ಎಲ್‌ಇಡಿ ಬಲ್ಬ್ ಅಳವಡಿಕೆ ಆರಂಭ; ಪಾಲಿಕೆ ವ್ಯಾಪಿಯಲ್ಲಿ ಕಾಮಗಾರಿಗೆ ವೇಗ


Team Udayavani, Sep 4, 2022, 2:26 PM IST

12

ಮಹಾನಗರ: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣ ಗೊಳ್ಳಬೇಕಿದ್ದ ಎಲ್‌ಇಡಿ ಬೀದಿ ದೀಪ ಅಳವಡಿಸುವ ಕಾಮಗಾರಿ ಮತ್ತೆ ವೇಗ ಪಡೆದುಕೊಳ್ಳುತ್ತಿದೆ. ಗುತ್ತಿಗೆ ವಹಿಸಿಕೊಂಡ ಸಂಸ್ಥೆಯು ನಗರದ ಕೆಲವೊಂದು ಕಡೆಗಳಲ್ಲಿ ಸದ್ಯ ಎಲ್‌ಇಡಿ ಬೀದಿ ದೀಪ ಅಳವಡಿಸುತ್ತಿದೆ.

ಯೆಯ್ನಾಡಿ ಮತ್ತು ಗಾಂಧಿನಗರ ಪ್ರದೇಶಗಳಲ್ಲಿ ಸದ್ಯ ಬಲ್ಬ್ ಅಳವಡಿಸುವ ಕಾಮಗಾರಿ ನಡೆಯುತ್ತಿದೆ. ಬೀದಿ ದೀಪ ಅಳವಡಿಸುವ ನಿಟ್ಟಿನಲ್ಲಿ ಗುತ್ತಿಗೆ ವಹಿಸಿಕೊಂಡ ಸಂಸ್ಥೆಗೆ 3 ತಿಂಗಳ ಇಒಟಿ (ಟೆಂಡರ್‌ ಪೂರ್ಣಾವಧಿ ವಿಸ್ತರಣೆ) ನೀಡಲಾಗಿದೆ. ಅದರಂತೆ ಈ ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣ ಗೊಳಿಸುವ ಭರವಸೆಯನ್ನು ಪಾಲಿಕೆಗೆ ಟೆಂಡರ್‌ ವಹಿಸಿದ ಸಂಸ್ಥೆ ನೀಡಿದೆ.

ಕೆಲವು ತಿಂಗಳುಗಳ ಹಿಂದೆಯೇ ಸ್ಥಗಿತ

ಕಾಮಗಾರಿಯ ಆರಂಭದ ದಿನಗಳ ಮಾಹಿತಿಯಂತೆ 2021ರ ಡಿಸೆಂಬರ್‌ ಅಂತ್ಯದೊಳಗೆ ನಗರದ 60 ವಾರ್ಡ್‌ಗಳಲ್ಲಿ ಸುಮಾರು 66,000 ಎಲ್‌ಇಡಿ ಬೀದಿ ದೀಪ ಅಳವಡಿಸಬೇಕಿತ್ತು. ಆದರೆ ಸದ್ಯ ಆಯ್ದ ವಾರ್ಡ್‌ಗಳಲ್ಲಿ ಸುಮಾರು 12,600 ಬೀದಿ ದೀಪ ಮಾತ್ರ ಅಳವಡಿಸಲಾಗಿದೆ. ಹಣಕಾಸಿನ ಮುಗ್ಗಟ್ಟು, ಉಪಕರಣದ ಕೊರತೆ ಸಹಿತ ವಿವಿಧ ನೆಪದಿಂದ ಕಾಮಗಾರಿ ಕೆಲವು ತಿಂಗಳುಗಳ ಹಿಂದೆಯೇ ಸ್ಥಗಿತಗೊಂಡಿತ್ತು. ಮರು ಆರಂಭಿಸಲು ಮತ್ತೆ ಮೂರು ತಿಂಗಳ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಪಾಲಿಕೆಯು ಸದ್ಯ ಇಒಟಿ ನೀಡಿದೆ. ಅದರಂತೆ ಸದ್ಯ ಕೆಲಸ ಮರು ಆರಂಭಗೊಳ್ಳುವ ನಿರೀಕ್ಷೆ ಇದೆ. ಈ ಯೋಜನೆಯ ಪ್ರಕಾರ 60 ಕೋಟಿ ರೂ. ವೆಚ್ಚದಲ್ಲಿ ಈ ಹಿಂದೆಯೇ ಟೆಂಡರ್‌ ಕರೆಯಲಾಗಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.