ಬಂಟ್ವಾಳದ ಕಳ್ಳಭಟ್ಟಿ ಅಡ್ಡೆಗೆ ದಾಳಿ: 1200 ಲೀಟರ್ ಬೆಲ್ಲದ ಕೊಳೆ, 500 ಲೀಟರ್ ನಕಲಿ ವೈನ್ ವಶ
Team Udayavani, Apr 18, 2020, 6:40 PM IST
ಮಂಗಳೂರು: ಇಲ್ಲಿನ ಬಂಟ್ವಾಳದ ಅಮ್ಮುಂಜೆ ಗ್ರಾಮದಲ್ಲಿ ಅಕ್ರಮವಾಗಿ ತಯಾರಿಸಲಾಗುತ್ತಿದ್ದ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ದಸ್ತವರಿ ಮಾಡಲಾಗಿದೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಬೆಂಜನಪದವು ಎಂಬಲ್ಲಿ ಮನೆಯ ಹಿಂಭಾಗದಲ್ಲಿ ಈ ಅಕ್ರಮ ಕಳ್ಳಬಟ್ಟಿ ತಯಾರಿಸಲಾಗುತ್ತಿದೆ.
1200 ಲೀಟರ್ ಬೆಲ್ಲದ ಕೊಳೆ ಮತ್ತು ಕಳ್ಳಭಟ್ಟಿ ತಯಾರಿಸುವ ಸಾಮಗ್ರಿ, 950 ಕೇಜಿ ಬೆಲ್ಲ ಮತ್ತು 500 ಲೀಟರ್ ನಕಲಿ ವೈನ್, 300 ಲೀಟರ್ ಬಟಾಟೆ ಮಿಶ್ರಣದ ಬೆಲ್ಲದ ಕೊಳೆಯನ್ನು ಜಪ್ತಿ ಮಾಡಲಾಗಿದೆ.
ಆರೋಪಿಗಳಾದ ಕಿರಣ್ ಕುಮಾರ್ ಮತ್ತು ಕ್ರಿಸ್ಟನ್ ಡಿಸೋಜ ರವರನ್ನು ದಸ್ತಗಿರಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ