Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!


Team Udayavani, May 26, 2024, 6:25 AM IST

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾ ದಿತ ದಶಾವತಾರ ಯಕ್ಷಗಾನ ಮಂಡಳಿಯ ಆರೂ ಮೇಳಗಳ ಈ ವರುಷದ ತಿರುಗಾಟ 1,002 ಪ್ರದರ್ಶನಗಳೊಂದಿಗೆ ಶನಿವಾರ ಮುಕ್ತಾಯ ಗೊಂಡಿತು.

ಕಟೀಲು ಮೇಳಗಳು ಈ ವರ್ಷ 167 ದಿನಗಳ ತಿರುಗಾಟದಲ್ಲಿ 1,002 ಸೇವೆಯಾಟಗಳನ್ನು ಪ್ರದರ್ಶಿಸಿದ್ದು, ಅವುಗಳಲ್ಲಿ 553 ದೇವೀಮಹಾತ್ಮೆ ಪ್ರಸಂಗಗಳಾಗಿವೆ. ಒಂದನೇ ಮೇಳ 81, ಎರಡನೇ ಮೇಳ 94, ಮೂರನೇ ಮೇಳ 105, ನಾಲ್ಕನೇ ಮೇಳ 88, ಐದನೇ ಮೇಳ 94, ಆರನೇ ಮೇಳ 91 ಬಾರಿ ದೇವೀಮಹಾತ್ಮೆಯನ್ನು ಆಡಿವೆ.

ದಾಖಲೆ ಬುಕ್ಕಿಂಗ್‌
2023ರ ಎಪ್ರಿಲ್‌ನಿಂದ 2024ರ ಮಾರ್ಚ್‌ ವರೆಗೆ ಒಟ್ಟು 804 ಸೇವೆಯಾಟಗಳು ಬುಕ್ಕಿಂಗ್‌ ಆಗಿದ್ದು, ಈ ವರುಷದ ಎಪ್ರಿಲ್‌ ಮತ್ತು ಮೇ 24ರ ವರೆಗೆ ತಲಾ 56 ಸೇವೆಯಾಟಗಳು ನೋಂದಣಿಯಾಗಿವೆ. ಅಂದರೆ ದಿನಕ್ಕೆರಡು ಸೇವೆಯಾಟಗಳಂತೆ ಬುಕ್ಕಿಂಗ್‌ ಆಗುತ್ತಿವೆ. ಕಟೀಲಿನ ಆರು ಮೇಳಗಳು ಆರು ತಿಂಗಳ ತಿರುಗಾಟದಲ್ಲಿ ಪ್ರದರ್ಶನ ನೀಡುವುದು ಸಾಮಾನ್ಯವಾಗಿ 1,080 ಆಟ. ಸುಮಾರು 450ರಷ್ಟು ಬಯಲಾಟಗಳು ಖಾಯಂ ಇವೆ. ಈ ಲೆಕ್ಕಾಚಾರದಂತೆ ಇನ್ನೊಂದು ಮೇಳಕ್ಕೆ ಆಗುವಷ್ಟು ಬಯಲಾಟಗಳು ಬುಕ್ಕಿಂಗ್‌ ಆಗುತ್ತಿವೆ. ಇದಲ್ಲದೆ ಈ ಹಿಂದೆ ನೋಂದಣಿಯಾದ ಸೇವೆಯಾಟಗಳ ಸಂಖ್ಯೆಯೇ ಸುಮಾರು 10 ವರುಷಗಳಿಗೆ ಆಗುವಷ್ಟು ಇದೆ.

 

 

ಟಾಪ್ ನ್ಯೂಸ್

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

Dendoor Katte: 2 cows, 1 calf found illegally transported in separate cases

Dendoor Katte: ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2 ಹಸು, 1 ಕರು ಪತ್ತೆ

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.