ಮಂಗಳೂರಿನಲ್ಲಿ ಕೋವಿಡ್ ನಿಂದ ಮೃತಪಟ್ಟ ಯುವಕನ ಶವಸಂಸ್ಕಾರಕ್ಕೆ ವಿರೋಧ
Team Udayavani, Jun 28, 2020, 3:46 PM IST
ಮಂಗಳೂರು: ಕೋವಿಡ್-19 ಸೋಂಕಿನಿಂದ ಇಂದು ಮೃತಪಟ್ಟ ಯುವಕನ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತವಾದ ಘಟನೆ ಮಂಗಳೂರಿನ ಬೋಳಾರದಲ್ಲಿ ನಡೆದಿದೆ.
ಸುರತ್ಕಲ್ ಇಡ್ಯಾ ಗ್ರಾಮದ 31 ವರ್ಷದ ಯುವಕ ಇಂದು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಅಧಿಕಾರಿಗಳು ಶವಸಂಸ್ಕಾರ ನಡೆಸಲು ಮುಂದಾಗಿದ್ದರು.
ಇಡ್ಯಾದ ಮಸೀದಿಯ ಕಬರ್ ಗುಂಡಿಯಲ್ಲಿ ನೀರು ತುಂಬಿದ್ದ ಕಾರಣ ಅಲ್ಲಿ ಶವ ಸಂಸ್ಕಾರ ನಡೆಸಲು ಸಾಧ್ಯವಾಗಿಲ್ಲ, ಹೀಗಾಗಿ ಅಧಿಕಾರಿಗಳು ಬೋಳಾರ ಬಳಿಯ ಮಸೀದಿಯಲ್ಲಿ ಅಂತ್ಯಸಂಸ್ಕಾರ ಮುಂದಾದರು. ಆದರೆ ಇದಕ್ಕೆ ಬೋಳಾರ ಮಸೀದಿ ಬಳಿ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸದ್ಯ ಅಧಿಕಾರಿಗಳು ಸ್ಥಳೀಯರ ಮನವೊಲಿಸಲು ಪ್ರಯತ್ನ ನಡೆಸುತ್ತಿದ್ದಾರೆ. ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿ ಅಂತ್ಯ ಸಂಸ್ಕಾರ ನಡೆಸಲು ಪ್ರಯತ್ನ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್