ಮೀನುಗಾರ ಅಭ್ಯರ್ಥಿಗೆ ಬಿಜೆಪಿ ಟಿಕೆಟ್: ಆಗ್ರಹ
Team Udayavani, Apr 2, 2023, 6:55 AM IST
ಮಂಗಳೂರು: ಕರಾವಳಿಯ ಮೀನುಗಾರರು 70 ವರ್ಷಗಳಿಂದ ಶೇ. 80ರಷ್ಟು ಮತವನ್ನು ಬಿಜೆಪಿಗೆ ಚಲಾಯಿಸುತ್ತ ಬಂದಿದ್ದರೂ ಸಮಾಜಕ್ಕೆ ರಾಜಕೀಯವಾಗಿ ಸ್ಥಾನಮಾನ ಸಿಕ್ಕಿಲ್ಲ. ಹಾಗಾಗಿ ಈ ಬಾರಿ ಮಂಗಳೂರು ಉತ್ತರದಲ್ಲಿ ಬಿಜೆಪಿಯಿಂದ ಮೀನುಗಾರ ಅಭ್ಯರ್ಥಿಗೆ ಟಿಕೆಟ್ ದೊರೆ ಯುವವರೆಗೆ ಹೋರಾಟ ಮುಂದು ವರಿಯಲಿದೆ ಎಂದು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಮ ಚಂದರ್ ಬೈಕಂಪಾಡಿ ಹೇಳಿದರು.
ಮಂಗಳೂರು ಉತ್ತರ, ಉಳ್ಳಾಲದಲ್ಲಿ ಮೀನುಗಾರ ಸಮಾಜದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಪಕ್ಷದ ರಾ.ಅಧ್ಯಕ್ಷ ಜೆ.ಪಿ. ನಡ್ಡಾ, ನಳಿನ್ ಕುಮಾರ್ ಕಟೀಲು ಅವರಿಗೆ ಸಮುದಾಯದ ಮನವಿ ಇದಾಗಿದ್ದು, ಮುಖ್ಯಮಂತ್ರಿ ಈಗಾಗಲೇ ಭರವಸೆ ನೀಡಿದ್ದಾರೆ. ಮಂಗಳೂರು ಉತ್ತರದಲ್ಲಿ ಮೀನುಗಾರ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಲೇಬೇಕು. ಈ ಕ್ಷೇತ್ರವನ್ನು ಸಮುದಾಯಕ್ಕೆ ನೀಡಿದರೆ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಲು ಕಾರಣರಾಗಲಿದ್ದೇವೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಾಬು ಬಂಗೇರ, ಮುರಳಿ ರಾಜ್ ಉಚ್ಚಿಲ್, ಸುಕೇಶ್ ಉಚ್ಚಿಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್