳಲಿದ್ದಾರೆ. ಅಲ್ಲಿಂದ ಯುನೈಟೆಡ್‌ ಅರಬ್‌ ಎಮಿರೇಟ್ಸ್‌, ಸೌದಿ ಅರೇಬಿಯ, ಕತಾರ್‌, ಬಹ್ರೈನ್‌, ಕುವೈತ್‌, ಇರಾಕ್‌, ಇರಾನ್‌, ಜಾರ್ಜಿಯಾ, ಟರ್ಕಿ ಅಲ್ಲಿಂದ ಬಲ್ಗೇರಿಯ, ರೊಮೇನಿಯಾ, ಮೊಲ್ಡೋವಾ, ಉಕ್ರೇನ್‌, ಪೋಲೆಂಡ್‌, ಜೆಕೋಸ್ಲೊವಾಕಿಯ, ಹಂಗೇರಿ, ಕ್ರೊಯೇಷಿಯಾ, ಆಸ್ಟ್ರಿಯ, ಇಟಲಿ, ಸ್ವಿಜರ್‌ಲ್ಯಾಂಡ್‌, ಜರ್ಮನಿ, ನೆದರ್‌ಲ್ಯಾಂಡ್‌, ಬೆಲ್ಜಿಯಂ, ಲಕ್ಸೆಂಬರ್ಗ್‌, ಫ್ರಾನ್ಸ್‌ ಮೂಲಕ ಎರಡು ಖಂಡಗಳನ್ನು ದಾಟಿ ಲಂಡನ್‌ ತಲುಪಲಿದ್ದಾರೆ.

ವೀಸಾ ಸಮಸ್ಯೆಯಿಂದ ಪಾಕಿಸ್ಥಾನ ಮತ್ತು ಚೀನ ದೇಶಕ್ಕೆ ಪ್ರಯಾಣ ಮಾಡುತ್ತಿಲ್ಲ. 2019ರಲ್ಲಿ ಕೇರಳದಿಂದ ಸಿಂಗಾಪುರಕ್ಕೆ ಸೈಕಲ್‌ ಯಾತ್ರೆ ಆರಂಭಿಸಿದ್ದರು. ಈ ವೇಳೆ 104 ದಿನಗಳ ಕಾಲ 8,000 ಕಿ.ಮೀ. ಪ್ರಯಾಣದಲ್ಲಿ ನೇಪಾಲ, ಬೂತಾನ್‌, ಮಯನ್ಮಾರ್‌, ಥೈಲ್ಯಾಂಡ್‌ ಮತ್ತು ಮಲೇಶಿಯಾ ದೇಶ ಸಂಚರಿಸಿದ್ದಾರೆ. ಪ್ರತೀ ರೈಡ್‌ನ‌ಲ್ಲಿಯೂ ಸಮಾಜಕ್ಕೆ ಸಂದೇಶ ನೀಡುವ ಪರಿಕಲ್ಪನೆಯೊಂದಿಗೆ ರೈಡ್‌ ಮಾಡುತ್ತಿದ್ದು, ಈ ಬಾರಿ ಹೃದಯದಿಂದ ಹೃದಯಕ್ಕೆ ಮತ್ತು ಪರಿಸರ ಸಂರಕ್ಷಣೆಯ ಸ್ಲೋಗನ್‌ ಇರಿಸಿದ್ದಾರೆ.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.