Snow Fantasy: ಸ್ವಿಟ್ಜರ್ಲ್ಯಾಂಡ್ ನ ಅನುಭವ ಈಗ ಮಂಗಳೂರಿನಲ್ಲಿ ಆರಂಭ

ಮಂಗಳೂರಿನ ಪಿಝ್ಜಾ ಬೈ ನೆಕ್ಸಸ್ ಮಾಲ್‌ನಲ್ಲಿ ಸ್ನೋ ಫ್ಯಾಂಟಸಿ ಆರಂಭ

Team Udayavani, Apr 3, 2024, 5:56 PM IST

6-snow-fantasy

ಮಂಗಳೂರು: ಭಾರತದ ಅತ್ಯಂತ ಪ್ರತಿಷ್ಠಿತ, ಹಿಮ ವಾತಾವರಣದ ಮತ್ತು ಮಂಜಿನ ವಿಶೇಷ ಅನುಭವ ನೀಡುವ ಸ್ನೋ ಫ್ಯಾಂಟಸಿ ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಆರಂಭಗೊಂಡಿದೆ.

ಕೊಯಂಬತ್ತೂರು ಮತ್ತು ಕಲ್ಲಿಕೋಟೆ ನಂತರ ಮಂಗಳೂರಿನಲ್ಲಿ ಈ ಪಾರ್ಕ್ ಇವರ ಮೂರನೇ ಹೆಗ್ಗುರುತಾಗಿದೆ. ಅದಲ್ಲದೆ ಮಂಗಳೂರಿಗೆ ಇದು ಪ್ರಪ್ರಥಮ

ಈ ಹಿಮ ಮಳಿಗೆಯೊಳಗೆ ಮಂಜು ಬೀಳುವ ಅನುಭವ, ಡಿಜೆ, ಕಾಫಿ ಶಾಪ್, ಹಿಮ ಪ್ರಾಣಿಗಳ ಚಿತ್ರಗಳನ್ನು ಆಸ್ವಾದಿಸುವ, ಹಾಗೆಯೇ ಹಿಮ ಶಿಖರಗಳ, ಹಿಮ ಕಣಿವೆಯೊಳಗೆ ಓಡಾಡುವ ಅನುಭವ ಅದ್ಭುತ.. ಮ್ಯಾಜಿಕಲ್ ಹಿಮಗಳು, ಹಿಮದ ಗುಡ್ಡೆ ಕಟ್ಟುವ ಆಟಗಳು… ಇನ್ನು ಅನೇಕ ರೀತಿಯ ವಿಶೇಷಗಳನ್ನು ಇಲ್ಲಿ ಆಸ್ವಾದಿಸಬಹುದಾಗಿದೆ.

ಮಂಗಳೂರಿನ ಬಿಸಿಲಿನ ವಾತಾವರಣದಲ್ಲಿ ಒದ್ದಾಡುವ ಈ ಸಂದರ್ಭದಲ್ಲಿ ಮನೆ-ಮಂದಿ-ಮಕ್ಕಳನ್ನೆಲ್ಲ ಒಂದು ಅನುಭವವನ್ನು ಆಸ್ವಾದಿಸುವುದು ಒಳ್ಳೆಯದು ಎನ್ನುತ್ತಾರೆ ಸ್ನೋ ಫ್ಯಾಂಟಸಿಯ ಡೈರೆಕ್ಟರ್ ಆದಿತ್ಯ.

ಅಂತರರಾಷ್ಟ್ರೀಯ ಗುಣಮಟ್ಟದ ಈ ಸ್ನೋ ಫ್ಯಾಂಟಸಿ ಪ್ರವೇಶ ಪಡೆದವರಿಗೆ ಜಾಕೆಟ್, ಸಾಕ್ಸ್, ಬೂಟ್ ಮುಂತಾದವುಗಳನ್ನು ನೀಡಲಾಗುತ್ತದೆ. ಅವರ ಆರೋಗ್ಯದ ಕುರಿತು ಮತ್ತು ಅಪಾಯವನ್ನು ತಡೆಗಟ್ಟುವ ಎಲ್ಲಾ ಕಾರ್ಯಕ್ಷಮತೆಯನ್ನು, ಸೇಫ್ಟಿ ಫೀಚರ್ಸ್‌ಗಳನ್ನು ಅಳವಡಿಸಲಾಗಿದೆ.

ನೆಕ್ಸಸ್ ಸೆಲೆಕ್ಟ್ ಮಾಲ್ಸ್ ಸಿ.ಓ.ಓ. ಜಯೇನ್ ನಾಯಕ್ ಮಾತನಾಡಿ, ಈ ಅನುಭವ ನಿಜವಾಗಿಯೂ ವಿಶೇಷ. ಸ್ನೋ ಫ್ಯಾಂಟಸಿ, ಫೆಂಟಾಸ್ಟಿಕ್ ಆಗಿದ್ದು ನಮ್ಮ ಮಾಲ್ ಅನ್ನು ಆಯ್ಕೆ ಮಾಡಿರುವುದು ಸಂತೋಷ ಎಂದು ಹರ್ಷ ವ್ಯಕ್ತಪಡಿಸಿದರು.

ಸ್ನೋ ಫ್ಯಾಂಟಸಿಯ ವಿಶೇಷತೆಗಳ ಬಗ್ಗೆ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ವೇಣುಶರ್ಮ ಮಾತನಾಡಿ, ಮಂಗಳೂರಿನ ಜನತೆ ತಮ್ಮ ಕಿಟ್ಟಿ ಪಾರ್ಟಿಗಳನ್ನು, ಬರ್ತ್ ಡೇ ಹಾಗೂ ಗೆಳೆಯರ ಆಟ- ಕೂಟಗಳನ್ನು ಗ್ರೂಪ್ ಬುಕಿಂಗ್ ಮೂಲಕ ನಡೆಸಿದರೆ ಅವರ ಸಂತೋಷ ದುಪ್ಪಟ್ಟಾಗುವುದು ಖಂಡಿತಾ ಎಂದರು.

ಕಂಪನಿಯ ಇನ್ನೊಬ್ಬ ನಿರ್ದೇಶಕ ವಿಪಿನ್ ಝಕಾರಿಯ ಮಾತನಾಡುತ್ತಾ, ಈ ಪಾರ್ಕ್ ಮಕ್ಕಳಿಗೆ, ಯುವಕರಿಗೆ ಮತ್ತು ಎಲ್ಲಾ ವರ್ಗದ ಜನರಿಗೂ ಸಂತೋಷ ನೀಡುವ ಉದ್ದೇಶದಿಂದಾಗಿ ಆರಂಭವಾಗಿದೆ. ಈ ಪಾರ್ಕ್ ನಲ್ಲಿ ಯುವ ಜನತೆಗಾಗಿ ಹಲವು ಸಾಹಸ ಕ್ರೀಡೆಗಳನ್ನು ಅಳವಡಿಸಲಾಗಿದೆ ಎಂದರು.

ಅಂತರಾಷ್ಟ್ರೀಯ ಗುಣಮಟ್ಟದ ಸೌಂಡ್ ಸಿಸ್ಟಮ್, ಲೇಸರ್ ಶೋ, ಮ್ಯಾಜಿಕಲ್ ಸ್ನೋ ಫಾಲ್, ರೋಪ್ ವಾಕ್…. ಸ್ನೋ ಫ್ಯಾಂಟಸಿಯ ವಿಶೇಷಗಳು ಎನ್ನುತ್ತಾರೆ ನಿಯೋಸ್ನೋ ಎಮ್ಯೂಸ್ಮೆಂಟ್ ಆಂಡ್ ಪಾರ್ಕ್ ಇಂಡಿಯಾ (ಪ್ರೈ) ಲಿಮಿಟೆಡ್   ಕಂಪನಿಯ ಚೇರ್‌ ಮ್ಯಾನ್‌ ಹಾಗೂ ಮುಖ್ಯಸ್ಥ ಕ್ಯಾಪ್ಟನ್ . ಟಿ. ಎಸ್. ಅಶೋಕನ್.

ಕಳೆದ 28 ವರ್ಷಗಳ ಅನುಭವ ಹಂಚಿಕೊಳ್ಳುತ್ತಾ, ಕೇರಳದಲ್ಲಿ ಪ್ರಪ್ರಥಮ ಎಮ್ಯೂಸ್ಮೆಂಟ್ ಪಾರ್ಕನ್ನು ಮಲಪ್ಪುರಂ ಜಿಲ್ಲೆಯಲ್ಲಿ ನೀಡಿದ ನಾವು ಮಂಗಳೂರಿಗೂ ಈ ಪ್ರಪ್ರಥಮ ಸ್ನೋ ಫ್ಯಾಂಟಸಿ ನೀಡುತ್ತಿದ್ದೇವೆ ಎಂದರು.

ನಾಳೆ ಏಪ್ರಿಲ್ 4 ರ ಗುರುವಾರ ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಪ್ರತಿದಿನ ಈ ಸ್ನೋ ಫ್ಯಾಂಟಸಿ ಕಾರ್ಯನಿರ್ವಹಿಸಲಿದೆ ಎಂದು ಕಂಪನಿಯ ಆಡಳಿತ ಅಧಿಕಾರಿ ಬಿಪಿನ್ ಝಕಾರಿಯ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಾಲ್ ಮುಖ್ಯಸ್ಥ ಅರವಿಂದ್ ಶ್ರೀವಾಸ್ತವ್ ಹಾಗೂ ನೆಕ್ಷಸ್ ಸೆಲೆಕ್ಟ್ ಮಾಲ್ಸ್, ರೀಜನಲ್ ಮುಖ್ಯಸ್ಥ ತನ್ವೀರ್ ಶೇಕ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.