ತಾಂತ್ರಿಕ ದೋಷದಿಂದ ಸಮುದ್ರದಲ್ಲಿ ಸಿಲುಕಿದ ಮೀನುಗಾರಿಕಾ ಬೋಟ್: ರಕ್ಷಣಾ ಕಾರ್ಯ
Team Udayavani, Jul 13, 2020, 9:50 AM IST
ಉಳ್ಳಾಲ: ಆಳ ಸಮುದ್ರದ ಮೀನುಗಾರಿಕೆಗೆ ತೆರಳಿದ್ದ ಬೋಟ್ ಒಂದು ಹಿಂದೆ ಬರುವಾಗ ತಾಂತ್ರಿಕ ದೋಷ ಉಂಟಾಗಿ ಸಮಸ್ಯೆಗೆ ಸಿಲುಕಿದ ಘಟನೆ ಇಲ್ಲಿ ಅಳಿವೆಬಾಗಿಲು ಸಮುದ್ರ ತೀರದಲ್ಲಿ ನಡೆದಿದೆ.
ಇನ್ನೊಂದು ಬೋಟ್ ನಲ್ಲಿ ಹೋಗಿ ಬೋಟ್ ರಿಪೇರಿ ಮಾಡಿ ದಡಕ್ಕೆ ತರಲಾಗಿದೆ. ಉಳ್ಳಾಲ ಕೋಡಿ ಮೂಲದವರಿಗೆ ಸೇರಿದ ಈ ಬೋಟ್ ಎರಡು ದಿನಗಳ ಹಿಂದೆ ಆಳಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಹಿಂದೆ ಬರುವ ಸಮಯದಲ್ಲಿ ಇಂಜಿನ್ ಸಮಸ್ಯೆ ಎದುರಾಗಿದೆ. ಕೂಡಲೇ ಕರಾವಳಿ ರಕ್ಷಣಾ ಪಡೆಗೆ ಮಾಹಿತಿ ಪಡೆಗೆ ನೀಡಲಾಗಿತ್ತು.
ಇಂದು ಮುಂಜಾನೆ ಮಂಜೇಶ್ವರದಿಂದ ಮತ್ತೊಂದು ಬೋಟ್ ನಲ್ಲಿ ಮೀನುಗಾರರು ತೆರಳಿ ಬೋಟ್ ನ್ನು ದಡಕ್ಕೆ ತಂದಿದ್ದಾರೆ. ಕರಾವಳಿ ರಕ್ಷಣಾ ಪಡೆ, ಉಳ್ಳಾಲ ಪೊಲೀಸರು ಸಹಕಾರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು