ಮದ್ಯದ ಅಮಲಿನಿಂದ ಹೆಣ ಉರುಳಿತು

ಕ್ಷುಲ್ಲಕ ಕಾರಣಗಳಿಗೆ ಬಲಿಯಾದವು ಜೀವಗಳು

Team Udayavani, Mar 25, 2022, 1:27 PM IST

death

ಮಹಾನಗರ: ಮಂಗಳೂರು ಪೊಲೀಸ್‌ ಕಮಿಷನರ್ ವ್ಯಾಪ್ತಿಯಲ್ಲಿ ಮದ್ಯದ ನಶೆಯಿಂದ ಕ್ಷುಲ್ಲಕವೆನಿಸುವಂಥ ಕಾರಣಕ್ಕೆ ಮತ್ತೂಂದು ಹೆಣ ಬಿದ್ದಿದೆ. ಮುಲ್ಕಿಯಲ್ಲಿ ಶನಿವಾರ ತಡರಾತ್ರಿ ಕಟ್ಟಡ ಕಾರ್ಮಿಕ ಹರೀಶ್‌ ಸಾಲ್ಯಾನ್‌ ಆತನ ಜತೆ ಕೆಲಸ ಮಾಡಿಕೊಂಡಿದ್ದವನಿಂದಲೇ ಹತ್ಯೆಯಾಗಿದ್ದಾರೆ.

ಮದ್ಯದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಈ ಕೊಲೆ ನಡೆದಿರುವುದನ್ನು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಕಂಡುಕೊಂಡಿದ್ದಾರೆ. ಮಂಗಳೂರು ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಇದೇ ರೀತಿಯ ಹಲವು ಕೊಲೆಗಳು ನಡೆದಿವೆ.

ಸಾಮಾಜಿಕ ಬದಲಾವಣೆಯ ಕಾಲಘಟ್ಟದಲ್ಲಿ ಇಂಥ ಕೊಲೆಗಳು ಮರುಕಳಿಸುತ್ತಿರುವುದು ವಿಪರ್ಯಾಸ. ಅ. 5ರಂದು ಉದ್ಯಮಿ ರಾಜೇಶ್‌ ತಮ್ಮ ಕಚೇರಿಯ ಎದುರು ಪಿಸ್ತೂಲ್‌ನಿಂದ ಕೆಲಸಗಾರರತ್ತ ಹಾರಿಸಿದ್ದರು ಎನ್ನಲಾದ ಗುಂಡು ತಗಲಿ ಅವರ ಪುತ್ರ ಸುಧೀಂದ್ರ (16) ಗಂಭೀರ ಗಾಯಗೊಂಡು ಮೂರು ದಿನಗಳ ಅನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಅ.16ರಂದು ನಗರದ ಪಂಪ್‌ವೆಲ್‌ ಬಳಿ ಲಾಡ್ಜ್ ವೊಂದರಲ್ಲಿ ಪಾರ್ಟಿ ನಡೆಸಿದ್ದ ಯುವಕರು ಧನುಷ್‌ ಎಂಬಾತನನ್ನು ಚೂರಿಯಿಂದ ಇರಿದು ಕೊಲೆಗೈದಿದ್ದರು. ತಮ್ಮ ಮನೆಯವರ ಬಗ್ಗೆ ಕೀಳಾಗಿ ಮಾತನಾಡುತ್ತಾನೆ ಎಂಬ ಕೋಪದಿಂದ ಆರೋಪಿಗಳು ಈ ಕೃತ್ಯ ಎಸಗಿದ್ದು ವಿಚಾರಣೆ ವೇಳೆ ತಿಳಿದುಬಂದಿತ್ತು.

ಪಟಾಕಿ ಸಿಡಿಸುವ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾದ ಘಟನೆ ನ. 3ರಂದು ನಗರದ ಕಾರ್‌ ಸ್ಟ್ರೀಟ್‌ ಬಳಿ ನಡೆದಿತ್ತು. ಅಪಾರ್ಟ್‌ಮೆಂಟ್‌ ನಿವಾಸಿ ವಿನಾಯಕ ಕಾಮತ್‌ (35) ಚೂರಿ ಇರಿತದಿಂದ ಕೊಲೆಯಾಗಿದ್ದರು. ಅದೇ ಅಪಾರ್ಟ್‌ಮೆಂಟ್‌ನ ನಿವಾಸಿಗಳಿಬ್ಬರು ಪ್ರಕರಣದ ಆರೋಪಿಗಳಾಗಿದ್ದರು. ಕಾರ್ಮಿಕನ ಹತ್ಯೆ ಮಿಲಾಗ್ರಿಸ್‌ ಸಮೀಪದ ಫ‌ಳ್ನೀರ್‌ ರಸ್ತೆಯ ಕಟ್ಟಡವೊಂದರಲ್ಲಿ ಕಳೆದ ವರ್ಷ ಜ. 24ರ ರಾತ್ರಿಯಿಂದ ಜ. 25ರ ಬೆಳಗ್ಗಿನ ನಡುವಿನ ಅವಧಿಯಲ್ಲಿ ಝಾರ್ಖಂಡ್‌ ಮೂಲದ ಕೂಲಿ ಕಾರ್ಮಿಕ ರಾಮಚಂದ್ರ ಭುಯ್ನಾನ್‌ (48) ಅವರನ್ನು ಕೊಲೆ ಮಾಡಲಾಗಿತ್ತು.

ಟಾಪ್ ನ್ಯೂಸ್

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

4-uv-fusion

Yugadi: ಯುಗದ ಆರಂಭದ ಮುನ್ನುಡಿ ಈ ಯುಗಾದಿ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.