ದ.ಕ.: ಮಳೆಗೆ ಕೊನೆಗೂ ಬಿಡುವು; ಇಂದು ಎಲ್ಲೋ ಅಲರ್ಟ್
Team Udayavani, May 21, 2022, 12:18 AM IST
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದೆರಡು ದಿನ ಗಳಿಂದ ನಿರಂತರ ಸುರಿದ ಮಳೆ ಶುಕ್ರವಾರ ಮಧ್ಯಾಹ್ನದ ಅನಂತರ ಇಳಿಕೆ ಕಂಡಿತು.
ಬೆಳಗ್ಗೆ ತುಂತುರು ಮಳೆಯಾಗಿದ್ದು ಮಧ್ಯಾಹ್ನದ ವೇಳೆ ಒಂದಷ್ಟು ತೀವ್ರತೆ ಹೆಚ್ಚಿಸಿಕೊಂಡಿತಾದರೂ ಮಧ್ಯಾಹ್ನದ ಬಳಿಕ ಬಿಸಿಲು ಕಾಣಿಸಿಕೊಂಡಿತು. ಗ್ರಾಮೀಣ ಭಾಗದಲ್ಲಿ ಮುಂಜಾನೆ ವೇಳೆ ಉತ್ತಮ ಮಳೆಯಾಗಿ ಬಳಿಕ ಕಡಿಮೆ ಯಾಗಿದೆ. ಬೆಳ್ತಂಗಡಿ ಪರಿಸರದಲ್ಲಿ ಉತ್ತಮ ಮಳೆಯಾಗಿದೆ.
21: ಎಲ್ಲೋ ಅಲರ್ಟ್
ಕರಾವಳಿಗೆ ಶನಿವಾರ ಎಲ್ಲೋ ಅಲರ್ಟ್ ಇದ್ದು, ಮಳೆ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಉಡುಪಿ: ಉತ್ತಮ ಮಳೆ
ಉಡುಪಿ: ಜಿಲ್ಲೆಯಾದ್ಯಂತ ಶುಕ್ರವಾರವೂ ಉತ್ತಮ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ, ಹಿರಿಯಡ್ಕ, ಕಾರ್ಕಳ, ನಿಟ್ಟೆ,ಕುಂದಾಪುರ, ಬ್ರಹ್ಮಾವರ, ಬಾರ್ಕೂರು, ಹಾಲಾಡಿ, ಕಾಪು, ಪಡುಬಿದ್ರಿ, ಬೈಂದೂರು ಭಾಗಗಳಲ್ಲಿ ಉತ್ತಮ ಮಳೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ