ಅದ್ಯಪಾಡಿ: ಗುಡ್ಡ ಕುಸಿತಕ್ಕೆ ತಾತ್ಕಾಲಿಕ ಪರಿಹಾರ


Team Udayavani, Jul 25, 2019, 5:00 AM IST

q-20

ಮಹಾನಗರ: ನಗರದಲ್ಲಿ ಬುಧವಾರ ಉತ್ತಮ ಮಳೆಯಾಗಿದೆ. ಬೆಳಗ್ಗಿನಿಂದಲೇ ಬಿಟ್ಟು ಬಿಟ್ಟು ಮಳೆ ಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿತ್ತು. ಬಿಜೈ ಬಟ್ಟಗುಡ್ಡೆ ಬಳಿ ಕಳೆದ ಸೋಮ ವಾರ ರಸ್ತೆಗೆ ಮಣ್ಣು ಜರಿದು ಬಿದ್ದಿದ್ದು, ಬುಧವಾರ ಕಾಮಗಾರಿ ನಡೆದಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುದಿನ ಎರಡು ದಿನಗಳಲ್ಲಿ ದ.ಕ. ಸಹಿತ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಗುಡ್ಡ ಕುಸಿತಕ್ಕೆ ತಾತ್ಕಾಲಿಕ ಪರಿಹಾರ
ಬಜಪೆ:
ಎರಡೂ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಂದಾವರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅದ್ಯಪಾಡಿ ಚರ್ಚ್‌ ಬಳಿಯ ಗುಡ್ಡದ ಮಣ್ಣು ಕುಸಿತವಾಗಿದ್ದು ತಾತ್ಕಾಲಿಕ ಪರಿಹಾರವಾಗಿ ಮರಳುತುಂಬಿದ ಗೋಣಿ ಯನ್ನು ಇಡಲಾಗಿದೆ. ಆದರೂ ಗುಡ್ಡದ ಮಣ್ಣು ಕುಸಿಯುವ ಭೀತಿಯಿದೆ.

ಧಾರಾಕಾರ ಮಳೆಯಿಂದಾಗಿ ಅದ್ಯಪಾ ಡಿಯ ಲೋಕೋಪಯೋಗಿ ರಸ್ತೆಯಲ್ಲಿ ಗುಡ್ಡ ಮಣ್ಣು ಕುಸಿದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ರಸ್ತೆಗೆ ಬಿದ್ದ ಮಣ್ಣನ್ನು ಮಂಗಳವಾರ ಜೇಸಿಬಿಯಿಂದ ತೆಗೆಯಲಾಯಿತು. ಮಳೆಗೆ ಮಣ್ಣು ಇನ್ನೂ ಕುಸಿದಿದ್ದು ಬುಧವಾರ ಲೋಕೋಪಯೋಗಿ ಇಲಾಖೆಯಿಂದ ಗುಡ್ಡದ ಬುಡಕ್ಕೆ ಮರಳು ತುಂಬಿದ ಗೋಣಿ ಇಡಲಾಗಿದೆ. ತಾತ್ಕಾಲಿಕ ಪರಿಹಾರವನ್ನು ಕಂಡುಕೊಳ್ಳಲಾಗಿದೆ.

ಗುಡ್ಡದ ಮೇಲೆ ಕೆಂಪುಕಲ್ಲು ತೆಗೆದು ಬಿಟ್ಟ ಕೋರೆ ಇದೆ. ಕೋರಿಯಲ್ಲಿ ಮಳೆ ನೀರು ತುಂಬಿರುವುದರಿಂದ ನೀರಿನ ಒರತೆ ರಭಸವಾಗಿದೆ. ಗುಡ್ಡದಲ್ಲಿ ಮಣ್ಣಿನ ಕೊರೆತೆಯೂ ಕುಸಿತಕ್ಕೆ ಕಾರಣವಾಗಿದೆ. ಮಣ್ಣು ಕುಸಿತವಾದಲ್ಲಿ ದೊಡ್ಡ ಗುಂಡು ಕಲ್ಲುಗಳಿದ್ದು ಇನ್ನೂ ಮಳೆ ಬಂದಲ್ಲಿ ಇದು ಕೆಳಗೆ ರಸ್ತೆಗೆ ಬೀಳುವ ಸಂಭವವಿದೆ.

ಗುಡ್ಡದ ಕೆಳಗಿರುವ ಮನೆಗಳಿಗೆ ಅಪಾ ಯದ ಬಗ್ಗೆ ಸೂಚಿಸಲಾಗಿದೆ. ಮಳೆ ಹೆಚ್ಚಾ ದಂತೆ ಮಣ್ಣು ಕುಸಿತವಾಗುವ ಸಂಭವವಿದೆ. ಸ್ಥಳಕ್ಕೆ ತಹಶೀಲ್ದರ ಗುರು ಪ್ರಸಾದ್‌ ಅವರು ಭೇಟಿ ನೀಡಿ, ಪರಿಶೀಲಿಸಿ, ಅಗತ್ಯ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೀರಿನ ಒರತೆ ಜಾಸ್ತಿಯಾಗಿದ್ದು, ಮಣ್ಣು ಕುಸಿತ ಕಂಡ ಪ್ರದೇಶದ ಕೆಳಗಡೆಯೂ ಕುಸಿಯಲು ಆರಂಭವಾಗಿದೆ. ತಾತ್ಕಾಲಿಕ ಪರಿಹಾರಕ್ಕೆ ಮರಳುತುಂಬಿದ ಗೋಣಿಯನ್ನು ಇಡಲಾಗಿದೆ. ಮಳೆ ಕಡಿಮೆಯಾದ ಅನಂತರ ಶಾಶ್ವ್ವತ ಪರಿಹಾರವಾಗಿ ತಡೆಗೋಡೆ ನಿರ್ಮಾಣಕ್ಕೆ ಸುಮಾರು 25ಲಕ್ಷ ರೂ. ಬೇಕಾಗುತ್ತದೆ ಎಂದು ಲೋಕಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಗೋಪಾಲ ಹೇಳಿದ್ದಾರೆ.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.