ಹೋವರ್‌ಕ್ರಾಫ್ಟ್ ವೇಗದ ಸಂಚಾರ; ನಾಡದೋಣಿಗಳಿಗೆ ಆತಂಕ!


Team Udayavani, Dec 22, 2021, 6:44 PM IST

ಹೋವರ್‌ಕ್ರಾಫ್ಟ್ ವೇಗದ ಸಂಚಾರ; ನಾಡದೋಣಿಗಳಿಗೆ ಆತಂಕ!

ಬೆಂಗ್ರೆ: ಕರಾವಳಿ ರಕ್ಷಣೆಯ ಹೊಣೆ ಹೊತ್ತಿರುವ ಕೋಸ್ಟ್‌ ಗಾರ್ಡ್‌ಗೆ ಸಂಬಂಧಿಸಿದ “ಹೋವರ್‌ ಕ್ರಾಫ್ಟ್’ ವೇಗವಾಗಿ ಫಲ್ಗುಣಿ ನದಿಯಲ್ಲಿ ಸಂಚರಿಸುವ ಕಾರಣ ಮಂಗಳೂರಿನ ನಾಡದೋಣಿಗಳು ಸಂಕಷ್ಟ ಎದುರಿಸುತ್ತಿದೆ!
ರಕ್ಷಣೆಯ ದೃಷ್ಟಿಯಿಂದ ಹೋವರ್‌ಕ್ರಾಫ್ಟ್ ಕೆಲವು ಸಂದರ್ಭ ಫಲ್ಗುಣಿ ನದಿಯಲ್ಲಿ ವೇಗವಾಗಿ ಸಂಚರಿಸುತ್ತದೆ. ಈ ವೇಳೆ ನೀರಿನ ಏರಿಳಿತ ಉಂಟಾಗಿ ನದಿಯ ಬದಿಯಲ್ಲಿ ಲಂಗರು ಹಾಕಿದ್ದ ನಾಡದೋಣಿಗಳು ಕೂಡ ಏರಿಳಿತ ವಾಗಿ ಒಂದಕ್ಕೊಂದು ಢಿಕ್ಕಿಯಾಗಿ ಹಾನಿಯಾಗುತ್ತಿದೆ ಎಂದು ಬೆಂಗರೆ ಮಹಾಜನ ಸಭಾ ಹಾಗೂ ನಾಡದೋಣಿ ಮಾಲಕರು ದೂರಿದ್ದಾರೆ.

ಭದ್ರತೆಯ ದೃಷ್ಟಿಯಿಂದ ಕರಾವಳಿ ಕಾವಲು ನಡೆಸುತ್ತಿರುವ ಹೋವರ್‌ ಕ್ರಾಫ್ಟ್ ಫಲ್ಗುಣಿ ನದಿಯಲ್ಲಿ ವೇಗವಾಗಿ ಸಂಚರಿಸುವುದರಿಂದ ನೀರಿನಲ್ಲಿ ಉಬ್ಬರ ಇಳಿತ ಉಂಟಾಗಿ ಮೀನುಗಾರಿಕೆ ನಡೆ ಸುವ ನಾಡದೋಣಿಗಳಿಗೆ ಸಮ ಸ್ಯೆಯಾಗುತ್ತಿದೆ. ಜತೆಗೆ ಲಂಗರು ಹಾಕಿದ್ದರೂ ಅಲೆಯ ಏರಿಳಿತದಿಂದ ದೋಣಿಗಳಿಗೆ ಹಾನಿಯಾಗಿದೆ. ಈ ಬಗ್ಗೆ ಕೋಸ್ಟ್‌ಗಾರ್ಡ್‌, ಕರಾವಳಿ ಕಾವಲು ಪೊಲೀಸರ ಗಮನಕ್ಕೆ ಮೀನುಗಾರರು ತಂದಿದ್ದಾರೆ.

“ಸುದಿನ’ ಜತೆಗೆ ಮಾತನಾಡಿದ ಸಾಂಪ್ರದಾಯಿಕ, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಅಜಿತ್‌ ಬೆಂಗ್ರೆ ಅವರು, “ನದಿ ಬದಿಯಲ್ಲಿ ನೂರಾರು ನಾಡದೋಣಿಗಳು ಲಂಗರು ಹಾಕಿದ್ದು ಮತ್ತೂ ಹಲವು ಮೀನುಗಾರಿಕೆ ನಡೆಸುತ್ತಿರುತ್ತದೆ. ಈ ವೇಳೆ ಹೋವರ್‌ಕ್ರಾಫ್ಟ್ ವೇಗವಾಗಿ ಸಂಚರಿಸುವಾಗ ನಾಡದೋಣಿಗಳಿಗೆ ಸಮಸ್ಯೆ ಆಗುತ್ತಿದೆ. ಲಂಗರು ಹಾಕಿದ ಬೋಟ್‌ಗಳಿಗೆ ಹಾನಿಯಾಗಿದೆ. ಈ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿದೆ’ ಎಂದರು.ಮಹಾಜನ ಸಭಾ ಮುಖಂಡರಾದ ಕೇಶವ ಅವರ ಪ್ರಕಾರ “ಫಲ್ಗುಣಿ ನದಿ ಯಲ್ಲಿ ಹೋವರ್‌ ಕ್ರಾಫ್ಟ್ ಸಂಚರಿ ಸುವ ವೇಳೆ ಹೋವರ್‌ ಕ್ರಾಫ್ಟ್ನ ವೇಗ ಕಡಿಮೆ ಮಾಡಬೇಕು. ಇಲ್ಲವೇ ಹೋವರ್‌ ಕ್ರಾಫ್ಟ್ ಅನ್ನು ನೇರವಾಗಿ ಸಮುದ್ರದಲ್ಲೇ ಸಂಚರಿಸುವಂತೆ ಮಾಡಬೇಕು’ ಎನ್ನುತ್ತಾರೆ.

ಪ್ರತ್ಯೇಕ ಸಭೆ ನಡೆಸಿ ನಿರ್ಧಾರ
ಹೋವರ್‌ ಕ್ರಾಫ್ಟ್ ಸಮುದ್ರ ಕಣ್ಗಾವಲಿಗೆ ಇರುವಂತಹುದು. ಅದರ ಸಂಚಾರವನ್ನು ಮೊಟಕುಗೊಳಿಸುವುದು ಸಾಧ್ಯವಿಲ್ಲ. ಆದರೆ ಹೋವರ್‌ಕ್ರಾಫ್ಟ್ ಸಂಚಾರಕ್ಕೆ ತೊಂದರೆಯಾಗದಂತೆ ಹಾಗೂ ನಾಡದೋಣಿ ಗಳಿಗೆ ಹಾನಿಯಾಗದಂತೆ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ನಾಡದೋಣಿ ಮೀನುಗಾರಿಕೆ ನಡೆಸುವ ಮುಖಂಡರು, ಬಂದರು ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು.
– ವೇದವ್ಯಾಸ ಕಾಮತ್‌, ಶಾಸಕರು, ಮಂಗಳೂರು ದಕ್ಷಿಣ

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.