ಮಂಗಳೂರು ವಿಮಾನ ನಿಲ್ದಾಣ: ವಿಶೇಷ ವಿನ್ಯಾಸದ ಪಾದರಕ್ಷೆಯಲ್ಲಿ ಚಿನ್ನ ಕಳ್ಳಸಾಗಾಟ ಪತ್ತೆ
Team Udayavani, Mar 29, 2021, 10:06 AM IST
ಮಂಗಳೂರು: ದುಬೈನಿಂದ 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದೆ.
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48 ವ) ಮತ್ತು ಭಟ್ಕಳದ ಮಿಸ್ರಿ ನಸೀಮುಲ್ ಗನಿ ( 44 ವ) ಎಂಬವರು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದರು.
ಇದನ್ನೂ ಓದಿ:ಕುಡಿದು ಕಾರು ಚಲಾಯಿಸಿ ಪಾದಚಾರಿಗೆ ಢಿಕ್ಕಿ ಹೊಡೆದ ಪಿಡಬ್ಲ್ಯೂಡಿ ಎಇಇ: ಪಾದಚಾರಿ ಸಾವು
ಆರೋಪಿಗಳು ವಿಶೇಷವಾಗಿ ವಿನ್ಯಾಸ ಮಾಡಿದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು. ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ ಎಂ.ಎಸ್, ಚಂದ್ರಮೋಹನ್ ಮೀನಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:ಮಂಗಳೂರಿನಲ್ಲಿ ಉನ್ನತ ಸಂಶೋಧನ ಕೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ