ನಿರ್ವಹಣೆಯಿಲ್ಲದೆ ಸೊರಗುತ್ತಿದೆ ಟಾಗೋರ್‌ ಪಾರ್ಕ್‌

ಮುಖ್ಯದ್ವಾರದಲ್ಲಿ ಕಸದ ರಾಶಿ; ಮುರಿದ ಗೇಟ್‌

Team Udayavani, Apr 19, 2022, 11:50 AM IST

building

ಬಾವುಟಗುಡ್ಡೆ: ನಗರದಲ್ಲಿ ಹೊಸ ಪಾರ್ಕ್‌ಗಳ ನಿರ್ಮಾಣಕ್ಕೆ ಮುಂದಾ ಗುತ್ತಿರುವ ಸ್ಥಳೀಯಾಡಳಿತ ಈಗಿರುವ ಪಾರ್ಕ್‌ಗಳ ನಿರ್ವಹಣೆಯತ್ತ ಆಸಕ್ತಿ ತೋರುತ್ತಿಲ್ಲ.

ನಗರದ ಪ್ರಮುಖ ಪಾರ್ಕ್‌ ಎನಿಸಿಕೊಂಡಿರುವ ಬಾವುಟಗುಡ್ಡೆ ಬಳಿ ಇರುವ ಟಾಗೋರ್‌ ಪಾರ್ಕ್‌ ಹಲವು ಸಮಯಗಳಿಂದ ನಿರ್ವಹಣೆಯಿಲ್ಲದೆ ಸೊರಗುತ್ತಿದೆ. ಪಾಲಿಕೆ ಅಧೀನದಲ್ಲಿರುವ ಈ ಪಾರ್ಕ್‌ ಅಭಿವೃದ್ಧಿಯತ್ತ ಪಾಲಿಕೆ ಮನಸ್ಸು ಮಾಡಬೇಕಿದೆ. ಪಾರ್ಕ್‌ನ ಪ್ರವೇಶಕ್ಕೆ ಸಮರ್ಪಕ ವ್ಯವಸ್ಥೆಯಿಲ್ಲ. ಈಗಿರುವ ಪಾರ್ಕ್‌ನ ಮುಖ್ಯದ್ವಾರದಲ್ಲಿ ಕಸದ ರಾಶಿ ಸ್ವಾಗತಿಸುತ್ತದೆ. ಗೇಟ್‌ಗಳು ಮುರಿದುಕೊಂಡಿದ್ದು, ಹಗ್ಗದಿಂದ ಕಟ್ಟಲಾಗಿದೆ.

ಪಾರ್ಕ್‌ನ ಒಳಗೂ ಗಿಡಗಳು ನಿರ್ವಹಣೆಯಿಲ್ಲದೆ ಸೊರಗಿದೆ. ಕೆಲವೊಂದು ಗಿಡಗಳ ಕಟಾವು ಮಾಡಲು ಕೂಡ ಸಂಬಂಧಪಟ್ಟ ಇಲಾಖೆ ಮುಂದಾಗಿಲ್ಲ. ಪಾರ್ಕ್‌ನೊಳಗೆ ಬೆಳಗ್ಗೆ ಮತ್ತು ಸಂಜೆ ವೇಳೆ ಮಾತ್ರ ಪ್ರವೇಶಕ್ಕೆ ಅನುಮತಿ ಇದ್ದರೂ ಪಾರ್ಕ್‌ ಆವರಣ ಗೋಡೆ ಹಾರಿ ಕೆಲವರು ಪಾರ್ಕ್‌ ಪ್ರವೇಶಕ್ಕೆ ಮುಂದಾಗುತ್ತಿದ್ದಾರೆ. ಪಾರ್ಕ್‌ ಎದುರು ಕಸ ರಾಶಿಹಾಕಲಾಗಿದ್ದು, ತೆರವು ಕಾರ್ಯಕ್ಕೆ ಸಂಬಂಧಪಟ್ಟವರು ಮುಂದಾಗಿಲ್ಲ. ಸಿಟಿಯ ತುಂಬಾ ಹಳೆಯ ಪಾರ್ಕ್‌ ಎಂದು ಗುರುತಿಸಿಕೊಂಡ ಟಾಗೋರ್‌ ಪಾರ್ಕ್ ನ ಅವ್ಯವಸ್ಥೆಯ ಪರಿಣಾಮ, ಹಿರಿಯ ನಾಗರಿಕರು ಸಹಿತ ಸಾರ್ವಜನಿಕರು ವಾಯು ವಿಹಾರಕ್ಕೆ ತೊಂದರೆ ಉಂಟಾಗಿದೆ.

ಹಂಪನಕಟ್ಟೆ, ಡಾ| ಬಿ.ಆರ್. ಅಂಬೇಡ್ಕರ್‌ ವೃತ್ತ, ಸ್ಟೇಟ್‌ಬ್ಯಾಂಕ್‌, ಕೆ.ಎಸ್. ರಾವ್‌ ರಸ್ತೆ, ಬಂಟ್ಸ್‌ಹಾಸ್ಟೆಲ್‌ ಸಹಿತ ಸುತ್ತಮುತ್ತಲಿನ ಮಂದಿಗೆ ವಾಯು ವಿಹಾರಕ್ಕೆಂದು ಸಮರ್ಪಕ ಪಾರ್ಕ್‌ ವ್ಯವಸ್ಥೆ ಇಲ್ಲ. ಸ್ಟೇಟ್‌ಬ್ಯಾಂಕ್‌ ಬಳಿ ಇರುವ ಪುರಭವನ ಎದುರಿನ ಗಾಂಧೀ ಪಾರ್ಕ್‌ ಸದ್ಯ ಅಸ್ತಿತ್ವ ಕಳೆದುಕೊಂಡಿದೆ. ಪಾರ್ಕ್‌ ಭಾಗದಲ್ಲಿ ಅಂಡರ್‌ಪಾಸ್‌ ಕಾಮಗಾರಿ ಆಗುತ್ತಿದ್ದು, ಇನ್ನೇನು ಮತ್ತೆ ಪಾರ್ಕ್‌ ನಿರ್ಮಾಣ ಆಗಬೇಕಿದೆ. ನಗರದಕ್ಕೆ ಪ್ರಮುಖ ಪಾರ್ಕ್‌ ಎನಿಸಿಕೊಂಡಿರುವ ಕದ್ರಿ ಪಾರ್ಕ್‌ ಕೂಡ ಮತ್ತಷ್ಟು ಅಭಿವೃದ್ಧಿಯ ಹಾದಿ ಹಿಡಿಯಬೇಕು. ಮಲ್ಲಿಕಟ್ಟೆ ಪಾರ್ಕ್‌ ಕಾಮಗಾರಿ ಅರ್ಧದಲ್ಲೇ ನಿಂತಿದೆ. ಹೀಗಿರುವಾಗ ಮೂಲ ಸೌಕರ್ಯ ದಲ್ಲೊಂದಾದ ಪಾರ್ಕ್ ಗಳ ಅಭಿವೃದ್ಧಿಯ ಜತೆ, ಹಸುರೀಕರಣಕ್ಕೆ ಮಹಾನಗರ ಪಾಲಿಕೆ ಮುಂದಾಗಬೇಕು ಎನ್ನುತ್ತಾರೆ ಸ್ಥಳೀಯರು.

ಅಭಿವೃದ್ಧಿಗೆ ಅವಕಾಶವಿದೆ

ಸ್ಥಳೀಯ ಮನಪಾ ಸದಸ್ಯ ವಿನಯರಾಜ್‌ ಅವರು ‘ಸುದಿನ’ಕ್ಕೆ ಪ್ರತಿಕ್ರಿಯಿಸಿ, ಸ್ಮಾರ್ಟ್‌ಸಿಟಿ, 15ನೇ ಹಣಕಾಸು ಆಯೋಗ ಸಹಿತ ವಿವಿಧ ಮೂಲಗಳಿಂದ ಪಾರ್ಕ್‌ ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಆದರೆ ಮಂಗಳೂರು ಪಾಲಿಕೆ ಸದ್ಯ ಟಾಗೋರ್‌ ಪಾಕ್‌ರ ಅಭಿವೃದ್ಧಿಗೆ ಈ ಯಾವುದೇ ಮೂಲವನ್ನು ಬಳಸುತ್ತಿಲ್ಲ. ಪರಿಣಾಮ ಸುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಈ ಹಿಂದೆ ಸುಮಾರು 16 ಲಕ್ಷ ರೂ. ವೆಚ್ಚದಲ್ಲಿ ಟಾಗೋರ್‌ ಪಾರ್ಕ್‌ ಅಭಿವೃದ್ಧಿಗೊಳಿಸಲಾಗಿತ್ತು. ಬಳಿಕ ಪಾರ್ಕ್‌ ಗಮನಾರ್ಹ ಅಭಿವೃದ್ಧಿ ಕಂಡಿಲ್ಲ’ ಎನ್ನುತ್ತಾರೆ.

ಟಾಪ್ ನ್ಯೂಸ್

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.