ಮಸ್ಕತ್ನಿಂದ ಇಂದು ಮೊದಲ ವಿಮಾನ
Team Udayavani, May 20, 2020, 10:08 AM IST
ಸಾಂದರ್ಭಿಕ ಚಿತ್ರ
ಮಂಗಳೂರು: “ವಂದೇ ಭಾರತ’ ಯೋಜನೆಯಡಿ ದುಬಾೖಯಿಂದ ಮಂಗಳೂರಿಗೆ ಎರಡು ವಿಮಾನ ಆಗಮಿಸಿದ ಬೆನ್ನಲ್ಲೇ ಮೇ 20ರಂದು ಮಸ್ಕತ್ನಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಏರ್ ಇಂಡಿಯಾ ವಿಮಾನ ಆಗಮಿಸಲಿದೆ. 63 ಪ್ರಯಾಣಿಕರು ಮಂಗಳೂರಿಗೆ ಬರಲಿದ್ದಾರೆ.
ಮೇ 22ರಂದು ದೋಹಾದಿಂದ ಮತ್ತೂಂದು ವಿಮಾನವು ಬೆಂಗಳೂರಿಗೆ ಬಂದು ಬಳಿಕ ಅಲ್ಲಿಂದ ಮಂಗಳೂರಿಗೆ ಆಗಮಿಸಲಿದೆ. ಮಸ್ಕತ್ನಿಂದ ಕನ್ನಡಿಗರನ್ನು ಕರೆತರುವ ಮೊದಲ ವಿಮಾನ ಇದಾಗಿದ್ದು, ಒಟ್ಟು 176 ಪ್ರಯಾಣಿಕರು ಆಗಮಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಮಸ್ಕತ್ನಿಂದ ಹೊರಟು ಸಂಜೆ 6.15ಕ್ಕೆ ಬೆಂಗಳೂರಿಗೆ ಬರಲಿದೆ. ಅಲ್ಲಿಂದ 7.15ಕ್ಕೆ 8ಕ್ಕೆ ಮಂಗಳೂರಿಗೆ ತಲುಪಲಿದೆ. ದ.ಕ. ಜಿಲ್ಲೆಯವರಿಗೆ ಮಾತ್ರ ಮಂಗಳೂರಿನಲ್ಲಿ, ಉಡುಪಿ ಹಾಗೂ ಇತರ ಜಿಲ್ಲೆಯವರಿಗೆ ಅವರವರ ಜಿಲ್ಲೆಗಳಲ್ಲಿ ಕ್ವಾರಂಟೈನ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ