![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮಂಗಳೂರು: ಡ್ರೈವಿಂಗ್ ಲೈಸೆನ್ಸ್ ಸೇವೆ ಆರಂಭ
Team Udayavani, May 29, 2020, 5:16 AM IST
![ಮಂಗಳೂರು: ಡ್ರೈವಿಂಗ್ ಲೈಸೆನ್ಸ್ ಸೇವೆ ಆರಂಭ](https://www.udayavani.com/wp-content/uploads/2020/05/DL-1-620x445.jpg)
ಮಂಗಳೂರು: ಪ್ರಾದೇಶಿಕ ಸಾರಿಗೆ ಅಧಿಕಾರಿ, ಮಂಗಳೂರು ಕಚೇರಿಯಲ್ಲಿ ಚಾಲನಾ ಪರವಾನಿಗೆ ಸಂಬಂಧಿಸಿದ ಕಚೇರಿ ಕೆಲಸಗಳನ್ನು ಮಾ. 22ರಿಂದ ಸ್ಥಗಿತಗೊಳಿಸಲಾಗಿತ್ತು. ಇದೀಗ ಮೇ 29ರಿಂದ ಪ್ರಾಯೋಗಿಕವಾಗಿ ಚಾಲನಾ ಪರವಾನಿಗೆ ಸೇವೆಗಳು ಪ್ರಾರಂಭವಾಗಲಿದ್ದು, ಸಾರ್ವಜನಿಕರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ, ಜೂ. 1ರಿಂದ ಸೇವೆಗಳು ಲಭ್ಯವಾಗಲಿವೆ.
ಕಲಿಕಾ ಲೈಸೆನ್ಸ್ ನೀಡುವಿಕೆ (ಎಲ್.ಎಲ್. ಪರೀಕ್ಷೆ), ಚಾಲನಾ ಅನುಜ್ಞಾ ಪತ್ರ ನೀಡುವಿಕೆ (ಡಿ.ಎಲ್. ಪರೀಕ್ಷೆ), ಚಾಲನಾ ಅನುಜ್ಞಾ ಪತ್ರ ನವೀಕರಣ, ವಿಳಾಸ ಬದಲಾವಣೆ, ನಿರ್ವಾಹಕ ಲೈಸೆನ್ಸ್ ನೀಡುವಿಕೆ/ ನವೀಕರಣ, ಇಂಟರ್ ನ್ಯಾಶನಲ್ ಡ್ರೈವಿಂಗ್ ಹಾಗೂ ಇತರ ಸೇವೆಗಳು ಲಭ್ಯವಿವೆ.
ಕೋವಿಡ್-19 ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಪ್ರಾದೇಶಿಕ ಸಾರಿಗೆ ಕಚೇರಿಯ ಲೈಸೆನ್ಸ್ ವಿಭಾಗದ ಸೇವೆಗಳನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ. ಪ್ರತಿ ದಿನ 50 ಕಲಿಕಾ ಲೈಸೆನ್ಸ್ ನೀಡುವಿಕೆ (ಎಲ್.ಎಲ್.ಪರೀಕ್ಷೆ), 50 ಚಾಲನಾ ಅನುಜ್ಞಾ ಪತ್ರ ನೀಡುವಿಕೆ (ಡಿ.ಎಲ್. ಪರೀಕ್ಷೆ) 50, ಚಾಲನಾ ಅನುಜ್ಞಾ ಪತ್ರ ನವೀಕರಣ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುವುದು.
ಸಾರ್ವಜನಿಕರು ಅರ್ಜಿಯೊಂದಿಗೆ ಮಾಸ್ಕ್ ಧರಿಸಿ, ಥರ್ಮಲ್ ಸ್ಕ್ರೀನಿಂಗ್ ಆದ ಮೇಲೆ ಕಚೇರಿ ಒಳಗಡೆ ಪ್ರವೇಶ ನೀಡಲಾಗುವುದು. ಅರ್ಜಿದಾರರ ಜತೆ ಬೇರೆ ಯಾರಿಗೂ ಪ್ರವೇಶವಿರುವುದಿಲ್ಲ. ಜೂನ್-30ರ ವರೆಗೆ ಚಾಲನಾ ಅನುಜ್ಞಾ ಪತ್ರ ಅವಧಿ ಚಾಲ್ತಿ ಇರುವುದರಿಂದ ಸಾರ್ವಜನಿಕರು ಚಾಲನಾ ಅನುಜ್ಞಾ ಪತ್ರದ ಅವಧಿ ಮುಗಿದಿದೆ ಎಂದು ಭಯ ಪಡುವ ಅಗತ್ಯವಿಲ್ಲ. ಹೊಸ ಕಲಿಕಾ ಲೈಸೆನ್ಸ್ ಪರೀಕ್ಷೆಗಳ ಸ್ಲಾಟ್ ಜೂ. 15ರ ಅನಂತರ ನೀಡಲಾಗುವುದು. ಹಳೆ ಸ್ಲಾಟ್ ದಿನಾಂಕದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್. ಎಂ. ವರ್ಣೇಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.