ಲಾಕ್ ಡೌನ್ ಆಗಿ 14 ದಿನವಾಯಿತು, ಸರಕಾರದ ಯಾವುದೇ ಯೋಜನೆ ಜಾರಿಯಾಗಿಲ್ಲ: ಐವನ್ ಡಿಸೋಜಾ
Team Udayavani, Apr 4, 2020, 12:51 PM IST
ಮಂಗಳೂರು: ದೇಶದ್ಯಾಂತ ಲಾಕ್ ಡೌನ್ ಆಗಿ 14 ದಿವಸಗಳಾಯಿತು, ಆದರೆ ಸರಕಾರ ಯಾವುದೇ ಯೋಜನೆ ಜಾರಿಯಾಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ, ಸೋಜಾ ಹೇಳಿದರು.
ಮಂಗಳೂರಿನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ದಿನಸಿ ವಸ್ತು ಕೊಡದೇ ಇದ್ದರೆ ಜನಸಾಮಾನ್ಯರು ಏನು ಮಾಡಬೇಕು. ಸರಕಾರದ ಯಾವುದೇ ರೀತಿಯ ಪೆನ್ಷನ್ ಬರುತ್ತಿಲ್ಲ ಎಂದರು.
ಇಎಂಐ ಕಟ್ಟಬೇಡಿ ಎಂದಿದ್ದೀರಿ, ಆದರೆ ಜನರ ಹಣ ಕಟ್ ಆಗುತ್ತಿದೆ. ಇಂದಿರಾ ಕ್ಯಾಂಟೀನ್ ಊಟಕ್ಕೂ ಹಣ ನೀಡಬೇಕಾಗಿದೆ. ವೆಂಟಿಲೇಶನ್ ವ್ಯವಸ್ಥೆ ಕೂಡ ಸರಿಯಾಗಿ ಇಲ್ಲ. ಕೇಂದ್ರ ಸರಕಾರ, ರಾಜ್ಯ ಸರಕಾರ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಸರಕಾರ ಎಪಿಎಲ್ ಮತ್ತು ಬಿಪಿಎಲ್ ಅನ್ನುವ ಭೇದವಿಲ್ಲದೇ ಜನರ ಮನೆಗೆ ದಿನಸಿ ವಸ್ತುಗಳನ್ನು ನೀಡಬೇಕು ಎಂದು ಮಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿ, ಸೋಜಾ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ