ಹಳಿ ದ್ವಿಗುಣ ಕಾಮಗಾರಿ: ಮಾ. 4ರಂದು ರೈಲು ಸೇವೆಯಲ್ಲಿ ವ್ಯತ್ಯಯ


Team Udayavani, Mar 2, 2023, 6:45 AM IST

double-track

ಮಂಗಳೂರು: ನಗರದ ಪಡೀಲ್‌-ಜೋಕಟ್ಟೆ ನಡುವೆ ಹಳಿ ದ್ವಿಗುಣ ಕಾಮಗಾರಿ ಹಿನ್ನೆಲೆಯಲ್ಲಿ ಮಾ. 4ರಂದು ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಸಂಪೂರ್ಣ ರದ್ದು
ಮಂಗಳೂರು ಸೆಂಟ್ರಲ್‌-ಸುಬ್ರಹ್ಮಣ್ಯ ರೋಡ್‌ ನಡುವಿನ ನಂ.06489 ಕಾದಿರಿಸದ ಎಕ್ಸ್‌ಪ್ರೆಸ್‌ ವಿಶೇಷ ರೈಲು ಮತ್ತು ಸುಬ್ರಹ್ಮಣ್ಯ ರೋಡ್‌- ಮಂಗಳೂರು ಸೆಂಟ್ರಲ್‌ ನಡುವಿನ ನಂ.06488 ಕಾದಿರಿಸದ ಎಕ್ಸ್‌ಪ್ರೆಸ್‌ ವಿಶೇಷ ರೈಲು ರದ್ದುಗೊಂಡಿದೆ. ಮಂಗಳೂರು ಸೆಂಟ್ರಲ್‌- ಕಬಕ ಪುತ್ತೂರು ನಂ.06487 ಕಾದಿರಿಸದ ಎಕ್ಸ್‌ಪ್ರೆಸ್‌ ವಿಶೇಷ ರೈಲು ಮತ್ತು ಕಬಕ ಪುತ್ತೂರು -ಮಂಗಳೂರು ಸೆಂಟ್ರಲ್‌ ನಂ. 06486 ಕಾದಿರಿಸದ ಎಕ್ಸ್‌ ಪ್ರಸ್‌ ವಿಶೇಷ ರೈಲು ಮಾ. 4ರಂದು ರದ್ದಾಗಿದೆ.

ಭಾಗಶಃ ರದ್ದು
ಮಡಗಾಂವ್‌ ಜಂಕ್ಷನ್‌-ಮಂಗಳೂರು ಸೆಂಟ್ರಲ್‌ ನಡುವೆ ಸಂಚರಿಸುವ ನಂ.10107 ಮೆಮು ಎಕ್ಸ್‌ಪ್ರೆಸ್‌ ರೈಲು ತೋಕೂರು ಮತ್ತು ಮಂಗಳೂರು ಸೆಂಟ್ರಲ್‌ ನಡುವೆ ಭಾಗಶಃ ರದ್ದಾಗಲಿದೆ. ಮಂಗಳೂರು ಸೆಂಟ್ರಲ್‌- ಮಡಗಾಂವ್‌ ಜಂಕ್ಷನ್‌ ನಂ.10108 ರೈಲು ಮಂಗಳೂರು ಸೆಂಟ್ರಲ್‌ ಮತ್ತು ತೋಕೂರು ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಮಾ.4ರಂದು ಸಂಜೆ 3.40ಕ್ಕೆ ತೋಕೂರಿನಿಂದ ಪ್ರಯಾಣ ಆರಂಭಿಸಲಿದೆ.

ಮಾ.3ರಂದು ಪ್ರಯಾಣ ಆರಂಭ
ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ನಂ.12133 ರೈಲು ಸುರತ್ಕಲ್‌-ಮಂಗಳೂರು ಜಂಕ್ಷನ್‌ ನಡುವೆ ಭಾಗಶಃ ರದ್ದಾಗಲಿದೆ. ಮಾ. 4ರಂದು ಸಂಚರಿಸಲಿರುವ ಮಂಗಳೂರು ಜಂಕ್ಷನ್‌- ಮುಂಬಯಿ ಸಿಎಸ್‌ಎಂಟಿ ಎಕ್ಸ್‌ಪ್ರೆಸ್‌  ನಂ. 12134 ರೈಲು ಮಂಗಳೂರು ಜಂಕ್ಷನ್‌ ಮತ್ತು ಸುರತ್ಕಲ್‌ ನಡುವೆ ಭಾಗಶಃ ರದ್ದಾಗಲಿದೆ.

ಯಶವಂತಪುರ -ಮಂಗಳೂರು ಜಂಕ್ಷನ್‌ ಸಾಪ್ತಾಹಿಕ ಎಕ್ಸ್‌ಪ್ರೆಸ್‌ (ವಯಾ- ಶ್ರವಣಬೆಳಗೊಳ) ನಂ.16539 ಕಬಕ ಪುತ್ತೂರು-ಮಂಗಳೂರು ಜಂಕ್ಷನ್‌ ನಡುವೆ ಮಾ. 4ರಂದು ಭಾಗಶಃ ರದ್ದಾಗಲಿದೆ.

ಮಾ.3ರಂದು ಹೊರಡಲಿರುವ ವಿಜಯಪುರ -ಮಂಗಳೂರು ಜಂಕ್ಷನ್‌ ಡೈಲಿ ಎಕ್ಸ್‌ಪ್ರಸ್‌ ನಂ.07377 ವಿಶೇಷ ರೈಲು ಸುಬ್ರಹ್ಮಣ್ಯ ರೋಡ್‌ -ಮಂಗಳೂರು ಜಂಕ್ಷನ್‌ ನಡುವೆ ಭಾಗಶಃ ರದ್ದಾಗಲಿದೆ. ಮಾ. 4ರಂದು ಹೊರಡಲಿರುವ ಮಂಗಳೂರು ಜಂಕ್ಷನ್‌-ವಿಜಯಪುರ ಡೈಲಿ ಎಕ್ಸ್‌ಪ್ರಸ್‌ ನಂ.07378 ರೈಲು ಮಂಗಳೂರು ಜಂಕ್ಷನ್‌-ಸುಬ್ರಹ್ಮಣ್ಯ ರೋಡ್‌ ನಿಲ್ದಾಣದ ನಡುವೆ ಭಾಗಶಃ ರದ್ದಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

udVitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Vitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Punacha village: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ

Punacha village: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ

Sirsi ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಸೋದೆ ಶ್ರೀ

Sirsi ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಸೋದೆ ಶ್ರೀ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

1-asdasd

Kannada ಶಾಲೆ ಕೊಲ್ಲುವ ಯತ್ನ; ನಿರಂತರ ಪಠ್ಯ ಬದಲಾವಣೆ.. :ರೋಹಿತ್ ಚಕ್ರತೀರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

City Bus ನಿರ್ವಾಹಕನಿಗೆ ಹಲ್ಲೆ; ಹೊಡೆದಾಟ ಓರ್ವನಿಗೆ ಗಾಯ, ಎರಡು ಪ್ರಕರಣ ದಾಖಲು

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

udVitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

Vitla ವಿದ್ಯಾರ್ಥಿನಿಗೆ ಕಿರುಕುಳ: ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲು

1-qwwqew

Bahrain ಕನ್ನಡ ಸಂಘದಲ್ಲಿ ಸೆ. 29 ರಂದು ಯಕ್ಷ ವೈಭವ 2023

Punacha village: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ

Punacha village: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಕೆರೆಯಲ್ಲಿ ಪತ್ತೆ

Sirsi ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಸೋದೆ ಶ್ರೀ

Sirsi ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಸೋದೆ ಶ್ರೀ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.