ಕಲ್ಲಡ್ಕ:ಯುವಕನಿಗೆ ಇರಿತ,ಉದ್ವಿಗ್ನ ವಾತಾವರಣ, ಅಂಗಡಿ ಮುಂಗಟ್ಟು ಬಂದ್
Team Udayavani, May 26, 2017, 4:35 PM IST
ಬಂಟ್ವಾಳ: ಇಲ್ಲಿನ ಕಲ್ಲಡ್ಕದಲ್ಲಿ ಶುಕ್ರವಾರ ಮಧ್ಯಾಹ್ನ ಯುವಕನೊಬ್ಬನಿಗೆ ವ್ಯಕ್ತಿಯೊಬ್ಬ ಇರಿದು ಪರಾರಿಯಾಗಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಲು ಕಾರಣವಾಗಿದೆ.
ಮಹಮದ್ ಶಾಹಿರ್ ಎಂಬ ಯುವಕ ನಮಾಝ್ ಮುಗಿಸಿ ಬರುತ್ತಿದ್ದ ವೇಳೆ ಕಾರಿನಲ್ಲಿ ಬಂದ ಅಪರಿಚಿತ ಯುವಕ ಇರಿದು ಪರಾರಿಯಾಗಿದ್ದಾನೆ. ಶಾಹಿರ್ನನ್ನು ತುಂಬೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಹನ ರಸ್ತೆಗೆ ಅಡ್ಡವಾಗಿಟ್ಟ ವಿಚಾರದಲ್ಲಿ ಗಲಾಟೆ ನಡೆದು ಮಾತಿಗೆ ಮಾತು ಬೆಳೆದು ಇರಿತ ನಡೆಸಲಾಗಿದೆ ಎಂದು ವರದಿಯಾಗಿದೆ.
ಕೋಮುಸೂಕ್ಷ್ಮ ಕಲ್ಲಡ್ಕದಲ್ಲಿ ಘಟನೆಯ ಬಳಿಕ ಅಂಗಡಿ ಮುಂಗಟ್ಟುಗಳನ್ನು ಮುಂಜಾಗೃತಾ ಕ್ರಮವಾಗಿ ಮುಚ್ಚಲಾಗಿದೆ. ವಾಹನ ಸಂಚಾರ ಎಂದಿನಂತೆ ಇದೆ. ಹೆದ್ದಾರಿಯಲ್ಲಿ ಸಂಚಾರ ಎಂದಿನಂತೆ ಇದೆ.
ಬಂಟ್ವಾಳ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿ, ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ