ಕೂಳೂರು ಹಳೇ ಸೇತುವೆ ನೂತನ ತಂತ್ರಜ್ಞಾನದೊಂದಿಗೆ ದುರಸ್ತಿ
Team Udayavani, May 21, 2020, 8:50 AM IST
ಮಂಗಳೂರು: ಇಲ್ಲಿನ ಹಳೇ ಸೇತುವೆಯನ್ನು ನೂತನ ತಂತ್ರಜ್ಞಾನದೊಂದಿಗೆ ದುರಸ್ತಿ ಮಾಡಲಾಗಿದ್ದು, ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬುಧವಾರ ಸಾಂಕೇತಿಕವಾಗಿ ಉದ್ಘಾಟಿಸಿದರು.
ಮೈಕ್ರೋ ಕೊನ್ಟೆಸ್ಟ್ ತಂತ್ರಜ್ಞಾನದೊಂದಿಗೆ ಇದನ್ನು 38 ಲಕ್ಷ ರೂ.ವೆಚ್ಚದಲ್ಲಿ ದುರಸ್ತಿಗೊಳಿಸಲಾಗಿದೆ.ಈ ಸೇತುವೆ ಜೀರ್ಣಾವಸ್ಥೆಯಲ್ಲಿತ್ತು.ಇದನ್ನು ದುರಸ್ತಿ ಮಾಡದೆ ನೂತನ ಸೇತುವೆ ನಿರ್ಮಾಣಕ್ಕಿಳಿದರೆ ವಾಹನ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇದನ್ನು ದುರಸ್ತಿ ಗೊಳಿಸಲಾಗಿದೆ. ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ ಗುರುಪುರ ಸೇತುವೆ ಕುರಿತಂತೆ ಪ್ರಶ್ನೆಗೆ ಉತ್ತರಿಸಿದ ಅವರು ಸೇತುವೆ ಕೆಲಸ ಪೂರ್ಣವಾಗಿದ್ದು ಸಂಪರ್ಕ ರಸ್ತೆ ನಿರ್ಮಾಣವಾಗಬೇಕಿದೆ. ಕೋವಿಡ್-19 ಸಮಸ್ಯೆಯಿಂದ ವಿಳಂಬವಾಗಿದೆ ಎಂದರು. ಪಂಪ್ ವೆಲ್ ಮೇಲ್ಸೇತುವೆ ಬಗ್ಗೆ ಯಾವುದೇ ಭೀತಿ ಬೇಡ. ತಜ್ಞರು ಇದರಿಂದ ಸಮಸ್ಯೆ ಇಲ್ಲ ಎಂದಿದ್ದಾರೆ ಎಂದರು.
ಶಾಸಕ ಡಾ.ಭರತ್ ಶೆಟ್ಟಿ, ನಿತಿನ್ ಕುಮಾರ್,ತಿಲಕ್ ರಾಜ್ ಕೃಷ್ಣಾಪುರ,ಹೆದ್ದಾರಿ ಅಧಿಕಾರಿಗಳಾದ ಶಿಶು ಮೋಹನ್ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ