ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಭೇಟಿ
Team Udayavani, Feb 10, 2020, 1:00 PM IST
ಸುರತ್ಕಲ್: ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರು ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಇಲ್ಲಿನ ಸಮಸ್ಯೆಗಳ ಬಗ್ಗೆ ವೈದ್ಯಾಧಿಕಾರಿಗಳ ಬಳಿ ಚರ್ಚಿಸಿದರು.
ಸ್ಥಳಿಯ ಸಮಸ್ಯೆ, ವೈದ್ಯರ ಕೊರತೆ, ಮತ್ತು ಆಸ್ಪತ್ರೆಯಲ್ಲಿ ಆಗಬೇಕಾದ ಸೌಲಭ್ಯಗಳ ಪಟ್ಟಿಯನ್ನು ಲೋಕಾಯುಕ್ತರು ಪಡೆದುಕೊಂಡರು.
ಮರಣೋತ್ತರ ಪರೀಕ್ಷೆಗೆ ವೈದ್ಯರು ಅಸಹಕಾರ ಮಾಡುತ್ತಾರುಂಬು ಮಾತು ಕೇಳಿಬಂದುದಕ್ಕೆ ವೈದ್ಯರಿಗೆ ತರಾಟೆಗೆ ತೆಗೆದುಕೊಂಡರು. ಪೊಲೀಸರು ಯಾವಾಗ ಮರಣೋತ್ತರ ಪರೀಕ್ಷೆಗೆ ಮನವಿ ಮಾಡಿದರೂ ಅಗತ್ಯವಾಗಿ ಬರತಕ್ಕದ್ದು ಎಂದು ಸೂಚಿಸಿದರು.
ಇತ್ತೀಚೆಗಷ್ಟೇ ನೇಮಕವಾದ ಯುವ ವೈದ್ಯಾಧಿಕಾರಿಗಳಿಗೆ ನೀತಿ ಪಾಠ ಬೋಧಿಸಿದ ನ್ಯಾ. ವಿಶ್ವನಾಥ ಶೆಟ್ಟಿಯವರು, ಜನರ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುವಂತೆ ಸೂಚಿಸಿದರು. ಜನರು ನಂಬಿಕೆ ವಿಶ್ವಾಸದಿಂದ ಇಲ್ಲಿಗೆ ಬರುತ್ತಾರೆ. ಅದನ್ನು ಉಳಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ