ಗ್ಯಾಸ್ ಟ್ಯಾಂಕರ್ ಪಲ್ಟಿ: ವಾಹನ ಸಂಚಾರ ಅಸ್ತವ್ಯಸ್ತ; ವಿದ್ಯಾರ್ಥಿಗಳು, ಉದ್ಯೋಗಿಗಳ ಪರದಾಟ


Team Udayavani, Feb 2, 2021, 10:31 AM IST

vitala-gas-tanker

ವಿಟ್ಲ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ಗ್ಯಾಸ್ ಟ್ಯಾಂಕರ್ ರಸ್ತೆಗೆ ಉರುಳಿದ ಪರಿಣಾಮ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಮಾಣಿಯಿಂದ ಕೊಡಾಜೆ ಮೂಲಕ ಮಂಗಳಪದವು ಎಂಬಲ್ಲಿಗೆ ವಾಹನಗಳು ಬಂದು ಕಲ್ಲಡ್ಕ ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯಲ್ಲಿ ಕಲ್ಲಡ್ಕ ತಲುಪಿ, ಮಂಗಳೂರು ಕಡೆಗೆ ಸಂಚರಿಸುತ್ತಿದ್ದವು. ಮಾಣಿಯಿಂದ ಕಬಕ, ವಿಟ್ಲ, ಕಲ್ಲಡ್ಕ ಮಂಗಳೂರು, ಕೊಡಾಜೆ ವೀರಕಂಭ, ಕಲ್ಲಡ್ಕ ಮಂಗಳೂರು ಸಂಚಾರವೂ ಆಗುತ್ತಿತ್ತು. ಈ ಎಲ್ಲ ಒಳರಸ್ತೆಗಳು ಅಗಲಕಿರಿದಾಗಿದ್ದು ಆಗಾಗ ಬ್ಲಾಕ್ ಆಗುತ್ತಿವೆ.

ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಎಲ್ಲಾ ಟ್ಯಾಂಕರ್ ಗಳನ್ನು ಮತ್ತು ಇತರ ಸಾಮಗ್ರಿಗಳನ್ನು ಒಯ್ಯುವ ಲಾರಿಗಳನ್ನು ಕಲ್ಲಡ್ಕ, ಮೆಲ್ಕಾರ್ ಮತ್ತು ಬಿಸಿರೋಡ್ ಮೊದಲಾದೆಡೆ ನಿಲ್ಲಿಸಲಾಗಿದೆ.

ಇದನ್ನೂ ಓದಿ:  ಸೂರಿಕುಮೇರು: ಗ್ಯಾಸ್ ಟ್ಯಾಂಕರ್ ಪಲ್ಟಿ; ಸುತ್ತಮುತ್ತಲಿನಲ್ಲಿ ಬೆಂಕಿ ಬಳಸದಂತೆ ಮನವಿ

ಪರಿಣಾಮವಾಗಿ ಕಲ್ಲಡ್ಕದಿಂದ ಮಂಗಳೂರು ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದೆ. ಬೆಂಗಳೂರು ಕಡೆಯಿಂದ ಮಂಗಳೂರಿಗೆ ಲಾರಿಗಳೂ ಆಗಮಿಸದೇ ಇರುವುದರಿಂದ ಎಂದಿನಂತೆ ವಾಹನ ಜಂಜಾಟವಿರಲಿಲ್ಲ. ಬಸ್ಸು, ಖಾಸಗಿ ವಾಹನ ಮತ್ತು ದ್ವಿಚಕ್ರ, ರಿಕ್ಷಾ, ಕಾರುಗಳೇ ಸಂಚರಿಸುತ್ತಿದ್ದವು.

ಪುತ್ತೂರಿನಿಂದ ಮಂಗಳೂರಿಗೆ ಅಥವಾ ಮಂಗಳೂರಿನಿಂದ ಪುತ್ತೂರು, ಸುಳ್ಯ, ಉಪ್ಪಿನಂಗಡಿ ಕಡೆಗೆ ಖಾಸಗಿ, ಕೆಎಸ್ ಆರ್ ಟಿಸಿ ಬಸ್ ಸಂಚಾರವೂ  ಇಲ್ಲದೇ ಇದ್ದುದರಿಂದ ನಿತ್ಯ ಸಂಚಾರಿಗಳು ತೊಂದರೆಗೊಳಗಾದರು. ವಿದ್ಯಾರ್ಥಿಗಳು, ಉದ್ಯೋಗಿಗಳು ರಸ್ತೆಯ ಬದಿಯಲ್ಲಿ ನಿಂತು ಪರದಾಡುತ್ತಿದ್ದರು.

ಇದನ್ನೂ ಓದಿ:  ಬೆಳ್ಳಂಬೆಳಗ್ಗೆ ಹುಬ್ಬಳ್ಳಿ,ಕೋಲಾರ ಸೇರಿದಂತೆ ರಾಜ್ಯದ ಹಲವೆಡೆ ACB ದಾಳಿ: ದಾಖಲೆಗಳ ಪರಿಶೀಲನೆ

ಇದನ್ನೂ ಓದಿ:  ಶುಭಮಂಗಲ ಕಾರ್ಯಗಳಿಗೆ ಉತ್ತಮ ಸಮಯ; ಸರಕಾರಿ ನೌಕರರಿಗೆ ಲಾಭ: ಹೇಗಿದೆ ಇಂದಿನ ಗ್ರಹಬಲ ?

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.