“ರೈತ ಸ್ಪಂದನೆಗಿಂತ ಕುರ್ಚಿಯೇ ಸಿಎಂಗೆ ಮುಖ್ಯ’


Team Udayavani, Nov 23, 2018, 10:00 AM IST

sadananda.jpg

ಮಂಗಳೂರು: ಕುಮಾರಸ್ವಾಮಿ ಅವರಿಗೆ ಕುರ್ಚಿ ಉಳಿಸಿಕೊಳ್ಳುವುದೇ ಮುಖ್ಯವಾಗಿದೆ. ಹೀಗಾಗಿ ಕಬ್ಬು ಬೆಳೆಗಾರರ ಸಹಿತ ರೈತರ ಸಮಸ್ಯೆಗಳ ಬಗ್ಗೆ ಸ್ಪಂದಿಸಲು ಅವರಿಗೆ ಸಮಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಟೀಕಿಸಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಸಮ್ಮಿಶ್ರ ಸರಕಾರದ ಕುರ್ಚಿ ಅಲುಗಾಡುತ್ತಿರುವಾಗ ಅದನ್ನು ಭದ್ರಪಡಿಸುವುದೇ ಅವರಿಗೆ ಮುಖ್ಯವಾಗಿದೆ. ರೈತ ಹಿತಾಸಕ್ತಿ, ಜನರ ಅಭಿವೃದ್ಧಿ, ಆರ್ಥಿಕ ಸ್ಥಿತಿಗತಿ ಬಗ್ಗೆ ಚಿಂತನೆ ಸಿಎಂಗೆ ಬೇಕಾಗಿಲ್ಲ ಎಂದು ಆರೋಪಿಸಿದರು.

ಕೇಂದ್ರ ಸರಕಾರ ಈ ಹಿಂದೆಯೇ ಸಕ್ಕರೆ ಕಾರ್ಖಾನೆ ಮಾಲಕರಿಗೆ ಹಣ ಬಿಡುಗಡೆ ಮಾಡುವ ಯೋಜನೆ ರೂಪಿಸಿತ್ತು. ಅದನ್ನು ಬಡ್ಡಿರಹಿತವಾಗಿ ಕಬ್ಬು ಬೆಳೆಗಾರರಿಗೆ ಕೊಡುವ ಯೋಜನೆಯಿತ್ತು. ಆದರೆ ಈ ವಿಚಾರದಲ್ಲಿ ಮುತುವರ್ಜಿ ವಹಿಸಬೇಕಿದ್ದ ರಾಜ್ಯ ಸರಕಾರ ಮಾತ್ರ ಮೌನ ವಹಿಸಿದೆ. ಈಗ ಕೇಂದ್ರ ಸರಕಾರ 13 ಬೆಳೆಗಳಿಗೆ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚು ಬೆಲೆ ನಿಗದಿ ಮಾಡಿದೆ. ಅದಕ್ಕೆ ಅಗತ್ಯ ಇರುವ ಹಣ ಕೂಡ ಮೀಸಲಿಡಲಾಗಿದೆ. ಈ ಸಂಬಂಧ ಎಲ್ಲ ರಾಜ್ಯಗಳು ಖರೀದಿ ಕೇಂದ್ರ ತೆರೆದಿವೆ. ಆದರೆ  ಕರ್ನಾಟಕ ಮಾತ್ರ ಈ ಬಗ್ಗೆ ಗಮನವೇ ಹರಿಸಿಲ್ಲ  ಎಂದವರು ದೂರಿದರು.

ಕಾರ್ಖಾನೆ ಮಾಲಕರಾಗಿರುವ ಸಚಿವರು ಮುಖ್ಯಮಂತ್ರಿ ಕರೆದ ಸಭೆಗೆ ಬರಲಿಲ್ಲ. ಅಂತಹ ಸಚಿವರನ್ನು ಮಂತ್ರಿಮಂಡಲದಿಂದ ವಜಾ ಮಾಡಬೇಕು. ಪಕ್ಷದಿಂದ ಅವರನ್ನು ಉಚ್ಚಾಟಿಸಬೇಕು. ಇಲ್ಲವಾದರೆ ಅವರ ಮನವೊಲಿಸಿ ಕಬ್ಬು ಬೆಳೆಗಾರ ರಿಗೆ ಬಾಕಿ ಹಣ ಕೊಡಿಸಬೇಕು. ಆದರೆ ಸರಕಾರ ಮಾತ್ರ ಏನನ್ನೂ ಮಾಡದೆ ದಯನೀಯ ಸ್ಥಿತಿಯಲ್ಲಿದೆ ಎಂದರು. 

ಕೇರಳದ ಮುಖ್ಯಮಂತ್ರಿ ಶಬರಿಮಲೆ ವಿಷಯದಲ್ಲಿ ತೆಗೆದುಕೊಂಡಿರುವ ನಿಲುವಿಗೆ ಅವರ ಪಕ್ಷದವರೇ ವಿರೋಧ ವ್ಯಕ್ತಪಡಿಸಿ¨ರೆ. ಅಲ್ಲಿ ಸ್ವತ್ಛತೆ ಮತ್ತು ಸೌಕರ್ಯಕ್ಕೆ ಆದ್ಯತೆ ಕೊಡುವುದು ಕೇರಳ ಸರಕಾರದ ಕರ್ತವ್ಯವಾಗಿದೆ. ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಯಾವುದೇ ಪಕ್ಷಕ್ಕೆ ಬಹುಮತವಿರಲಿಲ್ಲ. ಹಾಗಾಗಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ ಎಂದವರು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.