ಕದ್ರಿ ಪಾರ್ಕ್‌ ಅಭಿವೃದ್ಧಿ: ನಾಳೆ ಮಹತ್ಚದ ಸಭೆ


Team Udayavani, Oct 10, 2022, 1:26 PM IST

7

ಮಹಾನಗರ: ಕದ್ರಿ ಪಾರ್ಕ್‌ ಸಮಗ್ರ ಅಭಿವೃದ್ಧಿಗೆ ತೋಟಗಾರಿಕಾ ಇಲಾಖೆ, ದ.ಕ. ಜಿಲ್ಲಾಡಳಿತ ಮತ್ತು ಮುಡಾ ಮುಂದಾಗಿದ್ದು, ಮೊದಲನೇ ಹಂತದ ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿದೆ.

ಮುಡಾದಿಂದ ಸದ್ಯ ಕಾರಂಜಿ ಮತ್ತು ಗಂಗನಪಳ್ಳದ ಆರಂಭಿಕ ಹಂತದ ಕಾಮಗಾರಿ ಶುರುವಾಗಿದ್ದು, ಪ್ರಥಮವಾಗಿ ಕದ್ರಿ ಹಳೆ ಪಾರ್ಕ್‌ನ ಕಾರಂಜಿ ನವೀಕರಣ ನಡೆದಿದೆ. ಈ ಹಿಂದೆ ಈ ಕಾರಂಜಿ ಸುಸ್ಥಿತಿಯಲ್ಲಿ ಇರಲಿಲ್ಲ. ಅದೇ ರೀತಿ, ಮುಂದಿನ ದಿನಗಳಲ್ಲಿ ಗಂಗನಪಳ್ಳದ ಅಭಿವೃದ್ಧಿ ಕಾಮಗಾರಿಯೂ ನಡೆಯಲಿದೆ. ಪಾರ್ಕ್‌ ಒಳಗಿರುವ ಗಂಗನಪಳ್ಳ ಅಭಿವೃದ್ಧಿ ಹಲವು ವರ್ಷಗಳಿಂದ ಮರೀಚಿಕೆಯಾಗಿತ್ತು.

ಸ್ಮಾರ್ಟ್‌ಸಿಟಿ, ತೋಟಗಾರಿಕಾ ಇಲಾಖೆಯಿಂದ ಈ ಹಿಂದೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾಪವಾಗಿತ್ತೇ ವಿನಃ ಯಾವುದೇ ರೀತಿಯ ಮುಂದುವರಿದ ಕಾಮಗಾರಿ ನಡೆದಿರಲಿಲ್ಲ. ಇದೀಗ ಅಭಿವೃದ್ಧಿಯಾಗಲಿದ್ದು, ಬಳಿಕ ಅಲ್ಲಿಂದಲೇ ಪಾರ್ಕ್‌ನ ಗಿಡಗಳಿಗೆ ನೀರುಣಿಸಬಹುದು ಎಂಬ ಚಿಂತನೆ ಮುಡಾದ್ದಾಗಿದೆ.

ಸುದಿನ ವರದಿ

ಕದ್ರಿ ಪಾರ್ಕ್‌ ಅಭಿವೃದ್ಧಿ ಮರೀಚೆಕೆ ಹಿನ್ನೆಲೆಯಲ್ಲಿ “ಉದಯವಾಣಿ ಸುದಿನ’ ಕಳೆದ ಕೆಲ ದಿನಗಳ ಹಿಂದೆ “ಕದ್ರಿ ಪಾರ್ಕ್‌ ಅಭಿವೃದ್ಧಿಗೆ ಮೀನ ಮೇಷ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು. ಬಳಿಕ ತೋಟಗಾರಿಕಾ ಇಲಾಖೆಯಿಂದ ಪಾರ್ಕ್‌ ಸ್ವಚ್ಛತಾ ಕೆಲಸ ಆರಂಭಗೊಂಡಿತ್ತು. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಅವರ ನೇತೃತ್ವದಲ್ಲಿ ಸಭೆ ನಡೆದು ಅಭಿವೃದ್ಧಿಯ ಕುರಿತು ಚರ್ಚೆ ನಡೆಸಲಾಗಿತ್ತು.

ನಾಳೆ ಡಿಸಿ ನೇತೃತ್ವದಲ್ಲಿ ಸಭೆ

ಕದ್ರಿ ಪಾರ್ಕ್‌ ಪ್ರದೇಶದ ಒಟ್ಟಾರೆ ಅಭಿವೃದ್ಧಿಗೆ ಸಂಬಂಧ ಪಟ್ಟಂತೆ ಅ.11ರ ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯ ಕೋರ್ಟ್‌ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಒಟ್ಟು 17.53 ಎಕರೆ ಪ್ರದೇಶದಲ್ಲಿರುವ ಕದ್ರಿ ಉದ್ಯಾನವನ ಮೂರು ಭಾಗಗಳಾಗಿ ವಿಂಗಡಿಸಲಾಗಿದೆ. ಕದ್ರಿ ಉದ್ಯಾನವನ ರಸ್ತೆಯಲ್ಲಿ ನಿರ್ಮಿಸಲಾಗಿರುವ 39 ಮಳಿಗೆ ಹಾಗೂ ಪಾರ್ಕಿಂಗ್‌ ವ್ಯವಸ್ಥೆ ಒಳಗೊಂಡಂತೆ ಸಮಗ್ರ ನಿರ್ವಹಣೆಗೆ ಟೆಂಡರ್‌ ಕರೆದು ನಿರ್ವಹಿಸುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜನಪ್ರತಿನಿಧಿಗಳು, ಸಂಘ ಸಂಸ್ಥೆ ಗಳು, ವಾಣಿಜ್ಯೋದ್ಯಮ, ವ್ಯವಹಾರಸ್ಥರು ಕೂಡ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.