ಹೈಟೆಕ್‌ ಅಂಗನವಾಡಿ ಕಟ್ಟಡದಲ್ಲಿ “ಅಜ್ಜಿಮನೆ’


Team Udayavani, Aug 14, 2020, 5:40 AM IST

ಹೈಟೆಕ್‌ ಅಂಗನವಾಡಿ ಕಟ್ಟಡದಲ್ಲಿ “ಅಜ್ಜಿಮನೆ’

ಮಹಾನಗರ: ಅಂಗನವಾಡಿಗೆ ತೆರಳಿದಾಗ ಮಕ್ಕಳಿಗೆ ಅಜ್ಜಿ ಮನೆಗೆ ಹೋದ ಭಾವನೆ ಬರುವಂತೆ ಮಾಡಲು ವ್ಯವಸ್ಥಿತ ಮತ್ತು ಸುಸಜ್ಜಿತ ಕಟ್ಟಡ ನಿರ್ಮಿಸುವ ಉದ್ದೇಶದಿಂದ “ಅಜ್ಜಿಮನೆ’ ಎಂಬ ಹೆಸರಿನ ಯೋಜನ ವರದಿ ಸಿದ್ಧಪಡಿಸಲಾಯಿತು. ಅದರಂತೆ ನಿರ್ಮಾಣವಾದ ಬೆಂಗರೆ ಅಂಗನವಾಡಿ ಕೇಂದ್ರದ ಉದ್ಘಾಟನೆ ಇತ್ತೀಚೆಗೆ ನೆರವೇರಿದೆ. ಕಾಟಿಪಳ್ಳ ಹಾಗೂ ಎದುರುಪದವು ಅಂಗನವಾಡಿ ಕೇಂದ್ರಗಳ ಕಾಮಗಾರಿ ಪೂರ್ಣಗೊಂಡು ಉದ್ಘಾಟ ನೆಗೆ ಸಜ್ಜಾಗಿವೆ. ಮಾದರಿ ಅಂಗನವಾಡಿ ಕಟ್ಟಡ ನಿರ್ಮಿಸುವ ಸಲುವಾಗಿ ಹಿಂದೆ ದ.ಕ. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕರಾಗಿದ್ದ ಡಾ| ಎಂ.ಆರ್‌. ರವಿ ಅವರು ನಿರ್ಮಿತಿ ಕೇಂದ್ರಕ್ಕೆ ಈ ಬಗ್ಗೆ ಒಂದು ಯೋಜನ ವರದಿಯನ್ನು ಸಲ್ಲಿಸಲು ಸೂಚಿಸಿದ್ದರು.

ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲಾºವಿ ಅವರು ತನ್ನ ತಂಡದೊಂದಿಗೆ ಈಗಾಗಲೇ ಜಿಲ್ಲೆಯಲ್ಲಿ ಸುಮಾರು 22 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಿದ್ದು, ಇದರ ಅನು ಭವದಿಂದ ಮಾದರಿ ಅಂಗನವಾಡಿ ಕಟ್ಟಡಕ್ಕೆ “ಅಜ್ಜಿಮನೆ’ ಎಂಬ ಯೋಜನ ವರದಿಯನ್ನು ತಯಾರಿಸಿದರು. ಈ ಯೋಜನೆಗೆ ಸಿಎಸ್‌ಆರ್‌ ಅಡಿ ಅನುದಾನ ನೀಡಲು ಜಿ.ಪಂ. ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳು ಎಂಆರ್‌ಪಿಎಲ್‌ಗೆ

ಕೋರಿಕೆ ಸಲ್ಲಿಸಿದ್ದರು. ಇದನ್ನು ಪರಿಗಣಿಸಿ ಮಂಗಳೂರು ತಾಲೂಕಿನಲ್ಲಿ ಮೂರು ಅಂಗನವಾಡಿಗಳನ್ನು ನಿರ್ಮಿಸಲು ಎಂಆರ್‌ಪಿಎಲ್‌ ಸಂಸ್ಥೆಯು ಅನು ಮೋದನೆ ನೀಡಿತು. ಅದರಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಬೆಂಗರೆ, ಮಂಗಳೂರು ಉತ್ತರ ಕ್ಷೇತ್ರದ ಕಾಟಿಪಳ್ಳ ಹಾಗೂ ಮೂಡುಬಿದಿರೆ ಕ್ಷೇತ್ರದ ಮೂಡುಶೆಡ್ಡೆ ಎದುರುಪದವಿನಲ್ಲಿ “ಅಜ್ಜಿಮನೆ’ ಅಂಗನವಾಡಿ ನಿರ್ಮಿಸಲು ಕಾಮಗಾರಿ ಪ್ರಾರಂಭಿಸಲಾಯಿತು. ಅಜ್ಜಿಮನೆ ಅಂಗನವಾಡಿ ಕೇಂದ್ರದ ವಿನ್ಯಾಸವನ್ನು ಭರತ್‌ರಾಮ್‌ ಜೆಪ್ಪು, ಗ್ರೀನ್ಮಾರ್ಕ್‌ ವಾಸ್ತುಶಿಲ್ಪ, ಒಳಾಂಗಣ ವಿನ್ಯಾಸ ಮಾಡಿದ್ದು, ನಿರ್ಮಿತಿ ಕೇಂದ್ರದ ಸಹಾಯಕ ಎಂಜಿನಿಯರ್‌ ನವಿತ್‌ ಅವರ ಮೇಲುಸ್ತುವಾರಿಯಲ್ಲಿ ಕಾಮಗಾರಿ ನಡೆಸಲಾಗಿದೆ.

ಏನೆಲ್ಲ ಇದೆ?
ಹೈಟೆಕ್‌ ಕಿಂಡರ್‌ ಗಾರ್ಡನ್‌ ನರ್ಸರಿಗಳನ್ನು ಮೀರಿಸುವಂತೆ ಹೊರಾಂಗಣ ಮತ್ತು ಒಳಾಂಗಣ ವಿನ್ಯಾಸ ಮಾಡಲಾಗಿದೆ. ಕಟ್ಟಡದಲ್ಲಿ ಮಕ್ಕಳಿಗೆ ಆಟವಾಡಲು ಅಂಗಳ, ಮಲಗಲು ಕೋಣೆ, ಅಡಿಗೆ ಮನೆ, ಚಾವಡಿ, ಶೌಚಾಲಯ ನಿರ್ಮಿಸಲಾಗಿದೆ. ಹೊರ ಆವರಣದಲ್ಲಿ ಪುಷ್ಪ ಉದ್ಯಾನವನ, ಎರೆಹುಳು ಗೊಬ್ಬರ ಘಟಕ, ಮಳೆ ನೀರು ಕೊಯ್ಲು ವ್ಯವಸ್ಥೆ ಅಲ್ಲದೆ ಸೋಲಾರ್‌ ದೀಪದೊಂದಿಗೆ ಸುಸಜ್ಜಿತ ಕಟ್ಟಡವನ್ನು 3 ಕಡೆಗಳಲ್ಲಿ ನಿರ್ಮಿಸಲಾಗಿದೆ. ಇಡೀ ಕಾಮಗಾರಿಯ ಸಂಪೂರ್ಣ ವೆಚ್ಚ ಸುಮಾರು 25 ಲಕ್ಷ ರೂ. ಮೊತ್ತದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಗೋಡೆ ಬರಹ ಮತ್ತು ಗ್ರಾಮೀಣ ಚಿತ್ರಕಲೆ ಮಾಡಲಾಗಿದೆ. ಕಟ್ಟಡದ ವಿದ್ಯುತ್‌ಗೆ ಎಲ್‌ಇಡಿ ದೀಪ ಅಳವಡಿಸಲಾಗಿದೆ. ಎರೆಹುಳು ಘಟಕದಿಂದ ಬರುವ ಗೊಬ್ಬರ ಬಳಸಿ ತರಕಾರಿ ಗಿಡಗಳನ್ನು ಬೆಳೆಯಲು ಸ್ಥಳಾವಕಾಶ ಕಲ್ಪಿಸಲಾಗಿದೆ. ಸುರಕ್ಷತೆಗಾಗಿ ಕಟ್ಟಡದ ಸುತ್ತ ಆವರಣ ಗೋಡೆ ನಿರ್ಮಿಸಲಾಗಿದ್ದು ಮಕ್ಕಳು ಸ್ವತ್ಛಂದವಾಗಿ ಆವರಣದೊಳಗೆ ಸಂಚರಿಸಬಹುದಾಗಿದೆ.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.