ಉಳ್ಳಾಲದಲ್ಲಿ ಕಾರ್ಮಿಕರ ಗಲಾಟೆ: ಇಬ್ಬರಿಗೆ ಚೂರಿ ಇರಿದು ಪರಾರಿ
Team Udayavani, Apr 22, 2017, 10:58 AM IST
ಉಳ್ಳಾಲ : ಇಲ್ಲಿನ ಕುತ್ತಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಮೂವರು ಕಾರ್ಮಿಕರ ನಡುವೆ ಜಗಳ ನಡೆದಿದ್ದು ಈ ವೇಳೆ ಒಬ್ಬಾತ ಇಬ್ಬರಿಗೆ ಚೂರಿ ಇರಿದು ಪರಾರಿಯಾಗಿದ್ದಾನೆ.
ಬಿಹಾರ ಮೂಲದ ನಿತೇಶ್ ಮತ್ತು ಪ್ರದೀಪ್ ಎನ್ನುವ ಕಾರ್ಮಿಕರು ಇರಿತಕ್ಕೊಳಗಾಗಿದ್ದು, ಒಡಿಶಾ ಮೂಲದ ತಾಹಿರ್ ಇರಿದು ಪರಾರಿಯಾಗಿದ್ದಾನೆ. ಗಾಯಾಳುಗಳಿಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ