ಪೊಲೀಸರ ಸಲಹೆ, ಮುನ್ನೆಚ್ಚರಿಕೆ ನಿರ್ಲಕ್ಷಿಸದಿರಿ

ಕರಾವಳಿಯಲ್ಲಿ ಹೆಚ್ಚುತ್ತಿದೆ ಸುಲಿಗೆ, ದರೋಡೆ ಆತಂಕ

Team Udayavani, Dec 27, 2020, 5:55 AM IST

ಪೊಲೀಸರ ಸಲಹೆ, ಮುನ್ನೆಚ್ಚರಿಕೆ ನಿರ್ಲಕ್ಷಿಸದಿರಿ

ಸಾಂದರ್ಭಿಕ ಚಿತ್ರ

ಮಂಗಳೂರು: ಸಾರ್ವಜನಿಕರು ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದಲೂ ಸುಲಿಗೆ, ದರೋಡೆಗಳನ್ನು ಸ್ವಲ್ಪ ಮಟ್ಟಿಗೆ ತಪ್ಪಿಸಲು ಸಾಧ್ಯವಿದೆ. ಪ್ರತೀ ಮನೆಯವರ ಸಹಕಾರದಿಂದ ಇಡೀ ಊರನ್ನೇ ಸುರಕ್ಷಿತವಾಗಿಟ್ಟುಕೊಳ್ಳಲು ಸಾಧ್ಯ. ಆಗ ಜಾಗೃತ ಸಮಾಜ ಸುರಕ್ಷಿತ ಸಮಾಜವಾಗಿ ರೂಪುಗೊಳ್ಳುತ್ತದೆ.

ನ್ಯೂ ಬೀಟ್‌ ಬಲಗೊಳ್ಳಲಿ
ರಾಜ್ಯದಲ್ಲಿ ಈ ಹಿಂದಿನ ಪೊಲೀಸ್‌ ಬೀಟ್‌ ವ್ಯವಸ್ಥೆ ಬದಲಾಯಿಸಿ ನ್ಯೂ ಬೀಟ್‌ ಜಾರಿಗೊಳಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಇದು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಂಡಿಲ್ಲ. ಅಲ್ಲದೆ ಪೊಲೀಸ್‌ ಮ್ಯಾನುವಲ್‌ ಪ್ರಕಾರ ಗ್ರಾಮ ರಕ್ಷಣಾ ಸಮಿತಿ ರಚನೆ, ದಳಪತಿಗಳ ನಿಯೋಜನೆಗೂ ಅವಕಾಶವಿತ್ತು. ಆದರೆ ನಮ್ಮ ಜಿಲ್ಲೆಯಲ್ಲಿ ಇಂತಹ ವ್ಯವಸ್ಥೆಗಳು ಜಾರಿಯಲ್ಲಿಲ್ಲ. ಈ ಹಿಂದೆ ಇದ್ದ “ಗೂರ್ಖಾ ಕಾವಲು’ ಕೂಡ ಈಗ ಇಲ್ಲ. ಚೆಕ್‌ಪೋಸ್ಟ್‌ಗಳು ಮತ್ತು ಸಿಸಿ ಕೆಮರಾಗಳ ಅಳವಡಿಕೆಗೆ ಇನ್ನುಷ್ಟು ಆದ್ಯತೆ ದೊರೆಯಬೇಕಿದೆ.

ಮಾಹಿತಿ ನೀಡಲು ಅಂಜಿಕೆ ಬೇಡ
ಸಾರ್ವಜನಿಕರು ಪೊಲೀಸ್‌ ಠಾಣೆಗೆ ಯಾವುದೇ ರೀತಿಯ ಮಾಹಿತಿ ನೀಡಲು ಹಿಂಜರಿಯಬೇಕಾಗಿಲ್ಲ. ಎಲ್ಲ ರೀತಿಯ ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತದೆ. ಪ್ರತಿಯೊಂದು ಮನೆಯವರೂ ಠಾಣೆಯ ಸಂಪರ್ಕ ಹೊಂದಿರುವುದು ಉತ್ತಮ. ತುರ್ತು ಸಂದರ್ಭದಲ್ಲಿ ಸ್ಥಳೀಯ ಪೊಲೀಸರಿಗೆ ಅಥವಾ 112 ತುರ್ತು ಸಹಾಯವಾಣಿಗೆ ಮಾಹಿತಿ ನೀಡಬಹುದು. ಮಾಹಿತಿಗಳನ್ನು 112 ಐNಈಐಅ ಆ್ಯಪ್‌ ಮೂಲಕವೂ ರವಾನಿಸಬಹುದು.
-ಬಿ.ಎಂ. ಲಕ್ಷ್ಮೀಪ್ರಸಾದ್‌, ಎಸ್‌ಪಿ, ದ.ಕ.

ಪೊಲೀಸರ ಸಲಹೆ-ಸೂಚನೆ
– ಅನುಮಾನಾಸ್ಪದ ವ್ಯಕ್ತಿಗಳು ಮನೆ ಪಕ್ಕದಲ್ಲಿ ತಿರುಗಾಡುವುದು, ಅಪರಿಚಿತ ವಾಹನಗಳನ್ನು ನಿಲ್ಲಿಸಿರುವುದು ಕಂಡುಬಂದರೆ ತತ್‌ಕ್ಷಣ ಠಾಣೆಗೆ ಮಾಹಿತಿ ನೀಡಬೇಕು.

– ಮನೆಬಿಟ್ಟು ಹೋಗುವಾಗ ನೆರೆಯ ವಿಶ್ವಾಸದ ಮನೆಯವರಿಗೆ ತಿಳಿಸಿ. ಸಾಧ್ಯವಾದರೆ ಪೊಲೀಸ್‌ ಠಾಣೆಗೂ ಮಾಹಿತಿ ನೀಡಿ.

– ಕೆಲಸಗಾರರನ್ನು ನೇಮಿಸುವಾಗ ಅವರ ಭಾವಚಿತ್ರ, ಸಂಪೂರ್ಣವಿಳಾಸ ಪಡೆದು ನೇಮಿಸಿ. ಒಂದು ವಾರದೊಳಗೆ ಆ ಬಗ್ಗೆ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ. ಬೆಲೆ ಬಾಳುವ ಸೊತ್ತುಗಳನ್ನು ಕೆಲಸದಾಳುವಿನ ಗಮನಕ್ಕೆ ಬಾರದಂತೆ ಇಡಬೇಕು.

– ಮನೆ ಮನೆಗಳಿಗೆ ಬರುವ ಮಾರಾಟಗಾರರ ಬಗ್ಗೆ ಎಚ್ಚರದಿಂದ ಇರಬೇಕು.

– ಯಾರಾದರೂ ಮನೆ ಬಾಗಿಲು ತಟ್ಟಿದರೆ, ಕಾಲಿಂಗ್‌ ಬೆಲ್‌ ಮಾಡಿದರೆ ಬಂದವರು ಯಾರೆಂದು ಖಚಿತಪಡಿಸಿ ಕೊಳ್ಳದೇ ಬಾಗಿಲು ತೆರೆಯದಿರಿ.

– ಮನೆಯಲ್ಲಿರುವ ಹಣ, ಚಿನ್ನಾಭರಣಗಳನ್ನು ಭದ್ರವಾಗಿ ಡಬೇಕು ಅಥವಾ ಸೇಫ್ ಲಾಕರ್‌ಗಳಲ್ಲಿ ಇಡುವ ವ್ಯವಸ್ಥೆ ಮಾಡಬೇಕು.

– ಮನೆಯ ಮುಂಬಾಗಿಲು ಮತ್ತು ಹಿಂಬಾಗಿಲುಗಳು ಭದ್ರವಾಗಿರಲಿ.

– ಮನೆಯ ದೂರವಾಣಿಗೆ ಕರೆ ಮಾಡಿ ಯಾರೂ ಇಲ್ಲದಿರು ವುದನ್ನು ಖಚಿತಪಡಿಸಿಕೊಂಡು ಕಳ್ಳತನ ಮಾಡಿರುವ ನಿದರ್ಶನಗಳಿರುವುದರಿಂದ ಈ ಬಗ್ಗೆ ಎಚ್ಚರದಿಂದ ಇರಬೇಕು, ದೂರವಾಣಿಗೆ ಕಾಲರ್‌ ಐಡಿ ಅಳವಡಿಸಿಕೊಳ್ಳಬೇಕು.

– ಮನೆಯ ಅಕ್ಕಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ಕಳ್ಳರು ತಂಗುವ ಸಾಧ್ಯತೆ ಇರುವುದರಿಂದ ಎಚ್ಚರದಿಂದ ಇರಬೇಕು.

– ಮಾಧ್ಯಮಗಳಲ್ಲಿ ಬರುವ ಅಪರಾಧಗಳ ಬಗ್ಗೆ ತಿಳಿದುಕೊಂಡು ವಂಚಕರಿಂದ ಮೋಸ ಹೋಗದಂತೆ ಎಚ್ಚರದಿಂದಿರಬೇಕು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.