ಭಾರತೀಯ ವೈದ್ಯ ಪದ್ಧತಿಗಳು ಸಾರ್ವಕಾಲಿಕ: ಯಡಪಡಿತ್ತಾಯ


Team Udayavani, Feb 4, 2021, 6:10 AM IST

Indian physician practices all the time: Yadapadittaya

ಮಂಗಳೂರು: ಭಾರತೀಯ ವೈದ್ಯ ಪದ್ಧತಿಗಳು ಸಾರ್ವಕಾಲಿಕವಾಗಿದ್ದು ಈ ಹಿಂದೆ ನಮ್ಮ ಜೀವನದ ಭಾಗವಾಗಿದ್ದವು. ಪ್ರಕೃತಿದತ್ತವಾದ ಆರೋಗ್ಯವನ್ನು ಪಡೆಯುವಲ್ಲಿ ನ್ಯಾಚುರೋಪತಿ ಚಿಕಿತ್ಸೆ ಸಹಜ ಮತ್ತು ಸರಳ ವಿಧಾನವಾಗಿದೆ. ಇದರ ಪರಿಚಯ ಮತ್ತು ಸದುಪಯೋಗಪಡೆದುಕೊಳ್ಳುವು ದಕ್ಕಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾ ಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ಅಭಿಪ್ರಾಯಪಟ್ಟರು.

ಶಾರದಾ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ಉಚಿತ ಬೃಹತ್‌ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ದೂರದರ್ಶಿತ್ವದ ಶಿಕ್ಷಣತಜ್ಞ ಪ್ರೊ| ಎಂ.ಬಿ. ಪುರಾಣಿಕ್‌ ಮಾರ್ಗದರ್ಶನದಲ್ಲಿ ಬೆಳೆಯುತ್ತಿರುವ ಶಾರದಾ ಸಮೂಹ ಸಂಸ್ಥೆಗಳು, ಭಾರತೀಯರಿಗೆ ಪೂರಕವಾದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಾರವನ್ನು ಈ ಮೊದಲೇ ಅಳವಡಿಸಿಕೊಂಡು, ಶಿಕ್ಷಣ ಮತ್ತು ಆರೋಗ್ಯ ಸೇವೆಯಲ್ಲಿ ಮುಂಚೂಣಿಯಲ್ಲಿವೆ. ಸಮಾನ ಮನಸ್ಕ ಸಂಸ್ಥೆಗಳೊಂದಿಗಿನ ಕೂಡಿಕೆ ಪರಸ್ಪರ ಖ್ಯಾತಿ ಮತ್ತು ಗೌರವವನ್ನು ತಂದುಕೊಡುತ್ತದೆ. ಈ ನಿಟ್ಟಿನಲ್ಲಿ ಶಾರದಾ ಸಮೂಹ ಸಂಸ್ಥೆಯೊಂದಿಗಿನ ಸಹಯೋಗ ಪರಸ್ಪರ ಗೌರವವನ್ನು ಹೆಚ್ಚಿಸಿದೆ ಎಂದರು.

ಇದನ್ನೂ ಓದಿ: ಬಂಟ್ವಾಳ: ಕಂಟೈನರ್  ಲಾರಿಗೆ  ಗ್ಯಾಸ್ ಟ್ಯಾಂಕರ್  ಡಿಕ್ಕಿ. ಸಂಚಾರ ಅಸ್ತವ್ಯಸ್ಥ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ. ಬಿ. ಪುರಾಣಿಕ್‌ ವಹಿಸಿದ್ದರು. ಮುಖ್ಯ ವೈದ್ಯಾಧಿಕಾರಿ ಮತ್ತು ಪ್ರಾಂಶುಪಾಲ ಡಾ| ರಾಜೇಶ್‌ ಪಾದೇಕಲ್‌ ಪ್ರಾಸ್ತಾವಿಸಿದರು. ವೈದ್ಯಕೀಯ ಅಧೀಕ್ಷಕಿ ಡಾ| ವಿಜಯಲಕ್ಷ್ಮೀ ಸ್ವಾಗತಿಸಿದರು. ಸಮೂಹ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಸಮೀರ್‌ ಪುರಾಣಿಕ್‌, ಆಡಳಿತಾಧಿಕಾರಿ ವಿವೇಕ್‌ ತಂತ್ರಿ, ಶಾರದಾ ಆಯುರ್ವೇದ ಮೆಡಿಕಲ್‌ ಕಾಲೇಜಿನ ಪ್ರಾಂಶುಪಾಲ ಡಾ| ರವಿಗಣೇಶ್‌ ಮೊಗ್ರ, ಸಂಸ್ಥೆಯ ಸಿಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು. ಡಾ| ಶಿಲ್ಪಾ ನಿರೂಪಿಸಿ, ಡಾ| ಪದ್ಮಶ್ರೀ ವಂದಿಸಿದರು. ಯೋಜನಾಧಿಕಾರಿ ವಿಕ್ರಮ್‌ ಕುಂಟಾರ್‌ ಶಿಬಿರ ಸಂಘಟಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.