ಮಂಗಳೂರು ಗಲಭೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ ಪರಿಹಾರ
Team Udayavani, Dec 22, 2019, 11:38 AM IST
ಮಂಗಳೂರು ಗಲಭೆಯ ಚಿತ್ರ
ಮಂಗಳೂರು: ನಗರದಲ್ಲಿ ಗುರುವಾರ ನಡೆದಿದ್ದ ಗಲಭೆಯಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಮೃತಪಟ್ಟವರ ಕುಟುಂಬಿಕರಿಗೆ ತಕ್ಷಣ ಹಣ ಪರಿಹಾರದ ಹಣ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರಿಗೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳವಾರ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿ ಗಲಭೆ ಎದ್ದಿತ್ತು. ನಂತರ ನಡೆದ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು.
ಗಲಭೆ ನಿಯಂತ್ರಣಕ್ಕೆ ಗೋಲಿಬಾರ್ ಅನಿವಾರ್ಯವಾಗಿತ್ತು ಎಂದು ಮುಖ್ಯಮಂತ್ರಿಗಳು ಶನಿವಾರ ಮಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ