Mangalore;ಮದರಸಾಗಳಲ್ಲಿ ಹುಡುಕಿದರೆ ಕೆಫೆಸ್ಪೋಟ ಉಗ್ರನ ಮಾಹಿತಿ ಸಿಗಬಹುದು: ಶರಣ್ ಪಂಪ್ ವೆಲ್
Team Udayavani, Mar 10, 2024, 2:23 PM IST
ಮಂಗಳೂರು: ಎನ್ಐಎ ಅಧಿಕಾರಿಗಳು ಮದರಸಾಗಳಲ್ಲಿ ತಪಾಸಣೆ ನಡೆಸಿದರೆ ಬೆಂಗಳೂರು ಸ್ಪೋಟದ ಶಂಕಿತ ಉಗ್ರನ ಮಾಹಿತಿ ಸಿಗಬಹುದು. ಭಟ್ಕಳದ ಮಸೀದಿಗಳಿಗೆ ದಾಳಿ ನಡೆಸಿ ವಿಚಾರಿಸಬೇಕು ಎಂದು ವಿ ಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಮತ್ತು ಪೊಲೀಸರು ದಾಳಿ ಮಾಡಿ ತನಿಖೆ ಮಾಡಲಿ, ಖಂಡಿತ ಮಾಹಿತಿ ಸಿಗಲಿದೆ. ಮದರಸಾಗಳು ಭಯೋತ್ಪಾದಕರ ತಾಣಗಳಾಗುತ್ತಿದೆ. ಉಗ್ರರಿಗೆ ಶಿಕ್ಷಣ ಕೊಡುವ ವ್ಯವಸ್ಥೆ ಕೆಲವು ಮದರಸಾದ ಮೌಲ್ವಿಗಳು ಮಾಡುತ್ತಿದ್ದಾರೆ ಎಂದರು.
ಎನ್ಐಎ ಅಧಿಕಾರಿಗಳಿಗೆ ಸಾಥ್ ಕೊಡಲು ನಾವು ಸಿದ್ದರಿದ್ದೇವೆ. ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಕಾರ್ಯಕರ್ತರಿಗೆ ಆರೋಪಿಯ ಫೋಟೊ ಹಂಚುತ್ತಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್