ಪರಿಸರ ಸಹ್ಯ ಮಾಲಿನ್ಯ ನಿಯಂತ್ರಣ: ಅಣಕು ಪ್ರದರ್ಶನ
Team Udayavani, Jul 28, 2018, 12:26 PM IST
ಸುರತ್ಕಲ್ : ಒಎನ್ಜಿಸಿ ಎಂಪಿಎಲ್ ಸಂಸ್ಥೆಯ ವತಿಯಿಂದ ಕಳವಾರು ಪೇಜಾವರ ಪ್ರೌಢ ಶಾಲೆಯಲ್ಲಿ ಸುರಕ್ಷತೆ ಮತ್ತು ಪರಿಸರ ಸಹ್ಯ ಮಾಲಿನ್ಯ ನಿಯಂತ್ರಣ ಕುರಿತ ಅಣಕು ಪ್ರದರ್ಶನ ಜರಗಿತು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ದ.ಕ. ಇದರ ಅಧಿಕಾರಿ ರಾಜಶೇಖರ ಪುರಾಣಿಕ್ ಮಾತನಾಡಿ, ಪ್ಲಾಸ್ಟಿಕ್ ವಸ್ತುಗಳನ್ನು ಉಪಯೋಗಿಸುವುದನ್ನು ನಿಲ್ಲಿದರೆ ಬಹುತೇಕ ಮಾಲಿನ್ಯ ನಿಯಂತ್ರಣ ಸಾಧ್ಯವಿದೆ ಎಂದರು. ಕಾರ್ಖಾನೆ ಮತ್ತು ಬಾಯ್ಲರ್ ವಿಭಾಗದ ಉಪ ನಿರ್ದೇಶಕ ನರೇಂದ್ರ ಬಾಬು ಮಾತನಾಡಿ, ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಜವಾಬ್ದಾರಿಗಳಲ್ಲಿ ಒಂದಾಗಿದೆ ಎಂದರು.
ಒಎಂಪಿಎಲ್ ಇದರ ಸಿಒಒ ಎಸ್. ಎಸ್. ನಾಯಕ್, ಪೇಜಾವರ ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಫ್ರಾನ್ಸಿಸ್ ಕೊರೆಯಾ, ಶಾಲಾ ಮುಖ್ಯ ಶಿಕ್ಷಕ ರಮೇಶ್ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ