ಕದ್ರಿ ಶೌಚಾಲಯಕ್ಕೆ ಮತ್ತೆ ಬೀಗ!


Team Udayavani, May 25, 2022, 12:52 PM IST

kadri

ಕದ್ರಿ: ಕಳೆದ ಕೆಲವು ತಿಂಗಳಿನಿಂದ ನಿರ್ವಹಣೆಯಿಲ್ಲದೆ ಗಬ್ಬು ನಾರುತ್ತಿದ್ದ ಕದ್ರಿ ಶೌಚಾಲಯಕ್ಕೆ ಮತ್ತೆ ಬೀಗ ಜಡಿಯಲಾಗಿದ್ದು, ಸದ್ಯ ಸಾರ್ವಜನಿಕರಿಗೆ ಶೌಚಾಲಯ ಪ್ರವೇಶ ನಿರ್ಬಂಧಿಸಲಾಗಿದೆ.

ಕಳೆದ ವರ್ಷ ಉದ್ಘಾಟನೆ ಗೊಂಡಿದ್ದ ಕದ್ರಿ ಶೌಚಾಲಯದ ಟೆಂಡರ್‌ ವಹಿಸಿಕೊಂಡ ಸಂಸ್ಥೆ ಅದನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿರಲಿಲ್ಲ. ಇದೇ ಕಾರಣಕ್ಕೆ ಈ ಹಿಂದೆ ಬೀಗ ಜಡಿಯಲಾಗಿತ್ತು. ಆದರೆ, ಕೆಲವರು ಬೀಗ ಮುರಿದು ಶೌಚಾಲಯ ಪ್ರವೇಶಿಸುತ್ತಿದ್ದರು, ಇದರ ಪರಿಣಾಮ ಶೌಚಾಲಯ ಮಲಿನವಾಗುತ್ತಿತ್ತು. ಶೌಚಾಲಯದಲ್ಲಿ ನಿಗದಿತ ಶುಲ್ಕ ಪಾವತಿಸಿ ಶೌಚಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಶುಲ್ಕ ಸಂಗ್ರಹ ಕಡಿಮೆ ಆದ ಕಾರಣ ಸಮರ್ಪಕ ನಿರ್ವಹಣೆ ಆಗುತ್ತಿರಲಿಲ್ಲ. ಇದೇ ಕಾರಣಕ್ಕೆ ಟೆಂಡರ್‌ ವಹಿಸಿದವರೂ ಆಸಕ್ತಿ ತೋರುತ್ತಿರಲಿಲ್ಲ.

ಕದ್ರಿ ಬಳಿಯ ಶೌಚಾಲಯ ನಿರ್ವಹಣೆ ಇಲ್ಲದ ಕುರಿತಂತೆ ‘ಉದಯವಾಣಿ ಸುದಿನ’ ಮೇ 24 ರಂದು ವಿಶೇಷ ವರದಿ ಪ್ರಕಟಿಸಿತ್ತು.

ಈ ಭಾಗದಲ್ಲಿ ಹಲವು ತಿಂಗಳುಗಳಿಂದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ನೌಕರರು, ರಿಕ್ಷಾ ಚಾಲಕರು ಸೇರಿದಂತೆ ಹಲವು ಮಂದಿ ಈ ಶೌಚಾಲಯವನ್ನು ಬಳಕೆ ಮಾಡುತ್ತಿದ್ದರು.

ಕದ್ರಿ, ಮಲ್ಲಿಕಟ್ಟೆ, ಕದ್ರಿ ಕಂಬಳ ಸೇರಿದಂತೆ ಸುತ್ತಮುತ್ತಲು ಯಾವುದೇ ಶೌಚಾಲಯ ಇಲ್ಲದ ಕಾರಣ ಇದು ಉಪಯೋಗ ಆಗುತ್ತಿತ್ತು. ಸದ್ಯದಲ್ಲೇ ಶೌಚಾಲಯ ನಿರ್ವಹಣೆಗೆ ಆದ್ಯತೆ ನೀಡಿ, ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

ARINDAM BAGCHI

PoK ಭಾರತದ ಭಾಗ; ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಬದಲಿಸುವುದಿಲ್ಲ: MEA

ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

Vijayapura; ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

pinarayi

Dowry ಬೇಡಿಕೆ ಪ್ರಸ್ತಾಪಗಳನ್ನು ತಿರಸ್ಕರಿಸಲು ಯುವತಿಯರಿಗೆ ಪ್ರೋತ್ಸಾಹ ನೀಡಬೇಕು:ಕೇರಳ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mulki

Mulki: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್‌ ಹಾರಿ ಹಲವು ಅವಘಡಕ್ಕೆ ಕಾರಣವಾದ ಲಾರಿ

coMangaluru ಸಂವಿಧಾನ ಶಿಲ್ಪಿಗೆ ಜಿಲ್ಲಾಡಳಿತದಿಂದ ನಮನ

Mangaluru ಸಂವಿಧಾನ ಶಿಲ್ಪಿಗೆ ಜಿಲ್ಲಾಡಳಿತದಿಂದ ನಮನ

TAX, ಪೈಪೋಟಿಯಿಂದ ನಷ್ಟ: ಸರಕಾರದ ನೆರವಿಗೆ ಬಸ್‌ ಮಾಲಕರ ಆಗ್ರಹ

TAX, ಪೈಪೋಟಿಯಿಂದ ನಷ್ಟ: ಸರಕಾರದ ನೆರವಿಗೆ ಬಸ್‌ ಮಾಲಕರ ಆಗ್ರಹ

Congress ಸರಕಾರದ ವಿಶ್ವಾಸ ಅವರಿಗೇ ಇಲ್ಲ! ಸಿ.ಟಿ. ರವಿ ವ್ಯಂಗ್ಯ

Congress ಸರಕಾರದ ವಿಶ್ವಾಸ ಅವರಿಗೇ ಇಲ್ಲ! ಸಿ.ಟಿ. ರವಿ ವ್ಯಂಗ್ಯ

Mangaluru ಅನಧಿಕೃತ ಕ್ಲಿನಿಕ್‌,ಲ್ಯಾಬ್‌ಗಳಿಗೆ ಬೀಗ

Mangaluru ಅನಧಿಕೃತ ಕ್ಲಿನಿಕ್‌,ಲ್ಯಾಬ್‌ಗಳಿಗೆ ಬೀಗ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

kempanna

ಕೆಂಪಣ್ಣ ಹೊಸ ಕಮಿಷನ್‌ ಬಾಂಬ್‌ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

pro

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.