ಮಂಗಳೂರು: ಡ್ರೈವಿಂಗ್‌ ಲೈಸೆನ್ಸ್‌ ಸೇವೆ ಆರಂಭ


Team Udayavani, May 29, 2020, 5:16 AM IST

ಮಂಗಳೂರು: ಡ್ರೈವಿಂಗ್‌ ಲೈಸೆನ್ಸ್‌ ಸೇವೆ ಆರಂಭ

ಮಂಗಳೂರು: ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಗಳೂರು ಕಚೇರಿಯಲ್ಲಿ ಚಾಲನಾ ಪರವಾನಿಗೆ ಸಂಬಂಧಿಸಿದ ಕಚೇರಿ ಕೆಲಸಗಳನ್ನು ಮಾ. 22ರಿಂದ ಸ್ಥಗಿತಗೊಳಿಸಲಾಗಿತ್ತು. ಇದೀಗ ಮೇ 29ರಿಂದ ಪ್ರಾಯೋಗಿಕವಾಗಿ ಚಾಲನಾ ಪರವಾನಿಗೆ ಸೇವೆಗಳು ಪ್ರಾರಂಭವಾಗಲಿದ್ದು, ಸಾರ್ವಜನಿಕರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ, ಜೂ. 1ರಿಂದ ಸೇವೆಗಳು ಲಭ್ಯವಾಗಲಿವೆ.

ಕಲಿಕಾ ಲೈಸೆನ್ಸ್‌ ನೀಡುವಿಕೆ (ಎಲ್‌.ಎಲ್‌. ಪರೀಕ್ಷೆ), ಚಾಲನಾ ಅನುಜ್ಞಾ ಪತ್ರ ನೀಡುವಿಕೆ (ಡಿ.ಎಲ್‌. ಪರೀಕ್ಷೆ), ಚಾಲನಾ ಅನುಜ್ಞಾ ಪತ್ರ ನವೀಕರಣ, ವಿಳಾಸ ಬದಲಾವಣೆ, ನಿರ್ವಾಹಕ ಲೈಸೆನ್ಸ್‌ ನೀಡುವಿಕೆ/ ನವೀಕರಣ, ಇಂಟರ್‌ ನ್ಯಾಶನಲ್‌ ಡ್ರೈವಿಂಗ್‌ ಹಾಗೂ ಇತರ ಸೇವೆಗಳು ಲಭ್ಯವಿವೆ.

ಕೋವಿಡ್‌-19 ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಪ್ರಾದೇಶಿಕ ಸಾರಿಗೆ ಕಚೇರಿಯ ಲೈಸೆನ್ಸ್‌ ವಿಭಾಗದ ಸೇವೆಗಳನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ. ಪ್ರತಿ ದಿನ 50 ಕಲಿಕಾ ಲೈಸೆನ್ಸ್‌ ನೀಡುವಿಕೆ (ಎಲ್‌.ಎಲ್‌.ಪರೀಕ್ಷೆ), 50 ಚಾಲನಾ ಅನುಜ್ಞಾ ಪತ್ರ ನೀಡುವಿಕೆ (ಡಿ.ಎಲ್‌. ಪರೀಕ್ಷೆ) 50, ಚಾಲನಾ ಅನುಜ್ಞಾ ಪತ್ರ ನವೀಕರಣ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು.

ಸಾರ್ವಜನಿಕರು ಅರ್ಜಿಯೊಂದಿಗೆ ಮಾಸ್ಕ್ ಧರಿಸಿ, ಥರ್ಮಲ್‌ ಸ್ಕ್ರೀನಿಂಗ್‌ ಆದ ಮೇಲೆ ಕಚೇರಿ ಒಳಗಡೆ ಪ್ರವೇಶ ನೀಡಲಾಗುವುದು. ಅರ್ಜಿದಾರರ ಜತೆ ಬೇರೆ ಯಾರಿಗೂ ಪ್ರವೇಶವಿರುವುದಿಲ್ಲ. ಜೂನ್‌-30ರ ವರೆಗೆ ಚಾಲನಾ ಅನುಜ್ಞಾ ಪತ್ರ ಅವಧಿ ಚಾಲ್ತಿ ಇರುವುದರಿಂದ ಸಾರ್ವಜನಿಕರು ಚಾಲನಾ ಅನುಜ್ಞಾ ಪತ್ರದ ಅವಧಿ ಮುಗಿದಿದೆ ಎಂದು ಭಯ ಪಡುವ ಅಗತ್ಯವಿಲ್ಲ. ಹೊಸ ಕಲಿಕಾ ಲೈಸೆನ್ಸ್‌ ಪರೀಕ್ಷೆಗಳ ಸ್ಲಾಟ್‌ ಜೂ. 15ರ ಅನಂತರ ನೀಡಲಾಗುವುದು. ಹಳೆ ಸ್ಲಾಟ್‌ ದಿನಾಂಕದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್‌. ಎಂ. ವರ್ಣೇಕರ್‌ ತಿಳಿಸಿದ್ದಾರೆ.

 

Ad

ಟಾಪ್ ನ್ಯೂಸ್

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

Congress: ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

ಬಿ.ಟಿ.ಲಲಿತಾ ನಾಯಕ್‌ ಕಾಂಗ್ರೆಸ್‌ಗೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

ಯಾರು ಕೈ ಹಿಡಿದು ಬಸ್‌ ಹತ್ತಿಸುತ್ತಾರೋ ಅವರ ಜತೆ ಹೋಗುವೆ : ಮಾಧುಸ್ವಾಮಿ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ

“ಶಕ್ತಿ’ ಯೋಜನೆಗೆ 2 ವರ್ಷ: 497 ಕೋಟಿಗೂ ಅಧಿಕ ಉಚಿತ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-des

Mangaluru: ಬ್ರಾಸ್ಲೈಟ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

2

Mangaluru: ಗಾಂಜಾ ಪೂರೈಕೆ; ಬೀದರ್‌ ಮೂಲದ ವೈದ್ಯನ ಬಂಧನ

4

Mangaluru: ಕ್ಲಾಕ್‌ ಟವರ್‌ – ಸ್ಟೇಟ್‌ಬ್ಯಾಂಕ್‌ ನಡುವೆ ದ್ವಿಮುಖ ಸಂಚಾರ: ವರದಿ ಕೇಳಿದ ಡಿಸಿ

1-aa-mang

Mangaluru: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾಲಿಕೆ ನೌಕರರಿಂದ ಧರಣಿ

Mangaluru; ಎನ್‌ಡಿಪಿಎಸ್‌ ಕಾಯ್ದೆ: 2025ನೇ ಸಾಲಿನಲ್ಲಿ 40 ಪ್ರಕರಣ; 67 ಆರೋಪಿಗಳ ಬಂಧನ

Mangaluru; ಎನ್‌ಡಿಪಿಎಸ್‌ ಕಾಯ್ದೆ: 2025ನೇ ಸಾಲಿನಲ್ಲಿ 40 ಪ್ರಕರಣ; 67 ಆರೋಪಿಗಳ ಬಂಧನ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

High Court; ಅಕ್ರಮ ಆಸ್ತಿ: ಕೆ.ಎಸ್‌.ಈಶ್ವರಪ್ಪ ವಿರುದ್ಧದ ಪ್ರಕರಣಕ್ಕೆ ತಡೆ

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸಿದ್ದರಾಮಯ್ಯ ಎಂಜಿನ್‌, ನಾವು ಪ್ರಯಾಣಿಕರು: ಶಾಸಕ ಕೊತ್ತನೂರು ಮಂಜು

ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

Congress: ಸುರ್ಜೇವಾಲರಿಂದ ಅಭಿಪ್ರಾಯ ಸಂಗ್ರಹಕ್ಕೆ ರಾಜಣ್ಣ ಅಸಮಾಧಾನ

1-aa-alka-raj

Wimbledon:ಅಲ್ಕರಾಜ್‌ ಹ್ಯಾಟ್ರಿಕ್‌ ಫೈನಲ್‌

ಬಿ.ಟಿ.ಲಲಿತಾ ನಾಯಕ್‌ ಕಾಂಗ್ರೆಸ್‌ಗೆ

ಕಾಂಗ್ರೆಸ್‌ ಸೇರಿದ ಮಾಜಿ ಸಚಿವೆ ಬಿಟಿ ಲಲಿತಾ ನಾಯಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.