ತಣ್ಣೀರುಬಾವಿ: ಸಮುದ್ರ ತಟದಲ್ಲಿ ಅರಣ್ಯೀಕರಣ!

ಅರಣ್ಯ ಇಲಾಖೆಯಿಂದ 4 ಸಾವಿರ ಸಸಿ ನೆಟ್ಟು ಪೋಷಣೆ, ಅಭಯಾರಣ್ಯಕ್ಕೆ ಒತ್ತು

Team Udayavani, Oct 21, 2020, 9:45 PM IST

ತಣ್ಣೀರುಬಾವಿ: ಸಮುದ್ರತಟದಲ್ಲಿ ಅರಣ್ಯೀಕರಣ!

ತಣ್ಣೀರುಬಾವಿ ತಟದಲ್ಲಿ ನೆಡಲಾಗಿರುವ ಗಿಡಗಳು.

ತಣ್ಣೀರುಬಾವಿ: ಕೂಳೂರಿನಿಂದ ತಣ್ಣೀರುಬಾವಿಗೆ ಸಂಚರಿಸುವ ಮಾರ್ಗದಲ್ಲಿ ಇಲ್ಲಿನ ಅರಣ್ಯ ಇಲಾಖೆಯ ಜಾಗದಲ್ಲಿ ಸುಮಾರು 4 ಸಾವಿರಕ್ಕೂ ಅಧಿಕ ಅಮೂಲ್ಯ ಗಿಡಗಳನ್ನು ಬೆಳಸಲಾಗುತ್ತಿದೆ. ಸುದೀರ್ಘ‌ ಬಾಳಿಕೆ ಬರುವ ಆಲದಮರ, ಅರಳಿಮರ, ಅಶ್ವತ್ಥ, ಹೊಳೆಹೊನ್ನೆ, ಅತ್ತಿ
ಮರಗಳನ್ನು ಬೆಳೆಸಲಾಗುತ್ತಿದೆ. ಸಮುದ್ರ ತಟದಲ್ಲಿ ಒತ್ತುವರಿ ತಡೆ, ಕಡಲ್ಕೊರೆತ ತಡೆ ಮತ್ತು ಸುರಕ್ಷತೆಯ ಜತೆಗೆ ಅರಣ್ಯೀಕರಣಕ್ಕೆ ಉಪಯೋಗವಾಗಲಿವೆ. ಈ ಹಿಂದೆ ನೆಟ್ಟಿದ್ದ ಗಾಳಿ ಮರಗಳು ಉರುಳಿ ಬೀಳುತ್ತಿದ್ದು, ಇದಕ್ಕೆ ಪರ್ಯಾಯವಾಗಿ ದೈತ್ಯ ಮರಗಳನ್ನು ನೆಡಲಾಗಿದೆ.

ಇಲಾಖೆಯು ತುಂಬಾ ಜವಾಬ್ದಾರಿಯಿಂದ ಈ ಸಸಿಗಳನ್ನು ಬೆಳೆಸುತ್ತಿದೆ. ಈ ಹಿಂದೆ ಇದ್ದ ಗಾಳಿ ಮರಗಳು ಕೇವಲ ಭೂ ಸವೆತ ತಡೆಗಟ್ಟುವಲ್ಲಿ ಸಫಲವಾದರೆ, ಇದೀಗ ವಿನೂತನ ಯೋಜನೆಯಿಂದ ಬೃಹತ್‌ ಮರಗಳ ಅರಣ್ಯ ಬೆಳೆಸುವ ಜತೆಗೆ ಸಮುದ್ರ ಕೊರೆತ ತಡೆಗಟ್ಟಲು, ನವಿಲು ಸಹಿತ ವಿವಿಧ ಹಕ್ಕಿಗಳಿಗೆ ಈ ಮರಗಳು ಆಶ್ರಯ ತಾಣವಾಗಲಿದೆ. ಅತ್ತಿ ಮರಗಳು ಹಕ್ಕಿಗಳಿಗೆ ಕಾಯಿ ನೀಡಿ ಆಹಾರದ ಮೂಲವಾಗಲಿದೆ. ಈ ಹೊಸ ಯೋಜನೆ ಇದೀಗ ತಣ್ಣೀರುಬಾವಿಯುದ್ದಕ್ಕೂ ಅಳ ವಡಿಸಿಕೊಳ್ಳಲಾಗಿದೆ. ಬೃಹತ್‌ ಮರಗಳ ನಾಟಿಯಿಂದ ಈ ಭಾಗದಲ್ಲಿ ಇರುವ ಅರಣ್ಯ ಭೂಮಿಯನ್ನು ಒತ್ತುವರಿಯಾಗದಂತೆ ಉಳಿಸಿಕೊಳ್ಳುವುದರ ಜತೆಗೆ ದೀರ್ಘ‌ಕಾಲದ ಅರಣ್ಯ ಬೆಳೆಸುವ ಗುರಿಯನ್ನು ಹೊಂದಲಾಗಿದೆ.
ನವಮಂಗಳೂರು ಬಂದರು ತಡೆ ಗೋಡೆಯ ಸುತ್ತಲೂ ಇದ್ದ ಕುರುಚಲು ಅರಣ್ಯ ಇದೀಗ ಅಭಿವೃದ್ಧಿಯ ಕಾರಣದಿಂದ ಕಂಡುಬರುತ್ತಿಲ್ಲ. ಇಲ್ಲಿದ್ದ

ಅಪಾರ ಸಂಖ್ಯೆ ನವಿಲುಗಳು, ಮುಳ್ಳು ಹಂದಿ, ಮುಂಗುಸಿ ಮೊದಲಾದ ಪ್ರಾಣಿ, ಪಕ್ಷಿಗಳು ತಣ್ಣೀರುಬಾವಿ ಸುತ್ತ ಇರುವ ಸೀಮಿತ ಅರಣ್ಯ ಪ್ರದೇಶದಲ್ಲಿ ಇರುವ ಸಂದಿಗ್ಧ ಸ್ಥಿತಿ ಎದುರಿಸುತ್ತಿವೆ. ಇಂತಹ ಸಂದರ್ಭದಲ್ಲೇ ಅರಣ್ಯ ಇಲಾಖೆ ಸರ್ವಋತು ಅರಣ್ಯ ಯೋಜನೆ ರೂಪಿಸಿ ಅಮೂಲ್ಯ ಸಸಿಗಳನ್ನು ನೆಟ್ಟು ಬೆಳೆಸುತ್ತಿದೆ. ಮುಂದಿನ ದಿನಗಳಲ್ಲಿ ತಣ್ಣೀರುಬಾವಿ ಬೆಂಗ್ರೆ ಸಮುದ್ರದಡದಲ್ಲಿ ಹಸುರುವಲಯದ ಜತೆಗೆ ಪ್ರಾಕೃತಿಕ ಸೌಂದರ್ಯವನ್ನು ವೀಕ್ಷಿಸುವ ಅವಕಾಶ ದೊರಕಲಿದೆ.

4 ಸಾವಿರ ಗಿಡ ಬೆಳಸಲಾಗಿದೆ
ಅರಣ್ಯ ಇಲಾಖೆಯ ಭೂಮಿಯಲ್ಲಿ ಗಾಳಿ ಮರಕ್ಕಿಂತ ಪಕ್ಷಿಗಳಿಗೆ ಅನುಕೂಲವಾಗುವ ಮರಗಳನ್ನು ನೆಟ್ಟಿದ್ದೇವೆ. ಅಶ್ವತ್ಥ, ಅರಳಿ, ಆಲದ ಮರ ಮತ್ತಿತರ ಸಸಿಗಳು ಭೂ ಸವಕಳಿ ತಡೆಯುತ್ತವೆ. ಸುಮಾರು 4 ಸಾವಿರ ಗಿಡ ನೆಡಲಾಗಿದೆ. ಇದಕ್ಕೆ ಎಂಆರ್‌ಪಿಎಲ್‌ ಆರ್ಥಿಕ ಸಹಾಯ ಒದಗಿಸಿದೆ. ಸುತ್ತಲೂ ಫೆನ್ಸಿಂಗ್‌ ಅಳವಡಿಸಿ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗುವುದು.
-ಶ್ರೀಧರ್‌, ಅರಣ್ಯಾಧಿಕಾರಿ ಮಂಗಳೂರು

ಟಾಪ್ ನ್ಯೂಸ್

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

RAJ”ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.