3 ತಿಂಗಳೊಳಗೆ ಕದ್ರಿ ಮಾರುಕಟ್ಟೆ ಪೂರ್ಣ

12.30 ಕೋ. ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, Apr 6, 2022, 11:38 AM IST

kadri

ಮಲ್ಲಿಕಟ್ಟೆ: ಕೆಲವು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದ್ದ ಕದ್ರಿ ಮಾರುಕಟ್ಟೆ ಕಾಮಗಾರಿ ಕೊನೆಯ ಹಂತದಲ್ಲಿದ್ದು, ಇನ್ನೇನು 3 ತಿಂಗಳೊಳಗೆ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ.

ವ್ಯಾಪಾರಸ್ಥರ ಮನವಿಯ ಮೇರೆಗೆ ಮಾರುಕಟ್ಟೆಯ ವಿನ್ಯಾಸದಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳಲಾಗುತ್ತಿದ್ದು, ಉಳಿದಂತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಕದ್ರಿ ಮಾರುಕಟ್ಟೆ ನಗರದ ಪ್ರಮುಖ ಮಾರುಕಟ್ಟೆಗಳ ಪೈಕಿ ಒಂದಾಗಿದೆ. 40 ವರ್ಷಗಳ ಹಿಂದೆ ಇಲ್ಲಿನ ಮಾರುಕಟ್ಟೆ ಕಟ್ಟಡವನ್ನು ಅಂದಿನ ಆವಶ್ಯಕತೆಗಳಿಗೆ ಅನುಗುಣವಾಗಿ ನಿರ್ಮಿಸಲಾಗಿತ್ತು.

ಕದ್ರಿ ಮಾರುಕಟ್ಟೆಯ ಹಳೆ ಕಟ್ಟಡದಲ್ಲಿ ಒಟ್ಟು 45 ಮಳಿಗೆಗಳಿದ್ದವು. ಮಾರುಕಟ್ಟೆ ಶಿಥಿಲಾವಸ್ಥೆಯ ಕಾರಣ ಹಳೆಯ ಕಟ್ಟಡವನ್ನು ಕೆಡಹಿ 12.30 ಕೋ.ರೂ. ವೆಚ್ಚದಲ್ಲಿ ಸುಸಜ್ಜಿತ ನೂತನ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲು ಯೋಜನೆ ರೂಪಿಸಲಾಯಿತು.

ನೂತನ ಮಾರುಕಟ್ಟೆ ಸಂಕೀರ್ಣ ನಿರ್ಮಾಣಕ್ಕೆ 2018ರ ಮಾ. 26ರಂದು ಶಂಕುಸ್ಥಾಪನೆ ಮಾಡಲಾಗಿತ್ತು. ಹಳೆಯ ಕದ್ರಿ ಮಾರುಕಟ್ಟೆಯಲ್ಲಿದ್ದ ಒಟ್ಟು 45 ಮಳಿಗೆಗಳ ವ್ಯಾಪಾರಸ್ಥರಿಗೆ ತಾತ್ಕಾಲಿಕ ಮಳಿಗೆಗಳನ್ನು ನಿರ್ಮಾಣ ಮಾಡಿ ನೀಡಲಾಯಿತು. ಶಿಲಾನ್ಯಾಸಗೊಂಡು ಕಾಮಗಾರಿ ಆರಂಭಗೊಂಡರೂ ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳುವ ಸ್ವರೂಪದಲ್ಲಿ ಎದುರಾದ ಗೊಂದಲದಿಂದ ನೆಲ ಅಂತಸ್ತು ಹಂತದಲ್ಲೇ ಕಾಮಗಾರಿ 10 ತಿಂಗಳಿಂದ ಸ್ಥಗಿತಗೊಂಡಿತ್ತು. ಬಳಿಕ ಕಾಮಗಾರಿಗೆ ವೇಗ ನೀಡಲಾಗಿದ್ದು, ಈಗ ಕಾಮಗಾರಿ ಕೊನೆಯ ಹಂತದಲ್ಲಿದೆ.

ಮಾರುಕಟ್ಟೆಯಲ್ಲಿ  ಏನೇನಿದೆ? ‌

ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕದ್ರಿ ಮಾರುಕಟ್ಟೆಯಲ್ಲಿ ಲೋವರ್‌ ಬೇಸ್‌ಮೆಂಟ್‌ 1090.23 ಚ.ಮೀ., ಅಪ್ಪರ್‌ ಬೇಸ್‌ಮೆಂಟ್‌ 924.20 ಚ.ಮೀ. ಇರಲಿದ್ದು, ಇಲ್ಲಿ ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ನೀಡಲಾಗುವುದು. ಲೋವರ್‌ ಗ್ರೌಂಡ್‌ನ‌ಲ್ಲಿ 957.17 ಚ.ಮೀ. ಇದರಲಿದ್ದು, 11 ಶಾಪ್‌ 28 ಸ್ಟಾಲ್‌ ಇರಲಿದೆ. ಅಪ್ಪರ್‌ ಗ್ರೌಂಡ್‌ನ‌ಲ್ಲಿ 989.54 ಚ.ಮೀ. ಇರಲಿದ್ದು, 11 ಶಾಪ್‌ ಮತ್ತು 34 ಸ್ಟಾಲ್‌ ಇರಲಿದೆ. ಮೊದಲ ಮಹಡಿ 941 ಚ.ಮೀ., ಎರಡನೇ ಮಹಡಿ 927 ಚ.ಮೀ., ಮೂರನೇ ಮಹಡಿ 927 ಮೀ. ಇರಲಿದ್ದು, ಇಲ್ಲಿ ಕಚೇರಿ ಹೊಂದಿದೆ. ಮಾರುಕಟ್ಟೆಯ ಒಟ್ಟು ವಿಸ್ತೀರ್ಣ 6756 ಚ.ಮೀ. ಇರಲಿದೆ.

ಅಭಿವೃದಿಗೆ ಒತ್ತು

ಮಾರುಕಟ್ಟೆಗಳ ಅಭಿವೃದ್ಧಿಗೆ ಪಾಲಿಕೆ ವಿಶೇಷ ಒತ್ತು ನೀಡುತ್ತಿದೆ. ಕದ್ರಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಕಾರ್ಯ ಕೊನೆಯ ಹಂತದಲ್ಲಿದ್ದು, ಇನ್ನೇನು ಮೂರು ತಿಂಗಳ ಒಳಗಾಗಿ ಪೂರ್ಣ ಹಂತದ ಕಾಮಗಾರಿ ಕೊನೆಗೊಳ್ಳಲಿದ್ದು, ಉದ್ಘಾಟನೆಗೊಳ್ಳಲಿದೆ. -ಪ್ರೇಮಾನಂದ ಶೆಟ್ಟಿ, ಮನಪಾ ಮೇಯರ್‌

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.