ಹಾಸನ-ಮಂಗಳೂರು ರೈಲು ಮಾರ್ಗ: ಸಿಗ್ನಲ್‌ ಉನ್ನತೀಕರಣ; ಸಂಚಾರ ಸಾಮರ್ಥ್ಯ ವೃದ್ಧಿ; ಬೇಡಿಕೆಗೆ ಬಲ


Team Udayavani, Sep 10, 2020, 6:08 AM IST

ಹಾಸನ-ಮಂಗಳೂರು ರೈಲು ಮಾರ್ಗ: ಸಿಗ್ನಲ್‌ ಉನ್ನತೀಕರಣ; ಸಂಚಾರ ಸಾಮರ್ಥ್ಯ ವೃದ್ಧಿ; ಬೇಡಿಕೆಗೆ ಬಲ

ಮಂಗಳೂರು: ಹಾಸನ-ಮಂಗಳೂರು ರೈಲು ಮಾರ್ಗದ ಸಕಲೇಶಪುರ ಭಾಗದಲ್ಲಿ ಸಿಗ್ನಲ್‌ ವ್ಯವಸ್ಥೆ ಉನ್ನತೀಕರಣ ಕಾಮಗಾರಿ ಸದ್ಯದಲ್ಲೇ ಪೂರ್ಣಗೊಳ್ಳಲಿದ್ದು, ಹೆಚ್ಚಿನ ಸಂಖ್ಯೆಯ ಪ್ರಯಾಣಿಕ ರೈಲುಗಳ ಸಂಚಾರಕ್ಕೆ ಅವಕಾಶ ಪಡೆದುಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು-ಹಾಸನ- ಬೆಂಗಳೂರು ಮಾರ್ಗದಲ್ಲಿ ಗೂಡ್ಸ್‌ ಬದಲಿಗೆ ಪ್ರಯಾಣಿಕ ರೈಲುಗಳ ಸಂಚಾರವನ್ನೇ ಹೆಚ್ಚಿಸುವಂತೆ ಕರಾವಳಿ ಭಾಗದ ರೈಲ್ವೇ ಪರ ಹೋರಾಟಗಾರರಿಂದ ಬೇಡಿಕೆ ವ್ಯಕ್ತವಾಗತೊಡಗಿದೆ. ಸಕಲೇಶಪುರ ಭಾಗದಲ್ಲಿ ಸಿಗ್ನಲ್‌ ಉನ್ನತೀಕರಣಗೊಂಡ ಬಳಿಕ ಪ್ರತಿದಿನವೂ 20 ರೈಲುಗಳು ಸಂಚರಿಸುವ ಸಾಮರ್ಥ್ಯವನ್ನು ಈ ಮಾರ್ಗ ಹೊಂದಲಿದೆ. ಪ್ರಸ್ತುತ ಈ ಮಾರ್ಗದಲ್ಲಿ ಪ್ರಯಾಣಿಕರ ಹಾಗೂ ಗೂಡ್ಸ್‌ ಸೇರಿದಂತೆ ಒಟ್ಟು 13 ರೈಲುಗಳು ಸಂಚಾರ ನಡೆಸುತ್ತಿವೆ.

ಹಾಸನ- ಮಂಗಳೂರು ನಡುವೆ ರೈಲುಗಳ ಸಂಚಾರ ಹೆಚ್ಚಿಸುವ ನಿಟ್ಟಿನಲ್ಲಿ ಸುಬ್ರಹ್ಮಣ್ಯ ರೋಡ್‌ – ಸಕಲೇಶಪುರ ಮಧ್ಯೆ ಅತ್ಯಾಧು ನಿಕ ವ್ಯವಸ್ಥೆಗಳನ್ನು ಒಳ ಗೊಂಡ ಸಿಗ್ನಲ್‌ ವ್ಯವಸ್ಥೆ ಅಳ ವಡಿಕೆ ಕಾಮಗಾರಿ ಜೂನ್‌ನಿಂದ ನಡೆಯುತ್ತಿದ್ದು, ಸೆಪ್ಟಂಬರ್‌ ಅಂತ್ಯದೊಳಗೆ ಪೂರ್ಣ ಗೊಳ್ಳುವ ನಿರೀಕ್ಷೆಯಿದೆ. ಇದಕ್ಕಾಗಿ ರಾಜ್ಯ ಸರಕಾರ ಹಾಸನ-ಮಂಗಳೂರು ರೈಲ್ವೇ ಅಭಿವೃದ್ಧಿ ನಿಗಮಕ್ಕೆ (ಎಚ್‌ಎಂಆರ್‌ಡಿಸಿ) 5.3 ಕೋ.ರೂ. ಅನುದಾನ ಒದಗಿಸಿತ್ತು. ನೂತನ ಸಿಗ್ನಲ್‌ ವ್ಯವಸ್ಥೆ ಕಾರ್ಯಾರಂಭ ಮಾಡಿದ ಬಳಿಕ ಕಡಗರವಳ್ಳಿ ಹಾಗೂ ಎಡಕುಮೇರಿ ನಿಲ್ದಾಣಗಳಲ್ಲಿ ರೈಲುಗಳ ಕ್ರಾಸಿಂಗ್‌ ಸೌಲಭ್ಯ ಲಭ್ಯವಾಗಲಿದ್ದು, ಇದರಿಂದಾಗಿ ರೈಲುಗಳ ಸಂಚಾರ ಸಂಖ್ಯೆಗಳನ್ನು ಹೆಚ್ಚಿ ಸಲು ಸಾಧ್ಯವಾಗಲಿದೆ.

ಬೇಡಿಕೆಗೆ ಬಲ ಪ್ರಸ್ತುತ ಈ ಮಾರ್ಗದಲ್ಲಿ ಸಂಚರಿ
ಸುವ 13 ರೈಲುಗಳಲ್ಲಿ 5 ಮಾತ್ರ ಪ್ರಯಾಣಿಕ ರೈಲುಗಳಾಗಿವೆ. ನೂತನವಾಗಿ ಸಿಗ್ನಲ್‌ ಅಳವಡಿಕೆ ಬಳಿಕ ಹೆಚ್ಚು ವರಿಯಾಗಿ 7 ರೈಲು ಗಳ ಸಂಚಾರಕ್ಕೆ
ಅವಕಾಶವಿದೆ. ಮಂಗಳೂರು- ಹಾಸನ ಮೂಲಕ ಪ್ರಸ್ತುತ ಇರುವ ಪ್ರಯಾಣಿಕ ರೈಲುಗಳ ಹೊರತಾಗಿ ಬೆಂಗಳೂರು ಸೇರಿದಂತೆ ದೇಶದ ಇತರ ಭಾಗಗಳಿಗೆ ಇನ್ನಷ್ಟು ರೈಲುಗಳನ್ನು ಆರಂಭಿಸಬೇಕು ಎಂಬ ಕರಾವಳಿ ಭಾಗದ ಜನರು, ರೈಲು ಪ್ರಯಾ ಣಿಕರ ಸಂಘಟನೆಗಳ ಹಲವಾರು ವರ್ಷಗಳ ನಿರಂತರ ಬೇಡಿಕೆಗೆ ಈಗ ಬಲ ಬಂದಿದೆ.

ಪ್ರಮುಖ ಬೇಡಿಕೆಗಳು
ಬೆಂಗಳೂರಿಗೆ ಪ್ರತಿದಿನ ಹಗಲು ರೈಲು ಆರಂಭಿಸಬೇಕು ಮೈಸೂರು-ಮಂಗಳೂರು ಮಧ್ಯೆ ಹಗಲು ರೈಲು ಸಂಚಾರ ಆರಂಭಿಸಬೇಕು ಮಂಗಳೂರಿನಿಂದ ಅರಸೀಕೆರೆ ಮಾರ್ಗವಾಗಿ ಮೀರಜ್‌ಗೆ 1990ರ ದಶಕದಲ್ಲಿ ಸಂಚರಿಸುತ್ತಿದ್ದ ಮಹಾಲಕ್ಷ್ಮೀ ಎಕ್ಸ್‌ಪ್ರೆಸ್‌ ರೈಲು ಗಾಡಿಯನ್ನು ಮರು ಆರಂಭಿಸಬೇಕುಮಂಗಳೂರು- ಹಾಸನ- ಬೆಂಗಳೂರು ಮೂಲಕ ತಿರುಪತಿಗೆ ನೂತನ ರೈಲು ಸೌಲಭ್ಯ ಒದಗಿಸಬೇಕು ಮಂಗಳೂರಿನಿಂದ ಬೆಂಗಳೂರಿಗೆ ವೀಕೆಂಡ್‌ ಹಾಗೂ ರಜಾ ವಿಶೇಷ ರೈಲುಗಳನ್ನು ಓಡಿಸಬೇಕು

ರೈಲ್ವೇ ಸಿಗ್ನಲ್‌ ಉನ್ನತೀಕರಣ ಕಾಮಗಾರಿ ಮಾಸಾಂತ್ಯಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಹೆಚ್ಚುವರಿ ರೈಲುಗಳನ್ನು ಓಡಿಸುವ ಬಗ್ಗೆ ಕಾಮಗಾರಿಯನ್ನು ನಡೆಸಿರುವ
ಎಚ್‌ಎಂಆರ್‌ಡಿಸಿ ತೀರ್ಮಾನಿಸಲಿದೆ.
– ಅಪರ್ಣ ಗರ್ಗ್‌, ನೈಋತ್ಯ ರೈಲ್ವೇ ಮೈಸೂರು ವಿಭಾಗೀಯ ಪ್ರಬಂಧಕರು

ಕೇಶವ ಕುಂದರ್‌

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.