ಬದಲಾಗುತ್ತಿದೆ “ಡಾನ್‌ಬಾಸ್ಕೋ’ ರಂಗಮಂದಿರ


Team Udayavani, Feb 10, 2021, 3:06 PM IST

Donbasco theater

ಜ್ಯೋತಿ, : ಕೊಂಕಣಿ, ತುಳು, ಬ್ಯಾರಿ, ಕನ್ನಡ ಸೇರಿದಂತೆ ರಂಗಭೂಮಿಯ ವಿವಿಧ ಪ್ರಕಾರಗಳ ಪ್ರದರ್ಶನಕ್ಕೆ ಕಳೆದ 70 ವರ್ಷಗಳಿಂದ ಅವಕಾಶ ನೀಡಿದ ಮಂಗಳೂರಿನ ಹೆಗ್ಗುರುತು “ಡಾನ್‌ ಬಾಸ್ಕೋ’ ರಂಗಮಂದಿರ ಇದೀಗ ನವೀಕರಣಗೊಳ್ಳುತ್ತಿದ್ದು, ಆಧುನಿಕ ಚೆಲುವಿಗೆ ಬದಲಾಗಲಿದೆ

1943ರಲ್ಲಿ ಹುಟ್ಟಿಕೊಂಡ “ಕೊಂಕಣಿ ನಾಟಕ್‌ ಸಭಾ’ ಸಂಸ್ಥೆಯ ಮೂಲಕ “ಡಾನ್‌ ಬಾಸ್ಕೋ’ ರಂಗಮಂದಿರ 70 ವರ್ಷಗಳ ಹಿಂದೆ ಆರಂಭಗೊಂಡಿತ್ತು. ನಾಟಕದ ಮೂಲಕ ನೈತಿಕ ಮೌಲ್ಯ, ಜೀವನ ಶೈಲಿ ಒಳಗೊಂಡ ಧಾರ್ಮಿಕ ಸಾಧನೆ ಎಂಬ ಸಂಕಲ್ಪದೊಂದಿಗೆ ರಂಗಮಂದಿರ ರೂಪುಗೊಂಡಿತ್ತು.

ಇದನ್ನೂ ಓದಿ:ತಾ.ಪಂ. ರದ್ದತಿ ಪ್ರಸ್ತಾವ: ಕೆಲವರಿಗೆ ಆತಂಕ, ಹಲವರಿಗೆ ನಿರಾತಂಕ!

ಸುದೀರ್ಘ‌ ವರ್ಷ ನಾಟಕ/ಸಂಗೀತ/ನಾಟ್ಯ ಸಹಿತ ವಿವಿಧ ಪ್ರಕಾರಗಳಲ್ಲಿ ಡಾನ್‌ ಬಾಸ್ಕೋ ಸಾವಿರಾರು ಪ್ರದರ್ಶನಗಳ ಮೂಲಕ ಅವಕಾಶ ಕಲ್ಪಿಸಿತ್ತು. ಕರಾವಳಿಯ ಮೊದಲ ರಂಗಮಂದಿರ ಎಂಬ ಮಾನ್ಯತೆ ಕೂಡ ಇದಕ್ಕಿದೆ.
ಇದು 650 ಆಸನಗಳನ್ನು ಹೊಂದಿದೆ. ವಿಶಾಲವಾದ ಮೂರು ಸಾಲು ಕುರ್ಚಿ ಹಾಕಬಲ್ಲ ಉತ್ತಮ ವೇದಿಕೆಯಿದೆ. ನಾಟಕ ಸಂಬಂಧಿತ ಎಲ್ಲ ವ್ಯವಸ್ಥೆಗಳನ್ನು ಜೋಡಿಸಲು ಇಲ್ಲಿ ಅವಕಾಶವಿದೆ. ಪ್ರಸಾಧನ ಕೊಠಡಿ, ತಾತ್ಕಾಲಿಕ ವಿಶ್ರಾಂತಿ ಸ್ಥಳ ಕೂಡ ಇದೆ. ಪ್ರೇಕ್ಷಕರಿಗೆ ಸೂಕ್ತವೆನಿಸುವ ಆಸನ ವ್ಯವಸ್ಥೆ ಇಲ್ಲಿದೆ.

ಕೊಂಕಣಿ ನಾಟಕ್‌ ಸಭಾ ಕಾರ್ಯ ದರ್ಶಿ ಪ್ಲೋಯಿಡ್‌ ಡಿಮೆಲ್ಲೋ “ಉದಯವಾಣಿ-ಸುದಿನ’ ಜತೆಗೆ ಮಾತನಾಡಿ, ” 70 ವರ್ಷಗಳ ಹಳೆಯ ಡಾನ್‌ಬಾಸ್ಕೋ ಇದೀಗ ನವೀಕರಣಕ್ಕೆ ಸಿದ್ಧವಾಗಿದೆ. ರಂಗಮಂದಿರದ ಮೂಲ ಚೆಲುವಿಗೆ ಯಾವುದೇ ಧಕ್ಕೆ ಆಗದಂತೆ ಹಲವು ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ. ರೂಫ್‌ ಕೆಲಸ, ಪ್ಲಾಸ್ಟರಿಂಗ್‌, ಆಸನ ವ್ಯವಸ್ಥೆ ಬದಲಾವಣೆ ಸಹಿತ ವಿವಿಧ ಬದಲಾವಣೆಗಳನ್ನು ಮಾಡಲು ಉದ್ದೇಶಿಸಲಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಇನ್ನಷ್ಟು ಕಲಾ ಚಟುವಟಿಕೆಗಳಿಗೆ ಪೂರಕವೆನಿಸುವ, ಕಡಿಮೆ ದರದಲ್ಲಿ ಅವಕಾಶ ನೀಡಲು ಉದ್ದೇಶಿಸಲಾಗಿದೆ. ಮುಂದಿನ ನಾಲ್ಕು ತಿಂಗಳುಗಳೊಳಗೆ ಕಾಮಗಾರಿ ಪೂರ್ಣಗೊಳಿಸುವ ನಿರೀಕ್ಷೆಯಿದೆ’ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.