ಉಳ್ಳಾಲದ ಹಲವೆಡೆ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ


Team Udayavani, Aug 15, 2019, 2:11 PM IST

u1

ಉಳ್ಳಾಲ: ದೇಶದಾದ್ಯಂತ ಇಂದು 72ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯುತ್ತಿದ್ದು, ಉಳ್ಳಾಲದ ಹಲವು ಕಡೆ ಸಂಭ್ರಮದಿಂದ ನಡೆಯಿತು.
ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ವತಿಯಿಂದ 73 ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಸಂಸ್ಥೆಯ ಕಛೇರಿ ಮುಂಬಾಗದಲ್ಲಿ ಆಚರಿಸಲಾಯಿತು.

ಸಾಂಬರತೊಟ ನೂರಾನಿಯ ಜುಮಾ ಮಸ್ಜಿದ್ ಹಾಗು ಸ್ವಲಾಹುದ್ದೀನ್ ಸೆಕೆಂಡರಿ ಮದರಸ ಟ್ರಸ್ಟ್ ಇದರ ವತಿಯಿಂದ 73 ನೇ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜೊಹರಣ ಕಾರ್ಯಕ್ರಮ ಬೆಳಿಗ್ಗೆ 7:30 ನೆರವೇರಿತು ಧ್ಚಜಾರೋಹಣವನ್ನು ನೂರಾನಿಯ ಜುಮಾ ಮಸ್ಜಿದ್ ನ ಅಧ್ಯಕ್ಷ ಇಬ್ರಾಹಿಂ ಹಾಜಿ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಸ್ಕೆ ಖಾದರ್ ಹಾಜಿ,ಎ ಎಸ್ ಅಬ್ದುಲ್ ರಹಿಮಾನ್ ಹಾಜಿ,ಹಸನ್ ಹಾಜಿ,ಎಸ್ ಎಸ್ ಮೂಸ ಹಾಜಿ,ಮುಹಮ್ಮದ್ ಮತ್ತು ಸ್ವಲಾಹುದೀನ್ ಮದರಸ ಗುರುಗಳು ಮುಖ್ಯ ಅಥಿತಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮಕ್ಕೆ ಖಿದ್ಮತುಲ್ ಇಸ್ಲಾಂ ಅಸೊಶೇಷನ್ ಕಮಿಟಿ ಯ ನೇತಾರರು ಸಾಥ್ ನೀಡಿದರು

ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಉಳ್ಳಾಲದಲ್ಲಿ 73 ನೇ ಸ್ವಾಂತತ್ರೋತ್ಸವದ ಧ್ವಜಾರೋಹಣ ವನ್ನು ಕೇಂದ್ರದ ಮುಖ್ಯಸ್ಥರಾದ ಡಾ. ಲಕ್ಷ್ಮಣ್ ರವರು ನೆರವೇರಿಸಿದರು. ಸಹಾಯಕ ಪ್ರಾಧ್ಯಾಪಕ ಡಾ. ಮಹೇಶ್ ಮಟ್ಟ್, ಅಧೀಕ್ಷಕ ರವಿಚಂದ್ರ, ಹಿರಿಯ ಸಹಾಯಕಿ ಜ್ಯೋತಿಲಕ್ಷ್ಮಿ, ಹಿರಿಯ ಪ್ರಯೋಗ ಶಾಲಾ ಸಹಾಯಕ ಸಂತೋಷ್.ಜೆ, ಹಿರಿಯ ಕ್ಷೇತ್ರ ಸಹಾಯಕ‌ ಪ್ರವೀಣ್.ಎಸ್.ಕುಂಪಲ ಹಾಗು ಸಂಶೋಧನಾ ಕೇಂದ್ರದ ನೌಕರರು, ಕಾರ್ಮಿಕರು ಉಪಸ್ತಿತರಿದ್ದರು.

ತೋಟಾಲ್ ಜುಮಾ ಮಸೀದಿ ಖತೀಬ್ ಮುಹಿಯ್ಯದ್ದೀನ್ ಸಹದಿ ತೋಟಾಲ್ ದುವಾ ನೆರವೇರಿಸಿದರು.ಬಂಟ್ವಾಳ ತಾ.ಪಂ ಸದಸ್ಯರು ಆದ ಹೈದರ್ ಕೈರಂಗಳ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಲ್-ಅಮೀನ್ ಸಂಸ್ಥೆ ಸಮಾಜದಲ್ಲಿ ಹತ್ತು ಹಲವು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ಸಮಾಜದ ಋಣ ತೀರಿಸುವ ಕೆಲಸ ಮಾಡಿದೆ,ಪ್ರಚಾರದ ಸೋಗಿಲ್ಲದೆ ಸಂಸ್ಥೆ ನಡೆಸುವ ರಿಲೀಫ್ ಕಾರುಣ್ಯ ಸೇವೆಗಳು ಶ್ಲಾಘನೀಯ ಎಂದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹಂಝ.ಬಿ ಅಧ್ಯಕ್ಷತೆ ವಹಿಸಿದ್ದರು.ಸಂಸ್ಥೆಯ ಗೌರವಾಧ್ಯಕ್ಷರಾದ ಅಹ್ಮದ್ ಕುಂಙಿ,ಪ್ರಮುಖರಾದ ಮೊಯಿದಿನ್ ಬಾನೋಟ್,ಮೊಯಿದಿನ್ ವಿದ್ಯಾನಗರ, ಅನ್ಸಾರುಲ್ ಹುದಾ ಅಧ್ಯಕ್ಷ ಹೈದರ್ ಮಲಿ,ಗೌಸಿಯಾ ಯಂಗ್ಮೆನ್ಸ್ ಅಸೋಸಿಯೇಶನ್ ಅದ್ಯಕ್ಷ ಇಬ್ರಾಹಿಂ ಪಾರೆ,ಉದ್ಯಮಿ ಹಕೀಮ್ ಡಿ.ಎಸ್,ಅಬ್ದುರ್ರಹ್ಮಾನ್ ಸುಟ್ಟ, ಸ್ಥಳೀಯರಾದ ಗಣೇಶ್,ರಾಮು,ಹೈದರ್ ಗೋಳಿಯಡಿ, ಮತ್ತಿತರರು ಉಪಸ್ಥಿತರಿದ್ದರು.

ಬಗಂಬಿಲ ಫ್ರೆಂಡ್ಸ್ ಸರ್ಕಲ್(ರಿ) ಇದರ ವತಿಯಿಂದ 73ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಧ್ವಜರೋಹಣವನ್ನು ಸುನಂದ ರಾಮಚಂದ್ರ ಇವರು ನೆರವೇರಿಸಿದರು. ಈ ಸಂಧರ್ಭದಲ್ಲಿ ಸುನಂದ ರಾಮಚಂದ್ರ ಮತ್ತು ಪುರುಷೋತ್ತಮ ಪೂಜಾರಿ ಇವರನ್ನು ಕ್ಲಬ್ಬಿನ ವತಿಯಿಂದ ಸನ್ಮಾನಿಸಲಾಯಿತು. ಹಾಗೂ ಕ್ಲಬ್ಬಿನ ವತಿಯಿಂದ ನಡೆದ ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆಯ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಮುಖ್ಯ ಅತಿಥಿ ಪುರುಷೋತ್ತಮ ಪೂಜಾರಿ, ಕುಮಾರಿ ಪುಷ್ಪ ಟೀಚರ್ ಬಗಂಬಿಲ ಹಿರಿಯರಾದ ಪರಮೇಶ್ವರ್,ಜಲಜಾಕ್ಷಿ ಕೃಷ್ಣಪ್ಪ, ಬಗಂಬಿಲ ಫ್ರೆಂಡ್ಸ್ ಸರ್ಕಲ್ ನ ಗೌರವ ಅಧ್ಯಕ್ಷರು ಗಿಲ್ಬರ್ಟ್ ಅಪೋನ್ಸ್ ಮಹಾದೇವಿ ಮಂದಿರದ ಅರ್ಚಕ ಬಾಲಕೃಷ್ಣ ಪೂಜಾರಿ ಹಿಂದೂ ಯುವ ಸೇನೆಯ ಅಧ್ಯಕ್ಷರಾದ ಪ್ರವೀಣ್ ದಾಸ್ ಬಗಂಬಿಲ ಫ್ರೆಂಡ್ಸ್ ಸರ್ಕಲ್ನ ಅಧ್ಯಕ್ಷರಾದ ಮಿತ್ರೆಶ್ ಬಗಂಬಿಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.